Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

    ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

    ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

    ಬಿಜೆಪಿ ಶಾಸಕ, ಮುಖ್ಯಾಧಿಕಾರಿ ಕಿರುಕುಳ: ಪತ್ರ ಬರೆದಿಟ್ಟು ಕಂದಾಯ ನಿರೀಕ್ಷಕ ನಾಪತ್ತೆ!

    ಕೊಪ್ಪಳ:ಬಿಜೆಪಿ ಮುಖಂಡನ ಬರ್ಬರ  ಕೊಲೆ:ನಾಲ್ವರ ಬಂಧನ

    ವೈದ್ಯಕೀಯ ಕಾಲೇಜಿನ ನೀರಿನ ಟ್ಯಾಂಕ್​ನಲ್ಲಿತ್ತು ಶವ, ಅದೇ ನೀರು ಕುಡೀತಿದ್ರು ವಿದ್ಯಾರ್ಥಿಗಳು, ಗೊತ್ತಾಗಿದ್ಹೇಗೆ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

    ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಕೇಸ್‌ – ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

    ಗಾಝಾ ಕದನ ವಿರಾಮಕ್ಕೆ ಇಸ್ರೇಲ್- ಹಮಾಸ್ ಒಪ್ಪಿಗೆ

    ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

    ಭಾರತಕ್ಕೆ ಆಗಮಿಸಿದ ತಾಲಿಬಾನ್‌ ವಿದೇಶಾಂಗ ಸಚಿವ

    ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

    ಬಿಜೆಪಿ ಶಾಸಕ, ಮುಖ್ಯಾಧಿಕಾರಿ ಕಿರುಕುಳ: ಪತ್ರ ಬರೆದಿಟ್ಟು ಕಂದಾಯ ನಿರೀಕ್ಷಕ ನಾಪತ್ತೆ!

    ಕೊಪ್ಪಳ:ಬಿಜೆಪಿ ಮುಖಂಡನ ಬರ್ಬರ  ಕೊಲೆ:ನಾಲ್ವರ ಬಂಧನ

    ವೈದ್ಯಕೀಯ ಕಾಲೇಜಿನ ನೀರಿನ ಟ್ಯಾಂಕ್​ನಲ್ಲಿತ್ತು ಶವ, ಅದೇ ನೀರು ಕುಡೀತಿದ್ರು ವಿದ್ಯಾರ್ಥಿಗಳು, ಗೊತ್ತಾಗಿದ್ಹೇಗೆ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕರ್ನಾಟಕದಲ್ಲಿ ಜಾತಿಗಣತಿ ಸಮೀಕ್ಷೆ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ರಜೆ ವಿಸ್ತರಣೆ, ಎಲ್ಲಿಯವರೆಗೆ?

editor tv by editor tv
October 7, 2025
in ರಾಜ್ಯ
0
ಕರ್ನಾಟಕದಲ್ಲಿ ಜಾತಿಗಣತಿ ಸಮೀಕ್ಷೆ: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ರಜೆ ವಿಸ್ತರಣೆ, ಎಲ್ಲಿಯವರೆಗೆ?
1.9k
VIEWS
Share on FacebookShare on TwitterShare on Whatsapp

ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ಅವಧಿಯನ್ನು ವಿಸ್ತರಣೆ ಮಾಡಿ ಶಿಕ್ಷಣ ಇಲಾಖೆ (Education Department) ಆದೇಶಿಸಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ರಜೆ ವಿಸ್ತರಿಸಲು ತೀರ್ಮಾನಿಸಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಾಗಾದ್ರೆ, ಎಲ್ಲಿಯವರೆಗೆ ಶಾಲೆಗಳಿಗೆ ರಜೆ ಎನ್ನುವ ವಿವರ ಇಲ್ಲಿದೆ.

ಬೆಂಗಳೂರು, (ಅಕ್ಟೋಬರ್ 07): ಕರ್ನಾಟಕದಲ್ಲಿ (Karnataka) ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (caste census survey) ನಡೆಯುತ್ತಿದ್ದು, ಇಂದು ಕೊನೆ ದಿನವಾಗಿದೆ. ಆದ್ರೆ, ನಿರೀಕ್ಷೆಯಂತೆ ಸಮೀಕ್ಷೆ ಮುಗಿಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಿಸಲಾಗಿದೆ. ಶಿಕ್ಷಕರನ್ನು ಸಮೀಕ್ಷೆಗೆ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಇದರಿಂದ ಅಕ್ಟೋಬರ್​ 18ರವರೆಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ರಜೆ (School  Holiday) ನೀಡಲು ನಿರ್ಧರಿಸಲಾಗಿದೆ. ಈಗಾಲೇ ದಸರಾ ರಜೆಯಲ್ಲಿ ವಿದ್ಯಾರ್ಥಿಗಳಿಗೆ ಇದೀಗ ಜಾತಿಗಣತಿಯ ರಜೆ ಸಿಕ್ಕಂತಾಗಿದೆ.

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಇಂದು ಕೊನೆ ದಿನವಾಗಿದ್ದರಿಂದ ಸಿಎಂ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದು, ಶಿಕ್ಷಕರನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ಸಮೀಕ್ಷೆ ಪೂರ್ಣಗೊಳಿಸಲು ತೀರ್ಮಾನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಅಕ್ಟೋಬರ್​ 18ರವರೆಗೆ ರಾಜ್ಯದ ಎಲ್ಲಾಸರ್ಕಾರಿ ಶಾಲೆಗಳಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ.

ಇನ್ನು ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅ.18ರವರೆಗೆ ಎಲ್ಲಾ ಶಾಲೆಗಳಿಗೆ (ಸರ್ಕಾರಿ ) ರಜೆ ವಿಸ್ತರಣೆ ಮಾಡಲಾಗುವುದು. ರಜೆ ವಿಸ್ತರಣೆ ಮಾಡಬೇಕೆಂದು ಶಿಕ್ಷಕರ ಸಂಘ ಮನವಿ ಮಾಡಿತ್ತು. ಮನವಿ ಆಧರಿಸಿ ಅ.18ರವರೆಗೆ ಶಾಲೆಗಳಿಗೆ ರಜೆ ನೀಡಲಾಗುವುದು. ಸಮೀಕ್ಷೆಯಲ್ಲಿ 1.20 ಲಕ್ಷ ಶಿಕ್ಷಕರು ಭಾಗಿಯಾಗಿದ್ದಾರೆ. ಪೂರ್ಣ ಕೆಲಸ ಆಗಬೇಕು ಅಂದ್ರೆ ರಜೆ ವಿಸ್ತರಿಸುವಂತೆ ಕೇಳಿದ್ದಾರೆ. ಹಾಗಾಗಿ ನಾಳೆಯಿಂದ ಅಕ್ಟೋಬರ್​ 18ರವರೆಗೆ ಶಾಲೆಗಳಿಗೆ ರಜೆ ನೀಡಲು ತೀರ್ಮಾನಿಸಲಾಗಿದೆ. ಪಿಯುಸಿ ಉಪನ್ಯಾಸಕರು ಸಮೀಕ್ಷೆಯಲ್ಲಿ ಭಾಗಿಯಾಗುವಂತಿಲ್ಲ. ಇನ್ನು ಬೆಂಗಳೂರಿನಲ್ಲಿ 6,700 ಶಿಕ್ಷಕರು ಸಮೀಕ್ಷೆ ಭಾಗಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.

Previous Post

ಪಶ್ಚಾತ್ತಾಪ ಖಂಡಿತಾ ಇಲ್ಲ, ಶೂ ಎಸೆದು ಸರಿಯಾದ ಕೆಲಸ ಮಾಡಿದ್ದೇನೆ ಎಂದ ಹಿರಿಯ ವಕೀಲ ರಾಕೇಶ್‌ ಕಿಶೋರ್‌!

Next Post

ಬೆಂಗಳೂರು: ಸೂರ್ಯನಗರ ಠಾಣೆ ಪೊಲೀಸರ ಮೇಲೆಯೇ ಚಿನ್ನ ಎಗರಿಸಿದ ಆರೋಪ

Next Post

ಬೆಂಗಳೂರು: ಸೂರ್ಯನಗರ ಠಾಣೆ ಪೊಲೀಸರ ಮೇಲೆಯೇ ಚಿನ್ನ ಎಗರಿಸಿದ ಆರೋಪ

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.