Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಬಿಗ್‌ಬಾಸ್​ಗೆ ಎಂಟ್ರಿ ದಿನವೇ ಎಲಿಮಿನೇಷನ್‌.. ರಕ್ಷಿತಾರನ್ನ ಹೊರಗೆ ಕಳಿಸಿದ್ದಕ್ಕೆ ಅಸಮಾಧಾನ!

    ನಾಳೆ ಕಟ್ಟತ್ತಾರಿನಲ್ಲಿ “Future First 2025″ಪ್ರತಿಯೊಂದು ಮನೆಯಲ್ಲೂ ವೃತ್ತಿಪರು ಎಂಬ ಧ್ಯೇಯದಡಿ ಕಾರ್ಯಕ್ರಮ

    ನಾಳೆ ಕಟ್ಟತ್ತಾರಿನಲ್ಲಿ “Future First 2025″ಪ್ರತಿಯೊಂದು ಮನೆಯಲ್ಲೂ ವೃತ್ತಿಪರು ಎಂಬ ಧ್ಯೇಯದಡಿ ಕಾರ್ಯಕ್ರಮ

    ಮಹೇಶ್‌ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

    ಬಿಷ್ಣೋಯಿ ಗ್ಯಾಂಗ್‌ ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಿದ ಕೆನಡಾ ಸರ್ಕಾರ

    ಟ್ರೋಫಿ ಸ್ವೀಕರಿಸಲ್ಲ ಎಂದಿರಲಿಲ್ಲ, ಅವರು ಕಪ್ ಎತ್ಕೊಂಡು ಓಡಿದರು -ಸೂರ್ಯ ಮತ್ತೆ ಆಕ್ರೋಶ

    ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

    ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಬಿಗ್‌ಬಾಸ್​ಗೆ ಎಂಟ್ರಿ ದಿನವೇ ಎಲಿಮಿನೇಷನ್‌.. ರಕ್ಷಿತಾರನ್ನ ಹೊರಗೆ ಕಳಿಸಿದ್ದಕ್ಕೆ ಅಸಮಾಧಾನ!

    ನಾಳೆ ಕಟ್ಟತ್ತಾರಿನಲ್ಲಿ “Future First 2025″ಪ್ರತಿಯೊಂದು ಮನೆಯಲ್ಲೂ ವೃತ್ತಿಪರು ಎಂಬ ಧ್ಯೇಯದಡಿ ಕಾರ್ಯಕ್ರಮ

    ನಾಳೆ ಕಟ್ಟತ್ತಾರಿನಲ್ಲಿ “Future First 2025″ಪ್ರತಿಯೊಂದು ಮನೆಯಲ್ಲೂ ವೃತ್ತಿಪರು ಎಂಬ ಧ್ಯೇಯದಡಿ ಕಾರ್ಯಕ್ರಮ

    ಮಹೇಶ್‌ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

    ಬಿಷ್ಣೋಯಿ ಗ್ಯಾಂಗ್‌ ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಿದ ಕೆನಡಾ ಸರ್ಕಾರ

    ಟ್ರೋಫಿ ಸ್ವೀಕರಿಸಲ್ಲ ಎಂದಿರಲಿಲ್ಲ, ಅವರು ಕಪ್ ಎತ್ಕೊಂಡು ಓಡಿದರು -ಸೂರ್ಯ ಮತ್ತೆ ಆಕ್ರೋಶ

    ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ? – ಬಿ.ಕೆ ಹರಿಪ್ರಸಾದ್‌ ಪ್ರಶ್ನೆ

    ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ, ಬಿಜೆಪಿಗರದ್ದು ಇದೇ ಮನಸ್ಥಿತಿ: ಸಿಎಂ ಸಿದ್ದರಾಮಯ್ಯ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಬಿಗ್‌ಬಾಸ್​ಗೆ ಎಂಟ್ರಿ ದಿನವೇ ಎಲಿಮಿನೇಷನ್‌.. ರಕ್ಷಿತಾರನ್ನ ಹೊರಗೆ ಕಳಿಸಿದ್ದಕ್ಕೆ ಅಸಮಾಧಾನ!

editor tv by editor tv
September 30, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಟ್ವಿಸ್ಟ್‌ಗಳಿವೆಯೋ ಅನ್ನೋ ಕುತೂಹಲದಲ್ಲಿದ್ದ ಪ್ರೇಕ್ಷಕರಿಗೆ ಬಿಗ್‌ಬಾಸ್‌ ಆರಂಭವಾದ ಮೊದಲ ದಿನವೇ ಬಿಗ್‌ ಟ್ವಿಸ್ಟ್‌ ನೀಡಿದ್ದಾರೆ. ಮಂಗಳೂರು ಮೂಲದ ಬಾಂಬೆ ನಿವಾಸಿ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ಬಿಗ್‌ಬಾಸ್‌ ಮನೆಗೆ ಕಾಲಿಡುತ್ತಿದ್ದಂತೆಯೇ ಎಲಿಮಿನೇಷನ್‌ ಕೂಡ ಆಗಿದ್ದಾರೆ.

30 Sep 2025 16:02

RAKSHITHA_SUDEEP

ಎಂಟ್ರಿ ದಿನವೇ ಬಿಗ್‌ಬಾಸ್‌, ಸ್ಪರ್ಧಿಗಳಿಗೆ ದೊಡ್ಡ ಶಾಕ್‌ ನೀಡಿದ್ದಾರೆ. ಬಿಗ್‌ಬಾಸ್‌ ಹಿಸ್ಟರಿಯಲ್ಲೇ ಎಂಟ್ರಿ ದಿನವೇ ಎಲಿಮಿನೇಷನ್‌ ನಡೆದಿದೆ. ಮಂಗಳೂರು ಮೂಲದ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ಜನರಿಗೆ ಹತ್ತಿರವಾಗೋದಿಕ್ಕೂ ಮೊದಲೇ ದೂರ ಆಗಿದ್ದಾರೆ. 

ಸೆಪ್ಟೆಂಬರ್​ 28, ಭಾನುವಾರದಂದು ಬಿಗ್‌ಬಾಸ್‌ ಕನ್ನಡ ಸೀಸನ್‌ 12ಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಬಾರಿ ಬಿಗ್‌ಬಾಸ್‌ನಲ್ಲಿ ಅದೇನೇನೂ ಟ್ವಿಸ್ಟ್‌ಗಳಿವೆಯೋ ಅನ್ನೋ ಕುತೂಹಲದಲ್ಲಿದ್ದ ಪ್ರೇಕ್ಷಕರಿಗೆ ಬಿಗ್‌ಬಾಸ್‌ ಆರಂಭವಾದ ಮೊದಲ ದಿನವೇ ಬಿಗ್‌ ಟ್ವಿಸ್ಟ್‌ ನೀಡಿದ್ದಾರೆ. ಮಂಗಳೂರು ಮೂಲದ ಬಾಂಬೆ ನಿವಾಸಿ ಯೂಟ್ಯೂಬರ್‌ ರಕ್ಷಿತಾ ಶೆಟ್ಟಿ ಬಿಗ್‌ಬಾಸ್‌ ಮನೆಗೆ ಕಾಲಿಡುತ್ತಿದ್ದಂತೆಯೇ ಎಲಿಮಿನೇಷನ್‌ ಕೂಡ ಆಗಿದ್ದಾರೆ. 

ಬಿಗ್‌ಬಾಸ್‌ನ ಇಷ್ಟೊಂದು ಸೀಸನ್‌ಗಳಲ್ಲಿ ಇದೇ ಮೊದಲ ಬಾರಿ ಹೀಗೆ ಮನೆಗೆ ಕಾಲಿಡುತ್ತಿದ್ದಂತೆಯೇ ಸ್ಪರ್ಧಿಯೊಬ್ಬರು ಹೊರನಡೆದಂತಾಗಿದೆ. ಬಿಗ್‌ಬಾಸ್‌ ಮನೆಗೆ ಎಂಟ್ರಿಕೊಟ್ಟ ಸ್ಪರ್ಧಿಗಳನ್ನು ಒಂಟಿ ಮತ್ತು ಜಂಟಿ ಎಂದು ಎರಡು ಗ್ರೂಪ್‌ ಮಾಡಲಾಗಿತ್ತು. ಇದರಲ್ಲಿ 6 ಸ್ಪರ್ಧಿಗಳು ಒಂಟಿಯಾಗಿ 5 ಸ್ಪರ್ಧಿಗಳು ಜಂಟಿಯಾಗಿ, ರಕ್ಷಿತಾ ಶೆಟ್ಟಿ, ಮಾಳು ನಿಪನಾಳ ಹಾಗೂ ಸ್ಪಂದನಾ ಮಾತ್ರ ಅತಂತ್ರವಾಗಿ ಉಳಿದಿದ್ದರು. 

ಅತಂತ್ರರಾಗಿದ್ದವರಲ್ಲಿ ಇಬ್ಬರು ಸೇಫ್‌ ಆಗಿ ಒಬ್ಬರನ್ನು ಎಲಿಮಿನೇಟ್‌ ಮಾಡುವ ಅವಕಾಶವನ್ನು ಬಿಗ್‌ಬಾಸ್‌ ಒಂಟಿ ತಂಡದಲ್ಲಿದ್ದ ಸ್ಪರ್ಧಿಗಳಿಗೆ ನೀಡಿದ್ದರು. ಅತಂತ್ರರಾಗಿದ್ದ ಸ್ಪರ್ಧಿಗಳು ತಾವು ಬಿಗ್‌ಬಾಸ್‌ ಮನೆಯಲ್ಲಿ ಯಾಕೆ ಉಳಿದುಕೊಳ್ಳಬೇಕು ಎನ್ನುವ ಕಾರಣವನ್ನು ನೀಡಲೂ ಅವಕಾಶ ನೀಡಲಾಗಿತ್ತು. ಕೊನೆಯಲ್ಲಿ ಮಾಳು ಹಾಗು ಸ್ಪಂದನಾ ಅವರನ್ನು ಮನೆಯಲ್ಲಿ ಉಳಿಸಿಕೊಂಡು ರಕ್ಷಿತಾರನ್ನು ಎಲಿಮಿನೇಷನ್‌ ಮಾಡೋ ನಿರ್ಧಾರ ಮಾಡಲಾಯಿತು. 

Rakshita shetty bigg boss

ಬಂದ ಮೊದಲ ದಿನವೇ ಎಕ್ಸಿಟ್‌ ಆಗಿದ್ದರೂ ರಕ್ಷಿತಾ ಇದನ್ನು ತುಂಬಾ ಪಾಸಿಟಿವ್‌ ಆಗಿಯೇ ತೆಗೆದುಕೊಂಡರು. ಎಲ್ಲರೂ ಈ ಮನೆಯಿಂದ ಹೋಗುವವರೇ ನಾನು ಮೊದಲ ದಿನವೇ ಹೋಗುತ್ತಿದ್ದೇನೆ. ಒಂದು ದಿನಕ್ಕಾದರೂ ನನಗಿಲ್ಲಿ ಇರೋದಕ್ಕೆ ಅವಕಾಶ ಸಿಕ್ಕಿದೆಯಲ್ಲ ಎಂದು ಸಂತೋಷದಿಂದಲೇ ಮನೆಯಿಂದ ಹೊರ ನಡೆದಿದ್ದಾರೆ. 

ಬಿಗ್‌ಬಾಸ್‌ನ ಬಿಗ್‌ಟ್ವಿಸ್ಟ್‌ನ್ನು ರಕ್ಷಿತಾ ಒಪ್ಪಿಕೊಂಡಿದ್ದಾರೆ ಹೀಗೆ, ಬಂದ ದಿನವೇ ಆದ ಎಲಿಮಿನೇಷನ್‌ಗೆ ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ಅಸಮಾಧಾನ ವ್ಯಕ್ತವಾಗಿದೆ. ರಕ್ಷಿತಾ ಶೆಟ್ಟಿ ಇನ್ನೂ ಚಿಕ್ಕ ವಯಸ್ಸಿನ ಪ್ರತಿಭೆ. ಬಾಂಬೆಯಲ್ಲಿ ಬೆಳೆದಿದ್ದರೂ ಮಂಗಳೂರು ಶೈಲಿಯ ಮಾತು, ಹಾಸ್ಯದಿಂದ ಯೂಟ್ಯೂಬ್‌ನಲ್ಲಿ ತಮ್ಮದೇ ಅಭಿಮಾನಿ ಬಳಗ ಹೊಂದಿರುವ ಅವರಿಗೆ ಈ ರೀತಿ ಅವಮಾನ ಮಾಡಬಾರದಿತ್ತು ಎಂದು ಜನರು ಕಿಡಿಕಾರಿದ್ದಾರೆ. ಈ ಎಲಿಮಿನೇಷನ್‌ ರಿಯಲ್ಲಾ ಅಥವಾ ಇನ್ನೇನಾದ್ರೂ ಬಿಗ್‌ ಟ್ವಿಸ್ಟ್‌ ಕಾದಿದೆಯಾ ಅನ್ನೋದನ್ನ ಮುಂದಿನ ದಿನಗಳಲ್ಲಿ ಕಾದುನೋಡ್ಬೇಕಷ್ಟೆ.

Previous Post

ನಾಳೆ ಕಟ್ಟತ್ತಾರಿನಲ್ಲಿ “Future First 2025″ಪ್ರತಿಯೊಂದು ಮನೆಯಲ್ಲೂ ವೃತ್ತಿಪರು ಎಂಬ ಧ್ಯೇಯದಡಿ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.