Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ನಮ್ಗೆ ಮೊಟ್ಟೆ ಎಸೆಯೋಕೆ ಬರಲ್ವಾ, ನಾವು ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ: ಸಿದ್ದರಾಮಯ್ಯ

editor tv by editor tv
August 18, 2022
in ರಾಜ್ಯ, ಸುದ್ದಿ
0
ನಮ್ಗೆ ಮೊಟ್ಟೆ ಎಸೆಯೋಕೆ ಬರಲ್ವಾ, ನಾವು ಶುರು ಮಾಡಿದ್ರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ: ಸಿದ್ದರಾಮಯ್ಯ
1.9k
VIEWS
Share on FacebookShare on TwitterShare on Whatsapp

ಮಡಿಕೇರಿ: ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ ನಾವು ಹೋರಾಟ ಮಾಡೋಕೆ ಶುರು ಮಾಡಿದರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಭೇಟಿಗೆ ಬಿಜೆಪಿ, ಹಿಂದೂಪರ ಸಂಘಟನೆ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಬಂದು ಮಳೆ ಹಾನಿಯಾದ ಪ್ರದೇಶಗಳನ್ನು ನೋಡ್ತೀನಿ ಅಂತ ಕಾರ್ಯಕರ್ತರನ್ನು ಬಿಟ್ಟು ಪ್ರತಿಭಟನೆ ಮಾಡಿಸಿದ್ದಾರೆ. ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲುತ್ತೆ ಅಂತ ಬಿಜೆಪಿ ಹತಾಶರಾಗಿ ಹೀಗೆ ಪ್ರತಿಭಟನೆ ಮಾಡಿದ್ದಾರೆ. ನಮಗೆ ಮೊಟ್ಟೆ ಎಸೆಯೋಕೆ ಬರಲ್ವಾ ನಾವು ಅದನ್ನೆಲ್ಲಾ ಮಾಡಿಕೊಂಡು ಬಂದಿರೋದು. ನಾವು ಹೋರಾಟ ಮಾಡೋಕೆ ಶುರು ಮಾಡಿದರೆ ಸಿಎಂ ಎಲ್ಲೂ ಓಡಾಡೋಕೆ ಆಗಲ್ಲ ಎಂದು ಎಚ್ಚರಿಕೆ ನೀಡಿದರು.

ಮೊಟ್ಟೆ ಎಸೆತ ಹೇಡಿಗಳ ಕೃತ್ಯವಾಗಿದೆ. ಟಿಪ್ಪು ವಿಚಾರನೂ ಇಲ್ಲ, ಏನೂ ಇಲ್ಲ, ಟಿಪ್ಪು ಜಯಂತಿ ಆದ್ಮೇಲೆ ನಾನು ಕೊಡಗಿಗೆ ಬಂದಿಲ್ವಾ, ಕಳಪೆ ಕೆಲಸ ನನಗೆ ಗೊತ್ತಾಗದಿರಲಿ ಎಂದು ಈ ರೀತಿ ಪ್ರತಿಭಟನೆ ಮಾಡಿದ್ದಾರೆ. ಹತಾಶರಾಗಿ ಈ ರೀತಿ ಮಾಡುತ್ತಿದ್ದಾರೆ. ಇವರಿಗೆ ಸರ್ಕಾರ ನಡೆಸಲು ಬರುವುದೇ ಇಲ್ಲ ಎಂದು ಕಿಡಿಕಾರಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆ ಬಿದ್ದಿದೆ. ಕರ್ನಾಟಕದಲ್ಲಿ 5 ಲಕ್ಷದ 23 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಇವತ್ತಿನವರೆಗೆ ಸರ್ವೆ ಮಾಡಿ ಪರಿಹಾರ ಕೊಡುವ ಪ್ರಯತ್ನವನ್ನು ಸರ್ಕಾರ ಮಾಡಿಲ್ಲ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಳೆಹಾನಿಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕೊಡಗಿನ ಮಳೆಹಾನಿ ಆದ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದೇನೆ. 2018, 19, 20ರಲ್ಲಿ ಆದ ಮಳೆಯ ಹಾನಿಗೆ ಸರ್ಕಾರ ಇನ್ನೂ ಕೂಡ ಪರಿಹಾರ ನೀಡಿಲ್ಲ. ಸೇತುವೆ ತಡೆಗೋಡೆಗಳನ್ನು ತೀರಾ ಕಳಪೆಯಾಗಿ ಮಾಡಿದ್ದಾರೆ. ಅದಕ್ಕೆ ಅವೆಲ್ಲಾ ಹೀಗಾಗಿವೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಯಡಿಯೂರಪ್ಪರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ಅವತ್ತು ವಯಸ್ಸಾಯ್ತು ಅಂತ ತೆಗೆದರು. ಈಗ ಅವರಿಗೆ ದೊಡ್ಡ ಹುದ್ದೆ ನೀಡಿದ್ದಾರೆ ಅಂತಾರಲ್ವಾ ಅವರ ವಯಸ್ಸು ಹಿಂದೆ ಹೋಯ್ತಾ ಎಂದು ಪ್ರಶ್ನಿಸಿದ ಅವರು, ಯಡಿಯೂರಪ್ಪರನ್ನ ಸಮಾಧಾನ ಮಾಡಲು, ಚುನಾವಣೆಗಾಗಿ ಹೀಗೆ ಮಾಡಿದ್ದಾರೆ. ಇರೋ ಮುಖ್ಯಮಂತ್ರಿ ತೆಗೆದು ಮತ್ತೆ ಮುಖ್ಯಮಂತ್ರಿ ಮಾಡುತ್ತಾರಾ? ಹೆಚ್ಚು ಅಂದ್ರೆ ಯಡಿಯೂರಪ್ಪ ಅವರ ಮಗನಿಗೆ ಟಿಕೆಟ್ ಕೊಡಿಸುತ್ತಾರೆ ಅಷ್ಟೇ ಎಂದು ವ್ಯಂಗ್ಯವಾಡಿದರು.

Previous Post

DOLO-650ಯನ್ನು ವೈದ್ಯರು ರೋಗಿಗಳಿಗೆ ಶಿಫಾರಸು ಮಾಡುವುದಕ್ಕಾಗಿ ₹1,000 ಕೋಟಿ ವ್ಯಯಿಸಿದ ಡೊಲೊ ಕಂಪನಿ:ಮೆಡಿಕಲ್ ರೆಪ್ರೆಸೆಂಟೇಟಿವ್ಸ್ ಸಂಸ್ಥೆ ಗುರುವಾರ ಸುಪ್ರೀಂಕೋರ್ಟ್‌ಗೆ (Supreme Court) ತಿಳಿಸಿದೆ.

Next Post

ಜಮಾಲಿಯಾ ಜುಮ್ಮಾ ಮಸೀದಿ ಬೈಲುಪೇಟೆ ವಕ್ಫ್ ಬೋರ್ಡ್ಆಡಳಿತ ಅಧಿಕಾರಿ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ

Next Post
ಜಮಾಲಿಯಾ ಜುಮ್ಮಾ ಮಸೀದಿ ಬೈಲುಪೇಟೆ ವಕ್ಫ್ ಬೋರ್ಡ್ಆಡಳಿತ ಅಧಿಕಾರಿ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ

ಜಮಾಲಿಯಾ ಜುಮ್ಮಾ ಮಸೀದಿ ಬೈಲುಪೇಟೆ ವಕ್ಫ್ ಬೋರ್ಡ್ಆಡಳಿತ ಅಧಿಕಾರಿ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.