Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಟ್ರೋಫಿ ಸ್ವೀಕರಿಸಲ್ಲ ಎಂದಿರಲಿಲ್ಲ, ಅವರು ಕಪ್ ಎತ್ಕೊಂಡು ಓಡಿದರು -ಸೂರ್ಯ ಮತ್ತೆ ಆಕ್ರೋಶ

    ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

    ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಟ್ರೋಫಿ ಸ್ವೀಕರಿಸಲ್ಲ ಎಂದಿರಲಿಲ್ಲ, ಅವರು ಕಪ್ ಎತ್ಕೊಂಡು ಓಡಿದರು -ಸೂರ್ಯ ಮತ್ತೆ ಆಕ್ರೋಶ

    ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

    ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಟ್ರೋಫಿ ಸ್ವೀಕರಿಸಲ್ಲ ಎಂದಿರಲಿಲ್ಲ, ಅವರು ಕಪ್ ಎತ್ಕೊಂಡು ಓಡಿದರು -ಸೂರ್ಯ ಮತ್ತೆ ಆಕ್ರೋಶ

editor tv by editor tv
September 30, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಏಷ್ಯಾ ಕಪ್​ ಗೆದ್ದ ಟೀಂ ಇಂಡಿಯಾ ತವರಿಗೆ ಮರಳಿದ್ದು, ಅದ್ದೂರಿ ಸ್ವಾಗತ ನೀಡಲಾಗಿದೆ. ಬೆನ್ನಲ್ಲೇ ಮಾಧ್ಯಮವೊಂದಕ್ಕೆ ಮಾತನಾಡಿದ ಕ್ಯಾಪ್ಟನ್ ಸೂರ್ಯ, ನಾವು ಡ್ರೆಸ್ಸಿಂಗ್ ರೂಮ್​ನ ಡೋರ್ ಕ್ಲೋಸ್​ ಮಾಡಿ ಒಳಗೆ ಕೂತಿರಲಿಲ್ಲ. ಪ್ರೆಸೆಂಟೇಶನ್ ಸಮಾರಂಭಕ್ಕಾಗಿ ಯಾರನ್ನೂ ಕಾಯುವಂತೆ ಮಾಡಲಿಲ್ಲ ಎಂದಿದ್ದಾರೆ.

30 Sep 2025 10:49

Surya kumar yadav (3)

ಏಷ್ಯಾ ಕಪ್ ಟ್ರೋಫಿ (Asia cup trophy) ವಿವಾದಕ್ಕೆ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ಬಿಗ್ ಟ್ವಿಸ್ಟ್ ನೀಡಿದ್ದಾರೆ. ನಾವು ಯಾವತ್ತೂ ಟ್ರೋಫಿಯನ್ನ ಸ್ವೀಕರಿಸಲ್ಲ ಎಂದು ಹೇಳಿಯೇ ಇಲ್ಲ. ಟ್ರೋಫಿಗಾಗಿ ಒಂದೂವರೆ ಗಂಟೆ ಮೈದಾನದಲ್ಲಿ ಕಾದು ಕೂತಿದ್ದೇವು. ಆದರೆ ಅವರು (ಏಷ್ಯನ್ ಕ್ರಿಕೆಟ್ ಕೌನ್ಸಿಲ್) ಟ್ರೋಫಿಯನ್ನ ತೆಗೆದುಕೊಂಡು ಹೋಗ್ತಿರೋದನ್ನ ನೋಡಿದೇವು ಎಂದಿದ್ದಾರೆ. 

ಯಾರೂ ನಮಗೆ ಸೂಚನೆ ಕೊಟ್ಟಿರಲಿಲ್ಲ

ಏಷ್ಯಾ ಕಪ್​ ಗೆದ್ದ ಟೀಂ ಇಂಡಿಯಾ ತವರಿಗೆ ಮರಳಿದ್ದು, ಅದ್ದೂರಿ ಸ್ವಾಗತ ನೀಡಲಾಗಿದೆ. ಬೆನ್ನಲ್ಲೇ ಮಾಧ್ಯಮವೊಂದಕ್ಕೆ ಮಾತನಾಡಿದ ಕ್ಯಾಪ್ಟನ್ ಸೂರ್ಯ, ನಾವು ಡ್ರೆಸ್ಸಿಂಗ್ ರೂಮ್​ನ ಡೋರ್ ಕ್ಲೋಸ್​ ಮಾಡಿ ಒಳಗೆ ಕೂತಿರಲಿಲ್ಲ. ಪ್ರೆಸೆಂಟೇಶನ್ ಸಮಾರಂಭಕ್ಕಾಗಿ ಯಾರನ್ನೂ ಕಾಯುವಂತೆ ಮಾಡಲಿಲ್ಲ. ಅವರು ಟ್ರೋಫಿಯೊಂದಿಗೆ ಓಡಿಹೋದರು. ನಾವು ಅದನ್ನು ನೋಡಿದೇವು. ಕೆಲವರು ನಮ್ಮ ವೀಡಿಯೊ ಮಾಡುತ್ತಿದ್ದರು. ನಾವು ಮೈದಾನದಲ್ಲಿ ನಿಂತಿದ್ದೆವು. ನಾವು ಡ್ರೆಸ್ಸಿಂಗ್ ರೂಮ್​​ನಲ್ಲಿ ಇರಲಿಲ್ಲ ಎಂದಿದ್ದಾರೆ. 

bcci and team india

ಮೈದಾನದಲ್ಲಿ ನಾವು ಮೊಬೈಲ್ ಹಿಡಿದು ಒಂದೂವರೆ ಗಂಟೆಯಿಂದ ಕಾದೆವು. ಶಿವಂ ದುಬೆ, ಕುಲ್ದೀಪ್ ಯಾದವ್, ಅಭಿಷೇಕ್ ಶರ್ಮಾ ಪ್ರಶಸ್ತಿ ಸ್ವೀಕರಿಸಲು ವೇದಿಕೆ ಹತ್ತಿರ ಹೋಗಿದ್ದರು. ಪ್ರಶಸ್ತಿ ನೀಡುತ್ತಾರೆ ಎಂದು ಅಲ್ಲಿಗೆ ಹೋಗಿದ್ದರು. ಅದರೆ ಅವರು (ನಖ್ವಿ) ಪ್ರಶಸ್ತಿಯನ್ನು ತೆಗೆದುಕೊಂಡು ಹೋದರು ಎಂದು ಸೂರ್ಯ ಆರೋಪಿಸಿದ್ದಾರೆ. 

ಇದೇ ವೇಳೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ತೆಗೆದುಕೊಳ್ಳದಂತೆ ಸರ್ಕಾರ ಅಥವಾ ಬಿಸಿಸಿಐ ನಮ್ಮ ಮೇಲೆ ಒತ್ತಡ ಹೇರಿಲ್ಲ ಅಂತಾ ಸ್ಪಷ್ಟಪಡಿಸಿದ್ದಾರೆ. ಇದು ಭಾರತೀಯ ಕ್ರಿಕೆಟ್ ತಂಡದ ನಿಲುವು ಎಂದಿದ್ದಾರೆ.

Tema india (1)

‘ಮೊದಲನೆಯದಾಗಿ, ನಾನು ಸ್ಪಷ್ಟಪಡಿಸುತ್ತೇನೆ. ಯಾರಾದರೂ ಟ್ರೋಫಿ ನೀಡಿದರೆ ನಾವು ಅದನ್ನು ತೆಗೆದುಕೊಳ್ಳುವುದಿಲ್ಲ ಎಂದು ಹೇಳಲು ನಮಗೆ ಯಾವುದೇ ಸೂಚನೆ ಬಂದಿರಲಿಲ್ಲ. ಸರ್ಕಾರ ಅಥವಾ ಬಿಸಿಸಿಐನಿಂದ ಯಾರೂ ಕೂಡ ಹೇಳಿರಲಿಲ್ಲ. ನಾವು ಮೈದಾನದಲ್ಲಿ ಆ ನಿರ್ಧಾರವನ್ನು ತೆಗೆದುಕೊಂಡೆವು. ಏಸಿಸಿ ಅಧಿಕಾರಿಗಳು ವೇದಿಕೆಯ ಮೇಲೆ ನಿಂತಿದ್ದರು. ನಾವು ಕೆಳಗೆ ನಿಂತಿದ್ದೆವು. ವೇದಿಕೆಯ ಮೇಲೆ ಮಾತನಾಡುತ್ತಿರುವುದನ್ನು ನೋಡಿದೆ. ಅವರ ಸಂಭಾಷಣೆಯ ವಿವರಗಳು ನನಗೆ ತಿಳಿದಿಲ್ಲ. ಗುಂಪಿನಲ್ಲಿದ್ದ ಕೆಲವರು ಬೊಬ್ಬೆ ಹೊಡೆಯಲು ಪ್ರಾರಂಭಿಸಿದರು. ತದನಂತರ ಅವರ ಪ್ರತಿನಿಧಿಯಾಗಿದ್ದ ಒಬ್ಬರು ಟ್ರೋಫಿಯನ್ನು ತೆಗೆದುಕೊಂಡು ಓಡಿಹೋಗುವುದನ್ನು ನೋಡಿದ್ದೇವು ಎಂದಿದ್ದಾರೆ. 

Previous Post

ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.