Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

    ನಾಸಾ ಬಾಹ್ಯಾಕಾಶ ಕೇಂದ್ರ ಕಚೇರಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ, ಯುಟಿ ಖಾದರ್‌

    ನವೆಂಬರ್ 22ರ ಒಳಗೆ ಬಿಹಾರ ವಿಧಾನಸಭಾ ಚುನಾವಣೆ, ಮತಗಟ್ಟೆಗೆ ಮೊಬೈಲ್ ಕೊಂಡೊಯ್ಯಬಹುದು: ಜ್ಞಾನೇಶ್ ಕುಮಾರ್

    ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ರಹೀಂ ಕೊಲೆ‌ ಪ್ರಕರಣ: ಭರತ್ ಕುಮ್ಡೇಲ್ ಸೇರಿ ಆರೋಪಿಗಳ ವಿರುದ್ಧ ಕೋಕಾ‌ ಕಾಯ್ದೆಯಡಿ ಕೇಸ್: 14 ಆರೋಪಿಗಳ ಮೇಲೆ ‘ಕೋಕಾ’ ಕಾಯ್ದೆ ದಾಖಲು

    Coldrif Syrup Ban: ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

    ಮಕ್ಕಳನ್ನ ಕೊಲ್ಲುತ್ತಿದೆ ಕೆಮ್ಮಿನ ಸಿರಪ್.. ಕೇಂದ್ರ ಸರ್ಕಾರದಿಂದ ತುರ್ತು ಎಚ್ಚರಿಕೆ..!

    ಕಾರ್ಕಳ ; ಹರೆಯದ ಮಗಳ ಕತ್ತು ಹಿಸುಕಿ ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಾಯಿ, ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ !

    ಉಳ್ಳಾಲ: ದಸರಾ ಶೋಭಾಯಾತ್ರೆಯಲ್ಲಿ ತಡರಾತ್ರಿ ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಆಕ್ಷೇಪ; ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಮೂವರು ವಶಕ್ಕೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಕಾಸರಗೋಡು ಶಾಲೆಯಲ್ಲಿ ಪ್ಯಾಲೆಸ್ತೀನ್ ಪರ ಮೂಕಾಭಿನಯಕ್ಕೆ ತಡೆ: ತನಿಖೆಗೆ ಆದೇಶಿಸಿದ ಸರ್ಕಾರ

    ನಾಸಾ ಬಾಹ್ಯಾಕಾಶ ಕೇಂದ್ರ ಕಚೇರಿಗೆ ಭೇಟಿ ನೀಡಿದ ಬಸವರಾಜ ಹೊರಟ್ಟಿ, ಯುಟಿ ಖಾದರ್‌

    ನವೆಂಬರ್ 22ರ ಒಳಗೆ ಬಿಹಾರ ವಿಧಾನಸಭಾ ಚುನಾವಣೆ, ಮತಗಟ್ಟೆಗೆ ಮೊಬೈಲ್ ಕೊಂಡೊಯ್ಯಬಹುದು: ಜ್ಞಾನೇಶ್ ಕುಮಾರ್

    ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಎಸ್‌ಐಟಿ ತಂಡದಿಂದ ಇಬ್ಬರು ಅಂಬುಲೆನ್ಸ್ ಡ್ರೈವರ್‌ಗಳ ವಿಚಾರಣೆ

    ರಹೀಂ ಕೊಲೆ‌ ಪ್ರಕರಣ: ಭರತ್ ಕುಮ್ಡೇಲ್ ಸೇರಿ ಆರೋಪಿಗಳ ವಿರುದ್ಧ ಕೋಕಾ‌ ಕಾಯ್ದೆಯಡಿ ಕೇಸ್: 14 ಆರೋಪಿಗಳ ಮೇಲೆ ‘ಕೋಕಾ’ ಕಾಯ್ದೆ ದಾಖಲು

    Coldrif Syrup Ban: ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

    ಮಕ್ಕಳನ್ನ ಕೊಲ್ಲುತ್ತಿದೆ ಕೆಮ್ಮಿನ ಸಿರಪ್.. ಕೇಂದ್ರ ಸರ್ಕಾರದಿಂದ ತುರ್ತು ಎಚ್ಚರಿಕೆ..!

    ಕಾರ್ಕಳ ; ಹರೆಯದ ಮಗಳ ಕತ್ತು ಹಿಸುಕಿ ಹತ್ಯೆಗೈದು ಆತ್ಮಹತ್ಯೆ ಎಂದು ಬಿಂಬಿಸಿದ್ದ ತಾಯಿ, ಮರಣೋತ್ತರ ಪರೀಕ್ಷೆಯಲ್ಲಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ !

    ಉಳ್ಳಾಲ: ದಸರಾ ಶೋಭಾಯಾತ್ರೆಯಲ್ಲಿ ತಡರಾತ್ರಿ ಧ್ವನಿವರ್ಧಕ ಬಳಕೆಗೆ ಪೊಲೀಸ್‌ ಆಕ್ಷೇಪ; ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಮೂವರು ವಶಕ್ಕೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

Coldrif Syrup Ban: ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

editor tv by editor tv
October 4, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

Coldrif Syrup Ban in Karnataka: ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್ ಮಾರಾಟವನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸಾವಿನ ಹಿನ್ನೆಲೆಯಲ್ಲಿ, ಈ ಸಿರಪ್‌ನಲ್ಲಿ ಡೈಎಥಿಲೀನ್ ಗ್ಲೈಕಾಲ್ ಅಂಶ ಪತ್ತೆಯಾಗಿದೆ. ಕೆಪಿಆರ್​​ಡಿಒ ಸಂಸ್ಥೆಯು ಎಲ್ಲಾ ಔಷಧಿ ಮಾರಾಟಗಾರರು ಮತ್ತು ವಿತರಕರಿಗೆ ಈ ಸಿರಪ್ ಅನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಸೂಚಿಸಿ ಪತ್ರ ಬರೆದಿದೆ.

Coldrif Syrup Ban: ಮಕ್ಕಳ ಸರಣಿ ಸಾವು; ಕರ್ನಾಟಕದಲ್ಲೂ ಕೋಲ್ಡ್ರಿಫ್ ಸಿರಪ್​​​ ನಿಷೇಧ!

ಕೋಲ್ಡ್ರಿಫ್ ಸಿರಪ್​​​ ನಿಷೇಧ

ಬೆಂಗಳೂರು, ಅಕ್ಟೋಬರ್​ 04: ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಕ್ಕಳ ಸಾವಿಗೆ ಕಾರಣವೆಂದು ಶಂಕಿಸಲಾಗಿರುವ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್​​ಅನ್ನು ಕರ್ನಾಟಕ ರಾಜ್ಯದಲ್ಲೂ ನಿಷೇಧ (Ban) ಮಾಡಲಾಗಿದೆ. ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ ಪತ್ರ ಬರೆಯುವ ಮೂಲಕ ರಾಜ್ಯದ ಎಲ್ಲಾ ಔಷಧಿ ಮಾರಾಟಗಾರರು ಹಾಗೂ ವಿತರಕರಿಗೆ ಮಾರಾಟ ಮಾಡದಂತೆ ಸೂಚನೆ ನೀಡಿದೆ.

ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆ ಎಲ್ಲಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್​ಗಳಿಗೆ ಪತ್ರ ಬರೆಯಲಾಗಿದ್ದು, ಕೋಲ್ಡ್ರಿಫ್​​​ ಕಾಫ್ ಸಿರಪ್ ಮಾರಾಟ ಮಾಡದಂತೆ ಮೆಡಿಕಲ್​ ಸ್ಟೋರ್ಸ್​ ಹಾಗೂ ಡಿಸ್ಟ್ರಿಬ್ಯೂಟರ್​​ಗಳಿಗೆ ಸೂಚನೆ ನೀಡಿದೆ. ಜೊತೆಗೆ ಡೈಎಥಿಲೀನ್ ಗ್ಲೈಕಾಲ್ ಕಂಟೇಟ್ ಕಾಫ್ ಸಿರಪ್ ತಡೆಗೂ ಸೂಚಿಸಲಾಗಿದೆ.

ಕೋಲ್ಡ್ರಿಫ್ ಕಾಫ್ ಸಿರಪ್​​ ಅನ್ನು ಕರ್ನಾಟಕದಲ್ಲಿ ಮಾತ್ರವಲ್ಲ ತಮಿಳನಾಡಿನಲ್ಲೂ ಬ್ಯಾನ್ ಮಾಡಲಾಗಿದೆ. ಎಲ್ಲಾ ಸ್ಟಾಕ್‌ಗಳನ್ನು ಕೂಡ ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಮುಂದಿನ ಸರ್ಕಾರದ ಆದೇಶದವರೆಗೆ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕಾಫ್ ಸಿರಫ್ ಮಾರಟ ಮಾಡದ್ದಂತೆ ತಿಳಿಸಲಾಗಿದ್ದು, ಕರ್ನಾಟಕದಲ್ಲಿ ಈಗಾಗಲೇ ಮಾರಾಟಗೊಂಡಿರುವ ಮತ್ತು ನಿಮ್ಮ ಬಳಿ ಇರುವ ಕೋಲ್ಡ್ರಿಫ್ ಸಿರಪ್‌ನ ಪ್ರಸ್ತುತ ಸ್ಟಾಕ್ ವಿವರಗಳನ್ನು ಡ್ರಗ್ಸ್ ಕಂಟ್ರೋಲ್ ಇಲಾಖೆ ಕಳುಹಿಸುವಂತೆ ಸೂಚನೆ ನೀಡಲಾಗಿದೆ.

ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ನಕಲಿ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಇಲ್ಲಿಯವರೆಗೆ 9 ಸಾವು, ರಾಜಸ್ಥಾನದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಕೋಲ್ಡ್ರಿಫ್ ಎಂಬ ಕೆಮ್ಮಿನ ಔಷದಿ ತೆಗೆದುಕೊಂಡು ಈ ಸಾವುಗಳು ಸಂಭವಿಸಿವೆ ಅಂತಾ ಹೇಳಲಾಗುತ್ತಿದೆ. ಪ್ರಸ್ತುತ ಕೋಲ್ಡ್ರಿಫ್, ನೆಸ್ಟೋ ಡಿಎಸ್ ಕೆಮ್ಮಿನ ಸಿರಪ್‌ಗಳ ಮಾರಾಟವನ್ನು ಅವುಗಳ ಪರೀಕ್ಷಾ ವರದಿಗಳು ಬರುವವರೆಗೆ ನಿಷೇಧಿಸಲಾಗಿದೆ.

ಮಕ್ಕಳ ಸಾವುಗಳ ಬೆನ್ನಲ್ಲೇ ಕಾಫ್ ಸಿರಪ್ ಬಳಕೆ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು, ಎರಡು ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡದಂತೆ ವೈದ್ಯರಿಗೆ ಸೂಚನೆ ನೀಡಿದೆ.

ಸಚಿವ ಮಹದೇವಪ್ಪ ಹೇಳಿದ್ದಿಷ್ಟು 

ಈ ಕುರಿತಾಗಿ ಮೈಸೂರಿನಲ್ಲಿ ಸಚಿವ ಮಹದೇವಪ್ಪ ಪ್ರತಿಕ್ರಿಯಿಸಿದ್ದು, ಮಾರುಕಟ್ಟೆಗೆ ಔಷಧ ಬಿಡುವ ಮುನ್ನವೇ ಪರೀಕ್ಷೆ ಮಾಡಬೇಕಿತ್ತು. ಈಗ ಬಳಸಬೇಡಿ ಅಂತಾ ಕೇಂದ್ರ ಹೇಳಿದ್ದು ಸರಿಯಾದ ಕ್ರಮ ಅಲ್ಲ ಅಂತಾ ಹೇಳಿದ್ದಾರೆ.

Previous Post

ಮಕ್ಕಳನ್ನ ಕೊಲ್ಲುತ್ತಿದೆ ಕೆಮ್ಮಿನ ಸಿರಪ್.. ಕೇಂದ್ರ ಸರ್ಕಾರದಿಂದ ತುರ್ತು ಎಚ್ಚರಿಕೆ..!

Next Post

ರಹೀಂ ಕೊಲೆ‌ ಪ್ರಕರಣ: ಭರತ್ ಕುಮ್ಡೇಲ್ ಸೇರಿ ಆರೋಪಿಗಳ ವಿರುದ್ಧ ಕೋಕಾ‌ ಕಾಯ್ದೆಯಡಿ ಕೇಸ್: 14 ಆರೋಪಿಗಳ ಮೇಲೆ ‘ಕೋಕಾ’ ಕಾಯ್ದೆ ದಾಖಲು

Next Post

ರಹೀಂ ಕೊಲೆ‌ ಪ್ರಕರಣ: ಭರತ್ ಕುಮ್ಡೇಲ್ ಸೇರಿ ಆರೋಪಿಗಳ ವಿರುದ್ಧ ಕೋಕಾ‌ ಕಾಯ್ದೆಯಡಿ ಕೇಸ್: 14 ಆರೋಪಿಗಳ ಮೇಲೆ ‘ಕೋಕಾ’ ಕಾಯ್ದೆ ದಾಖಲು

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.