Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಬಿಜೆಪಿ-ಸಂಘಪರಿವಾರದ ಕ್ರಿಮಿನಲ್ ಕೇಸ್ ವಾಪಸ್: ಕಾಂಗ್ರೆಸ್-ಜೆಡಿಎಸ್ ನಂತಹ ಜಾತ್ಯತೀತ ಪಕ್ಷಗಳ ಮೌನ ಅಪಾಯಕಾರಿ; ಪಾಪ್ಯುಲರ್ ಫ್ರಂಟ್

editor tv by editor tv
August 16, 2022
in ರಾಜ್ಯ, ಸುದ್ದಿ
0
ಬಿಜೆಪಿ-ಸಂಘಪರಿವಾರದ ಕ್ರಿಮಿನಲ್ ಕೇಸ್ ವಾಪಸ್: ಕಾಂಗ್ರೆಸ್-ಜೆಡಿಎಸ್ ನಂತಹ ಜಾತ್ಯತೀತ ಪಕ್ಷಗಳ ಮೌನ ಅಪಾಯಕಾರಿ; ಪಾಪ್ಯುಲರ್ ಫ್ರಂಟ್
1.9k
VIEWS
Share on FacebookShare on TwitterShare on Whatsapp

ಬಿಜೆಪಿ-ಸಂಘಪರಿವಾರದ ಕ್ರಿಮಿನಲ್ ಕೇಸ್ ವಾಪಸ್: ಕಾಂಗ್ರೆಸ್-ಜೆಡಿಎಸ್ ನಂತಹ ಜಾತ್ಯತೀತ ಪಕ್ಷಗಳ ಮೌನ ಅಪಾಯಕಾರಿ; ಪಾಪ್ಯುಲರ್ ಫ್ರಂಟ್

ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರ ಮೇಲಿನ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಬಿಜೆಪಿ ಸರಕಾರವು ಸಾಲು ಸಾಲಾಗಿ ವಾಪಸ್ ಪಡೆಯುತ್ತಿದ್ದರೂ, ಈ ಬಗ್ಗೆ ಕಾಂಗ್ರೆಸ್-ಜೆಡಿಎಸ್ ನಂತಹ ಜಾತ್ಯತೀತ ಪಕ್ಷಗಳ ಮೌನವು ಅಪಾಯಕಾರಿಯಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ನಾಸಿರ್ ಪಾಶ ಹೇಳಿದ್ದಾರೆ.

ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ಬಳಿಕ ತನ್ನ ಕಾರ್ಯಕರ್ತರು ಮತ್ತು ನಾಯಕರ ಮೇಲಿನ ನೂರಾರು ಗಂಭೀರ ಪ್ರಕರಣಗಳನ್ನು ನಿರಂತರವಾಗಿ ವಾಪಸ್ ಪಡೆದುಕೊಳ್ಳುತ್ತಾ ಬರುತ್ತಿದೆ. 2020ರ ಒಂದೇ ವರ್ಷದಲ್ಲಿ ಅದು 330 ಪ್ರಕರಣಗಳನ್ನು ಹಿಂಪಡೆದಿದೆ. ಇದರಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ, ಕೋಮು ವೈಷಮ್ಯ ಬಿತ್ತಿದ, ಸಾರ್ವಜನಿಕರ ಆಸ್ತಿಪಾಸ್ತಿ ನಾಶ-ನಷ್ಟು ಉಂಟು ಮಾಡಿದ, ಮುಸ್ಲಿಮ್ ಸಮುದಾಯ ವಿರುದ್ಧ ಅಪಪ್ರಚಾರ ನಡೆಸಿ ಗಲಭೆ ಸೃಷ್ಟಿಸಿದಂತಹ ಗುರುತರವಾದ ಆರೋಪಗಳು ಮತ್ತು ಹಲವು ಗಂಭೀರ ಅಪರಾಧಗಳನ್ನು ಎಸಗಿರುವುದು ಸಾಬೀತಾಗಿರುವ ಪ್ರಕರಣಗಳೂ ಒಳಗೊಂಡಿದೆ. ಅದಕ್ಕೂ ಮಿಗಿಲಾಗಿ ಕಾನೂನು ಇಲಾಖೆ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಆಕ್ಷೇಪಣೆಯ ಹೊರತಾಗಿಯೂ ಕೇಸ್ ವಾಪಸ್ ಪಡೆದಿರುವುದು ಗಮನಾರ್ಹವಾಗಿದೆ.

ಕಾನೂನು ಸುವ್ಯಸ್ಥೆಗೆ ಸವಾಲೊಡ್ಡುವ ಮತ್ತು ಸಂಘಪರಿವಾರದ ಕ್ರಿಮಿನಲ್ ಗಳಿಗೆ ಹಾಗೂ ಗೂಂಡಾಗಳಿಗೆ ಉತ್ತೇಜನ ನೀಡುತ್ತಿರುವ ಬಿಜೆಪಿ ಸರಕಾರದ ನಡೆಯ ವಿರುದ್ಧ ಕಾಂಗ್ರೆಸ್, ಜೆಡಿಎಸ್ ಮತ್ತಿತರ ಜಾತ್ಯತೀತ ಪಕ್ಷಗಳ ಮೌನ ಅಕ್ಷಮ್ಯ. ಮುಸ್ಲಿಮರನ್ನು ಓಟ್ ಬ್ಯಾಂಕನ್ನಾಗಿ ಮಾಡಿಕೊಂಡ ಈ ತಥಾತಥಿತ ಜಾತ್ಯತೀತ ಪಕ್ಷಗಳು, ಮುಸ್ಲಿಮ್ ಸಮುದಾಯಕ್ಕೆ ಭಾರೀ ಪ್ರಮಾಣದಲ್ಲಿ ನಾಶ-ನಷ್ಟ ಉಂಟು ಮಾಡಿದ ಪ್ರಕರಣಗಳನ್ನು ಹಿಂಪಡೆದುಕೊಳ್ಳುತ್ತಿರುವಾಗ ಅದರ ಬಗ್ಗೆ ಯಾವುದೇ ಜನಾಭಿಪ್ರಾಯ ಮೂಡಿಸುವುದಾಗಲೀ ಅಥವಾ ಕಾನೂನು ಹೋರಾಟ ನಡೆಸುವುದಾಗಲೀ ಮಾಡದಿರುವುದು ದುರಂತವಾಗಿದೆ. ಒಂದೋ ಈ ಪಕ್ಷಗಳು ಅದರ ವಿರುದ್ದ ಧ್ವನಿ ಎತ್ತುವ ಯಾವುದೇ ಇಚ್ಛಾಶಕ್ತಿ ಹೊಂದಿಲ್ಲ, ಇಲ್ಲವೇ ಅವು ಬಿಜೆಪಿಯ ಈ ನಡೆಗೆ ಬೆಂಬಲ ವ್ಯಕ್ತಪಡಿಸುತ್ತದೆ ಎಂದೇ ಭಾವಿಸಬೇಕಾಗುತ್ತದೆ. ಮುಸ್ಲಿಮರ ವಿರುದ್ಧ ದೌರ್ಜನ್ಯ ನಡೆದಷ್ಟೂ ತಮ್ಮ ಓಟ್ ಬ್ಯಾಂಕ್ ಬಲಿಷ್ಠವಾಗುತ್ತದೆ ಎಂಬ ಭಾವಿಸುವ ಕಾಂಗ್ರೆಸ್ ನಂತಹ ಪಕ್ಷಗಳು ಉದ್ದೇಶಪೂರ್ವಕವಾಗಿಯೇ ಇದರ ಬಗ್ಗೆ ಮೌನ ವಹಿಸುತ್ತಿದೆಯೇ ಎಂಬ ಸಹಜ ಸಂಶಯವೂ ಮೂಡುತ್ತಿದೆ.

ಬಿಜೆಪಿ-ಸಂಘಪರಿವಾರದ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದು ಸರಕಾರವು ಕ್ರಿಮಿನಲ್ ಗಳಿಗೆ ಅಭಯಾಶ್ರಯ ನೀಡಿ ರಾಜ್ಯವನ್ನು ಅರಾಜಕತೆಗೆ ತಳ್ಳುತ್ತಿರುವಾಗ ಅದರ ವಿರುದ್ಧ ಪ್ರಜಾಸತ್ತಾತ್ಮಕ ಹೋರಾಟ ಸಂಘಟಿಸಬೇಕಾಗಿರುವುದು ಕಾಂಗ್ರೆಸ್-ಜೆಡಿಎಸ್ ನಂತಹ ಪ್ರಮುಖ ವಿಪಕ್ಷಗಳ ಜವಾಬ್ದಾರಿಯಾಗಿರುತ್ತದೆ. ಮುಖ್ಯವಾಗಿ ಮುಸ್ಲಿಮರನ್ನೇ ಗುರಿಪಡಿಸಿಕೊಂಡು ನಡೆಸಲಾದ ದುಷ್ಕೃತ್ಯಗಳಿಗೆ ಸಂಬಂಧಿಸಿ ದಾಖಲಿಸಲಾದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಬಲವಾಗಿ ಧ್ವನಿ ಎತ್ತಿ ಅವು ಮುಸ್ಲಿಮರ ಮತಗಳ ಋಣವನ್ನು ತೀರಿಸಬೇಕಾಗಿದೆ. ಇಂತಹ ನಿರ್ಣಾಯಕ ಸನ್ನಿವೇಶದಲ್ಲಿ ವಿರೋಧ ಪಕ್ಷಗಳು ತಮ್ಮ ಮೌನ ಮುರಿಯಬೇಕು. ಹಾಗೆಯೇ ಕೇಸ್ ವಾಪಸ್ ಪಡೆಯುವ ಮೂಲಕ ರಾಜ್ಯದಲ್ಲಿ ಅಶಾಂತಿ ಉಂಟು ಮಾಡುವ ಬಿಜೆಪಿ ಸರಕಾರದ ದುಷ್ಟ ಪ್ರಯತ್ನಗಳನ್ನು ತಡೆಯಲು ಕೂಡಲೇ ಕಾರ್ಯಪ್ರವೃತ್ತರಾಗಬೇಕೆಂದು ನಾಸಿರ್ ಪಾಶ ಒತ್ತಾಯಿಸಿದ್ದಾರೆ.

Previous Post

Breaking News ಜಮ್ಮು ಕಾಶ್ಮೀರ: ಐಟಿಬಿಪಿ ಯೋಧರು ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 6 ಸಾವು

Next Post

ಕಾಶ್ಮೀರಿ ಪಂಡಿತರಿಗೆ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ: ಓವೈಸಿ

Next Post
ಕಾಶ್ಮೀರಿ ಪಂಡಿತರಿಗೆ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ: ಓವೈಸಿ

ಕಾಶ್ಮೀರಿ ಪಂಡಿತರಿಗೆ ಭದ್ರತೆ ಒದಗಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ: ಓವೈಸಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.