Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಅಮ್ಮ ಮಾಡಿದ ಸಣ್ಣ ನಿರ್ಲಕ್ಷ್ಯ.. ದುರಂತ ಅಂತ್ಯಕಂಡ ಕಂದಮ್ಮ..

    ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

    ಕುಂದಾಪುರ ; ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ ; 22 ವರ್ಷದ ಯುವಕ ಬಲಿ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಹಾಸನ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ ಹತ್ತಕ್ಕೆ ಏರಿಕೆ, ಹಿಮ್ಸ್ ಆಸ್ಪತ್ರೆಯಲ್ಲಿ ಚಂದನ್ ಸಾವು

    ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಅಮ್ಮ ಮಾಡಿದ ಸಣ್ಣ ನಿರ್ಲಕ್ಷ್ಯ.. ದುರಂತ ಅಂತ್ಯಕಂಡ ಕಂದಮ್ಮ..

    ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

    ಕುಂದಾಪುರ ; ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ ; 22 ವರ್ಷದ ಯುವಕ ಬಲಿ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಹಾಸನ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ ಹತ್ತಕ್ಕೆ ಏರಿಕೆ, ಹಿಮ್ಸ್ ಆಸ್ಪತ್ರೆಯಲ್ಲಿ ಚಂದನ್ ಸಾವು

    ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಕುಂದಾಪುರ ; ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ ; 22 ವರ್ಷದ ಯುವಕ ಬಲಿ

editor tv by editor tv
September 14, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಕುಂದಾಪುರ ; ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ ; 22 ವರ್ಷದ ಯುವಕ ಬಲಿ

ಕುಂದಾಪುರ, ಸೆ 13 : ಕಮಲಶಿಲೆ ಸಿದ್ದಾಪುರ ಮುಖ್ಯ ರಸ್ತೆಯ ತಾರೆಕುಡ್ಡು ಬಳಿ ಕಮಲಶಿಲೆಯಿಂದ ನೆಲ್ಲಿಕಟ್ಟೆಯ ಕಡೆಗೆ ಚಲಿಸುತ್ತಿದ್ದ ಬೈಕಿಗೆ ಕಡವೆಯೊಂದು ಅಡ್ಡ ಬಂದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.

ಶ್ರೇಯಸ್‌ ಮೊಗವೀರ ನೆಲ್ಲಿಕಟ್ಟೆ (22) ಮೃತಪಟ್ಟ ಯುವಕ. ಪಡುವಾಲೂರರು ನಿವಾಸಿ ವಿಠಲ ಅವರ ಪುತ್ರ ವಿಪ್ಪೇಶ್ (19) ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತರಾಗಿದ್ದ ಅವರಿಬ್ಬರೂ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿರುವಾಗ ತಾರೆಕೊಡ್ಲು ಬಳಿ ಏಕಾಏಕಿ ದೊಡ್ಡ ಕಡೆವೆಯು ಬೈಕಿಗೆ ಅಡ್ಡ ಬಂದಿದ್ದು, ಬೈಕ್ ಅದಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಯಿತು. ಬೈಕ್ ನಜ್ಜು ನುಜ್ಜಾಗಿದೆ. ಕಡವೆ ಕೂಡ ಸ್ಥಳದಲ್ಲೇ ಮೃತಪಟ್ಟಿದೆ. ನೆಲ್ಲಿಕಟ್ಟೆ ಸುರೇಶ ಮೊಗವೀರ ಹಾಗೂ ಯಶೋದಾ ಮೊಗವೀರ ದಂಪತಿಯ ಇಬ್ಬರು ಮಕ್ಕಳಲ್ಲಿ ಶ್ರೇಯಸ್ ಕಿರಿಯ ಪುತ್ರ. ಹಿರಿಯ ಪುತ್ರಿಗೆ ಮದುವೆಯಾಗಿದೆ. ಶ್ರೇಯಸ್ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದರು.

ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವಂಡ್ರೆ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಪ್ರದೀಪ ಕುಮಾರ ಶೆಟ್ಟಿ ಗುಡಿಬೆಟ್ಟು, ಡಿಎಫ್‌ಒ ಗಣಪತಿ, ಆರ್‌ಎಫ್‌ಒ ಜ್ಯೋತಿ ಮೊದಲಾದವರು ಶ್ರೇಯಸ್‌ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

Next Post

ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

Next Post

ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.