Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಲೇಖನ

ವಸುದೈವ ಕುಟುಂಬಕಂ’, ಎಂಬ ಮೂಲಮಂತ್ರವನ್ನು ಸಾರಿದ, ವಿಶ್ವಗುರು ನಮ್ಮ ಭಾರತ:ಮಹಮ್ಮದ್ ಅಸ್ಗರ್, ನ್ಯಾಯವಾದಿ

editor tv by editor tv
August 14, 2022
in ಲೇಖನ
0
ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ
1.9k
VIEWS
Share on FacebookShare on TwitterShare on Whatsapp

‘ವಸುದೈವ ಕುಟುಂಬಕಂ’, ಎಂಬ ಮೂಲಮಂತ್ರವನ್ನು ಸಾರಿದ, ವಿಶ್ವಗುರು ನಮ್ಮ ಭಾರತ.

‘ಒಗ್ಗಟ್ಟಿನಲ್ಲಿ ಬಲವಿದೆ’, ಎಂಬ ಮಾತಿನಂತೆ, ದೇಶದ ಆಸ್ತಿಯಾದ ಕೋಟ್ಯಂತರ ಜನಸಂಖ್ಯೆಯು ಒಟ್ಟುಗೂಡಿ, ಈ ಅನಿಷ್ಠ ಭಯೋತ್ಪಾದನೆ ಹಾಗೂ ಒಳಗೊಳಗಿನ ವೈಮನಸ್ಯವೇರ್ಪಡಿಸುವ ಕುಚೋದನೆ, ಪಿತೂರಿಗಳನ್ನು ಹಿಮ್ಮೆಟ್ಟಬೇಕು. ಜನಮನದ ಒಡಲೊಳಗಿನ ದ್ವೇಷದ ಕಿಚ್ಚನ್ನು ಅಳಿಸಿ, ಎಲ್ಲರ ಮನದಲ್ಲಿ ಸಾಮರಸ್ಯದ ಹೂವು ಅರಳುವಂತಾಗಲಿ.

ದೇಶದ ವಿಷಯ ಬಂದಾಗ, ಉಳಿದ ಎಲ್ಲ ಮನಸ್ತಾಪಗಳನ್ನು ಪಕ್ಕಕ್ಕಿಟ್ಟು ದೇಶದ ರಕ್ಷಣೆಯೇ ಮೂಲಮಂತ್ರವಾಗಬೇಕು ನಮಗೆ.

ಕೇವಲ ದಿನವೊಂದಕ್ಕೆ ಸೀಮಿತವಾದ ಪಾಶ್ಚಾತ್ಯ ಆಚರಣೆಗಳಂತಲ್ಲ ಈ ದೇಶಪ್ರೇಮ. ಪ್ರತಿಯೊಬ್ಬರ ಉಸಿರಾಟದಲ್ಲಿ ಬೆರೆತ ರಾಷ್ಟ್ರ ಪ್ರೇಮ ನಮ್ಮದು. ರಾಷ್ಟ್ರಧರ್ಮದ ಬಾಳು ನಮ್ಮದಾಗಬೇಕು. ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ಆಚರಣೆ ನಮ್ಮದಾದರೂ, ಭಾರತಮಾತೆಯ ಮಕ್ಕಳು ಎಂದಿಗೂ ನಾವೆಲ್ಲರೂ ಒಂದು.

ಭಾರತ ಮಾತೆಯ ಮಡಿಲಲ್ಲಿ ಆಡಿ ಬೆಳೆದಂತ ಹೆಮ್ಮೆಯ ಹೊತ್ತ ನಾವು ಧನ್ಯರು. ಯಾರದೋ ಮಾತಿಗೆ ಮರುಳಾಗಿ, ಅಶಾಂತಿ ಸೃಷ್ಟಿಸುವ ಮನಸ್ಸಿನ ಯೋಚನೆ, ಯೋಜನೆಗಳು ನಶಿಸಿಹೋಗಲಿ.

ನಮ್ಮ ನರನಾಡಿಗಳಲ್ಲಿ ಭಾರತ ದೇಶದ ಮಣ್ಣಿನ ಕಣಕಣದಲ್ಲಿನ ಸಾತ್ತ್ವಿಕ ಗುಣ ಮೈತೆತ್ತು ಬರಲಿ. ನೂರಾರು ಕೋಟಿ ಸಧೃಢ ಜನಾಂಗ ನಮ್ಮ ದೇಶದ ಆಸ್ತಿ. ದೇಶ ಕಾಯಬೇಕಾದ ಯುವಜನಾಂಗಕ್ಕೆ ಒಳ್ಳೆಯ ಮಾರ್ಗದರ್ಶನದ ಅವಶ್ಯಕತೆಯಿದೆ. ದೇಶದ ಆಸ್ತಿ ಕಾಯಬೇಕಾದ ಯುವಜನತೆಯ ಪಾಡು, ‘ಬೇಲಿಯೇ ಎದ್ದು ಹೊಲ ಮೇದಂತೆ’ ಆಗದಿರಲೆಂಬ ಆಶಯದೊಂದಿಗೆ 75 ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು🙏
🇮🇳ಜೈ ಹಿಂದ್🇮🇳

ಮಹಮ್ಮದ್ ಅಸ್ಗರ್, ನ್ಯಾಯವಾದಿ, ಮುಡಿಪು,ಮಂಗಳೂರು

Previous Post

ಮಂಗಳೂರು ಏರ್ ಪೋರ್ಟ್​ನಲ್ಲಿ ಆತಂಕಕ್ಕೆ ಕಾರಣವಾದ ವಾಟ್ಸಾಪ್ ಚಾಟಿಂಗ್ ; ಟೇಕಾಫ್​ಗೆ ಸಿದ್ದವಾಗಿದ್ದ ವಿಮಾನ ಸಂಚಾರ ಸ್ಥಗಿತ

Next Post

ಕ್ವಿಟ್ ಇಂಡಿಯಾ’ ಎಂಬ ಪದವನ್ನು ಸೃಷ್ಟಿಸಿದ್ದು ಸ್ವಾತಂತ್ರ್ಯ ಹೋರಾಟಗಾರ ಯೂಸುಫ್ ಮೆಹರ್ ಅಲಿ

Next Post
ಕ್ವಿಟ್ ಇಂಡಿಯಾ’ ಎಂಬ ಪದವನ್ನು ಸೃಷ್ಟಿಸಿದ್ದು ಸ್ವಾತಂತ್ರ್ಯ ಹೋರಾಟಗಾರ ಯೂಸುಫ್ ಮೆಹರ್ ಅಲಿ

ಕ್ವಿಟ್ ಇಂಡಿಯಾ' ಎಂಬ ಪದವನ್ನು ಸೃಷ್ಟಿಸಿದ್ದು ಸ್ವಾತಂತ್ರ್ಯ ಹೋರಾಟಗಾರ ಯೂಸುಫ್ ಮೆಹರ್ ಅಲಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.