Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

editor tv by editor tv
September 21, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

Madhusudhan Naik

  • ವಿರೋಧದ ಬೆನ್ನಲ್ಲೇ  46 ಜಾತಿಗಳಿಂದ  33 ಜಾತಿಗಳನ್ನು ತೆಗೆದ ಸರ್ಕಾರ

ಬೆಂಗಳೂರು: ಸಮುದಾಯಗಳ ತೀವ್ರ ಒತ್ತಡಕ್ಕೆ ಮಣಿದ ಸರ್ಕಾರ ಜಾತಿಗಣತಿ ನಮೂನೆಯಿಂದ ಹಿಂದೂ ಕ್ರೈಸ್ತಗೆ  ಕೊಕ್ ನೀಡಿದೆ.  ಕ್ರೈಸ್ತ ಜೊತೆ ನಾನಾ ಹಿಂದೂ ಜಾತಿ ಉಲ್ಲೇಖಕ್ಕೆ ಬ್ರೇಕ್ ಹಾಕಿದೆ.

ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಹಿಂದುಳಿದ ಆಯೋಗ ಜಾತಿ ಗಣತಿಯಿಂದ 33 ಜಾತಿಗಳನ್ನು ಪಟ್ಟಿಯಿಂದ ತೆಗೆದಿದೆ. ಸೋಮವಾರದಿಂದ ಸಮೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಮತ್ತು ಆಯುಕ್ತ ದಯಾನಂದ ಭಾಗಿಯಾಗಿ ಹಲವು ವಿಚಾರಗಳನ್ನು ತಿಳಿಸಿದರು.

ಹಿಂದೆ ಬಂದಿರುವ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ ಎನ್ನುವುದು ಇತ್ತು. ಈ ಕಾರಣಕ್ಕೆ ಜಾತಿ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಮಾಧ್ಯಮಗಳಲ್ಲಿ ಈ ವಿಚಾರ ಬಂದ ಕಾರಣ ಚರ್ಚೆಗೆ ಕಾರಣವಾಗಿತ್ತು ಎಂದು ಮಧುಸೂದನ್ ನಾಯಕ್ ತಿಳಿಸಿದರು.

ಅಧಿಕಾರಿಗಳು ಹೇಳಿದ್ದೇನು?
ಯಾರು ಯಾವ ಜಾತಿ ಬೇಕಾದರೂ ಬರೆಸಬಹುದು. 1561 ಜಾತಿ ಬಿಟ್ಟು ಬೇರೆ ಯಾವುದೇ ಜಾತಿ ಇದ್ದರು ಮಾಹಿತಿ ಕೊಡಬಹುದು. ನಾನು ಜಾತಿ ಹೇಳುವುದಿಲ್ಲ ಎಂದರೂ ಅದಕ್ಕೂ ಅವಕಾಶವಿದೆ. ಇತರೇ ಅಂತಲೂ ಕಾಲಂ ಕೊಡಲಾಗಿದೆ. ಗೊಂದಲಲವಾಗಿರುವ ಜಾತಿಗಳ ಹೆಸರನ್ನು ತೆಗೆಯಲಾಗಿದೆ.

ಕ್ರಿಶ್ಚಿಯನ್ ಒಕ್ಕಲಿಗ, ಲಿಂಗಾಯತ ಅಂತ ಜನರು ಇದ್ದರೆ ಬರೆಸಬಹುದು. ಡ್ರಾಪ್ ಔಟ್ ನಿಂದ ಮಾತ್ರ ತೆಗೆಯಲಾಗಿದೆ. ಆದರೆ ಆ ಜಾತಿಗಳು ಇರಲಿವೆ. ಬರೆಯಲು ಇಚ್ಛೆ ಇರುವವರು ಬರೆಸಬಹುದು. ಇದನ್ನು ಪಬ್ಲಿಕ್ ಮಾಡೋ ಅವಶ್ಯಕತೆ ಇಲ್ಲ.

ಪ್ರಾಟೆಸ್ಟೆಂಟ್ ಕ್ರೈಸ್ತ, ಕ್ರೈಸ್ತಪ್ರಾಟೆಸ್ಟೆಂಟ್, ಸಿರಿಯನ್ ಕ್ರೈಸ್ತ, ಎಸ್‌ಸಿ ಮತಾಂತರ ಕ್ರೈಸ್ತವನ್ನು ಉಳಿಸಿದ್ದೇವೆ‌. ಇದನ್ನ ಹೊರತುಪಡಿಸಿ 33 ಜಾತಿ ತೆಗೆದಿದ್ದೇವೆ. ಬ್ರಾಹ್ಮಣ ಮುಸ್ಲಿಂ, ಜೈನ್, ಇದಕ್ಕೆ ವಿರೋಧ ಬರಲಿಲ್ಲ. ಅದಕ್ಕೆ ಅದನ್ನ ಮುಂದುವರಿಸಿದ್ದೇವೆ. ಯಾರು ಯಾವ ಜಾತಿ ಬೇಕಾದ್ರು ಬರೆಸಬಹುದು ಎಂದು ತಿಳಿಸಿದರು.

ಸಮೀಕ್ಷೆಯಾದ ಮೇಲೆ ತಜ್ಞರು ಎಲ್ಲಾ ಜಾತಿ ಮಾಹಿತಿ ಪಡೆದು ಯಾವ ಯಾವ ಕೆಟಗೆರಿಗೆ ಬರುತ್ತಾರೆ ಎಂದು ಪಟ್ಟಿ ಮಾಡುತ್ತಾರೆ. ಮತಾಂತರ ಆಗಿದ್ದರೆ ಮತಾಂತರ ಆದ ಧರ್ಮದಲ್ಲಿ ಅವರು ಇರುತ್ತಾರೆ. ಮತಾಂತರ ಆದವರು ಮೂಲ ಜಾತಿಗೆ ಬರುವುದಿಲ್ಲ

ಯಾವ ಜಾತಿ, ಧರ್ಮದ ಅಂಕಿಅಂಶಗಳನ್ನು ಜಾಸ್ತಿ ಮಾಡುವುದಿಲ್ಲ. ಮತಾಂತರ ಆದವರಿಗೆ ಮತಾಂತರವಾದ ಧರ್ಮವೇ ಇರಲಿದೆ. ಮೂಲ ಜಾತಿ ಅವರಿಗೆ ಅನ್ವಯ ಆಗುವಿದಿಲ್ಲ. ಆಯೋಗ ಸ್ವತಂತ್ರ ಸಂಸ್ಥೆಯಾಗಿದ್ದು ನಮಗೂ ಸರ್ಕಾರಕ್ಕೂ ಸಂಬಂಧವಿಲ್ಲ. ನಿಯಮದ ಪ್ರಕಾರ ನಾವು ಸಮೀಕ್ಷೆ ಮಾಡುತ್ತೇವೆ.

Previous Post

ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.