Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮಿ ವಿರುದ್ಧ FIR

    ಅಯೋಧ್ಯೆ ಮಸೀದಿ ನಿರ್ಮಾಣ ಯೋಜನೆಗೆ ಸಿಗದ ಅನುಮತಿ; ಸರ್ಕಾರದಿಂದ ಸಿಗ್ತಿಲ್ಲ ಗ್ರೀನ್ ಸಿಗ್ನಲ್

    ಅಯೋಧ್ಯೆ ಮಸೀದಿ ನಿರ್ಮಾಣ ಯೋಜನೆಗೆ ಸಿಗದ ಅನುಮತಿ; ಸರ್ಕಾರದಿಂದ ಸಿಗ್ತಿಲ್ಲ ಗ್ರೀನ್ ಸಿಗ್ನಲ್

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮಿ ವಿರುದ್ಧ FIR

    ಅಯೋಧ್ಯೆ ಮಸೀದಿ ನಿರ್ಮಾಣ ಯೋಜನೆಗೆ ಸಿಗದ ಅನುಮತಿ; ಸರ್ಕಾರದಿಂದ ಸಿಗ್ತಿಲ್ಲ ಗ್ರೀನ್ ಸಿಗ್ನಲ್

    ಅಯೋಧ್ಯೆ ಮಸೀದಿ ನಿರ್ಮಾಣ ಯೋಜನೆಗೆ ಸಿಗದ ಅನುಮತಿ; ಸರ್ಕಾರದಿಂದ ಸಿಗ್ತಿಲ್ಲ ಗ್ರೀನ್ ಸಿಗ್ನಲ್

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಅಯೋಧ್ಯೆ ಮಸೀದಿ ನಿರ್ಮಾಣ ಯೋಜನೆಗೆ ಸಿಗದ ಅನುಮತಿ; ಸರ್ಕಾರದಿಂದ ಸಿಗ್ತಿಲ್ಲ ಗ್ರೀನ್ ಸಿಗ್ನಲ್

editor tv by editor tv
September 24, 2025
in ರಾಷ್ಟ್ರೀಯ
0
ಅಯೋಧ್ಯೆ ಮಸೀದಿ ನಿರ್ಮಾಣ ಯೋಜನೆಗೆ ಸಿಗದ ಅನುಮತಿ; ಸರ್ಕಾರದಿಂದ ಸಿಗ್ತಿಲ್ಲ ಗ್ರೀನ್ ಸಿಗ್ನಲ್
1.9k
VIEWS
Share on FacebookShare on TwitterShare on Whatsapp

Published : Sep 24 2025, 09:11 AM IST

Ayodhya mosque construction project: ಸುಪ್ರೀಂ ಕೋರ್ಟ್‌ ಆದೇಶದಂತೆ ಅಯೋಧ್ಯೆಯ ಧನ್ನೀಪುರ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಲಾದ ಬೃಹತ್‌ ಮಸೀದಿ ಯೋಜನೆಗೆ ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ಅನುಮತಿ ನಿರಾಕರಿಸಿದೆ. .

ನಿರಾಕ್ಷೇಪಣಾ ಪತ್ರ

ಧ್ವಂಸಗೊಂಡ ಬಾಬ್ರಿ ಮಸೀದಿಗೆ ಪರಿಹಾರಾರ್ಥವಾಗಿ ಸುಪ್ರೀಂ ಕೋರ್ಟ್‌ ಆದೇಶದಂತೆ ಅಯೋಧ್ಯೆಯ ಧನ್ನೀಪುರ ಗ್ರಾಮದಲ್ಲಿ ಬೃಹತ್‌ ಮಸೀದಿ ನಿರ್ಮಿಸುವ ಯೋಜನೆಗೆ ಸಂಕಷ್ಟ ಎದುರಾಗಿದೆ. ಸರ್ಕಾರದ ವಿವಿಧ ಇಲಾಖೆಗಳು ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡದ ಕಾರಣ, ಮಸೀದಿ ನಿರ್ಮಾಣ ಯೋಜನೆಗೆ ಅನುಮತಿ ನೀಡಲು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ (ಎಡಿಎ) ನಿರಾಕರಿಸಿದೆ.

ಧನ್ನೀಪುರ ಗ್ರಾಮದಲ್ಲಿ ಮಸೀದಿ ನಿರ್ಮಾಣಕ್ಕೆ ಜಾಗ

ಧನ್ನೀಪುರ ಗ್ರಾಮದಲ್ಲಿ ಮಸೀದಿ ನಿರ್ಮಾಣಕ್ಕೆ ಜಾಗ

ಅಯೋಧ್ಯೆ ರಾಮಮಂದಿರ-ಬಾಬ್ರಿ ಮಸೀದಿ ವಿವಾದ ಇತ್ಯರ್ಥ ವೇಳೆ ಮಸೀದಿ ನಿರ್ಮಾಣಕ್ಕೆಂದೇ ಸುನ್ನಿ ವಕ್ಫ್‌ ಬೋರ್ಡ್‌ಗೆ 5 ಎಕ್ರೆ ಭೂಮಿ ನೀಡುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನ.9, 2019ರಂದು ನಿರ್ದೇಶನ ನೀಡಿತ್ತು. ಅದರಂತೆ ಆ.3, 2020ರಂದು ಜಿಲ್ಲಾಧಿಕಾರಿ ಅನುಜ್‌ ಕುಮಾರ್‌ ಝಾ ಅವರು ಅಯೋಧ್ಯೆಯಿಂದ 25 ಕಿ.ಮೀ. ದೂರದ ಧನ್ನೀಪುರ ಗ್ರಾಮದಲ್ಲಿ ಮಸೀದಿ ನಿರ್ಮಾಣಕ್ಕೆಂದು ಜಾಗ ನೀಡಿದ್ದರು

ಅರ್ಜಿ ತಿರಸ್ಕರಿಸಿದ ಎಡಿಎ

ಜೂ.23, 2021ರಲ್ಲಿ ಮಸೀದಿ, ಆಸ್ಪತ್ರೆ ನಿರ್ಮಾಣ ಸಂಬಂಧ ಟ್ರಸ್ಟ್‌ ಅರ್ಜಿ ಸಲ್ಲಿಸಿದ್ದು, ಆ ಅರ್ಜಿಯನ್ನು ಸೆ.16ರಂದು ಎಡಿಎ ತಿರಸ್ಕರಿಸಿದೆ. ಲೋಕೋಪಯೋಗಿ ಇಲಾಖೆ, ಪರಿಸರ ನಿಯಂತ್ರಣ ಹಾಗೂ ನಾಗರಿಕ ವಿಮಾನಯಾನ, ನೀರಾವರಿ, ಕಂದಾಯ ಇಲಾಖೆ, ಮುನ್ಸಿಪಲ್‌ ಕಾರ್ಪೊರೇಷನ್‌, ಅಗ್ನಿಶಾಮಕ ದಳದಿಂದ ನಿರಾಕ್ಷೇಪಣಾ ಪತ್ರ ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಟ್ರಸ್ಟ್‌ಗೆ ಬರೆದ ಪತ್ರದಲ್ಲಿ ಎಡಿಎ ತಿಳಿಸಿದೆ.

ಮಸೀದಿ ಟ್ರಸ್ಟ್‌ನ ಕಾರ್ಯದರ್ಶಿ ಅತಾರ್‌ ಹುಸೇನ್‌

ಈ ಕುರಿತು ಪ್ರತಿಕ್ರಿಯಿಸಿರುವ ಮಸೀದಿ ಟ್ರಸ್ಟ್‌ನ ಕಾರ್ಯದರ್ಶಿ ಅತಾರ್‌ ಹುಸೇನ್‌ ಅವರು, ‘ಸುಪ್ರೀಂ ಕೋರ್ಟ್‌ ಮಸೀದಿ ನಿರ್ಮಾಣಕ್ಕೆ ಜಾಗ ಕೊಡಿಸಿದೆ. ಇದೀಗ ಸರ್ಕಾರ ಯಾವ ಕಾರಣಕ್ಕೆ ನಿರಕ್ಷೇಪಣಾ ಪತ್ರ ನೀಡಿಲ್ಲ, ಮಸೀದಿ ನಿರ್ಮಾಣ ಯೋಜನೆಯನ್ನು ಯಾಕೆ ಪ್ರಾಧಿಕಾರ ತಿರಸ್ಕರಿಸಿದೆ ಎಂಬುದು ತಿಳಿಯುತ್ತಿಲ್ಲ’ ಎಂದು ಹೇಳಿದ್ದಾರೆ.

Previous Post

SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

Next Post

17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮಿ ವಿರುದ್ಧ FIR

Next Post

17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮಿ ವಿರುದ್ಧ FIR

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.