Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ದೇಶದಲ್ಲಿ 2020ರಲ್ಲಿ ಶೇ. 72.8ರಷ್ಟಿದ್ದ ಹಿಂದೂ ಕೈದಿಗಳ ಸಂಖ್ಯೆ 2021ರಲ್ಲಿ 73.6ಕ್ಕೆ ಏರಿಕೆಯಾಗಿದೆ. ಆದರೆ ಶೇ. 20.2ರಷ್ಟಿದ್ದ ಮುಸ್ಲಿಂ ಕೈದಿಗಳ ಸಂಖ್ಯೆ ಶೇ. 18.7ಕ್ಕೆ ತಗ್ಗಿದೆ. 

editor tv by editor tv
September 5, 2022
in ರಾಷ್ಟ್ರೀಯ, ಸುದ್ದಿ
0
ದೇಶದಲ್ಲಿ 2020ರಲ್ಲಿ ಶೇ. 72.8ರಷ್ಟಿದ್ದ ಹಿಂದೂ ಕೈದಿಗಳ ಸಂಖ್ಯೆ 2021ರಲ್ಲಿ 73.6ಕ್ಕೆ ಏರಿಕೆಯಾಗಿದೆ. ಆದರೆ ಶೇ. 20.2ರಷ್ಟಿದ್ದ ಮುಸ್ಲಿಂ ಕೈದಿಗಳ ಸಂಖ್ಯೆ ಶೇ. 18.7ಕ್ಕೆ ತಗ್ಗಿದೆ. 
1.9k
VIEWS
Share on FacebookShare on TwitterShare on Whatsapp

ನವದೆಹಲಿ: 2016ಕ್ಕೆ ಹೋಲಿಸಿದರೆ 2021ರಲ್ಲಿ ದೇಶದ ಕೈದಿಗಳ ಸಂಖ್ಯೆಯಲ್ಲಿ ಶೇ.28ರಷ್ಟು ಏರಿಕೆಯಾಗಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(ಎನ್‌ಸಿಆರ್‌ಬಿ)ದ ಇತ್ತೀಚಿನ ವರದಿ ಪ್ರಕಾರ, 2016ರಲ್ಲಿ ದೇಶದಲ್ಲಿ 4.33 ಲಕ್ಷ ಕೈದಿಗಳಿದ್ದರು. 2021ರಲ್ಲಿ ಈ ಸಂಖ್ಯೆ 5.54 ಲಕ್ಷಕ್ಕೆ ಏರಿಕೆಯಾಗಿದೆ.

ಇನ್ನೊಂದೆಡೆ, 2016ಕ್ಕೆ ಹೋಲಿಸಿದರೆ 2021ರಲ್ಲಿ ಅಪರಾಧಿಗಳ ಸಂಖ್ಯೆ ಶೇ. 9.5ರಷ್ಟು ತಗ್ಗಿದೆ. ವಿಚಾರಣಾಧೀನ ಕೈದಿಗಳ ಸಂಖ್ಯೆ ಶೇ. 45.8ರಷ್ಟು ಏರಿಕೆಯಾಗಿದೆ. ನ್ಯಾಯಾಂಗ ವಶದಲ್ಲಿರುವ ಆರೋಪಿಗಳ ಸಂಖ್ಯೆ ಶೇ. 12.3ರಷ್ಟು ಹೆಚ್ಚಿದೆ.

2021ರ ಡಿಸೆಂಬರ್‌ 31ರ ಡೇಟಾ ಪ್ರಕಾರ, ದೇಶದ 5.54 ಲಕ್ಷ ಕೈದಿಗಳ ಪೈಕಿ 4.27 ಲಕ್ಷ ವಿಚಾರಣಾ ಕೈದಿಗಳು, 1.22 ಲಕ್ಷ ಅಪರಾಧಿಗಳು, 3,470 ನ್ಯಾಯಾಂಗ ವಶದಲ್ಲಿರುವ ಆರೋಪಿಗಳು ಹಾಗೂ 547 ಮಂದಿ ಇತರೆ ಆರೋಪಿಗಳು ಸೇರಿದ್ದಾರೆ.

ಧರ್ಮದ ಆಧಾರದಲ್ಲಿ ವಿಗಂಡಿಸುವುದಾದರೆ, ಮಹಾರಾಷ್ಟ್ರ ಹೊರತುಪಡಿಸಿ ಉಳಿದ ರಾಜ್ಯಗಳ 5.22 ಲಕ್ಷ ಕೈದಿಗಳ ಪೈಕಿ 3.84 ಲಕ್ಷ ಹಿಂದೂಗಳು, 97,650 ಮುಸ್ಲಿಮರು, 22,100 ಸಿಖVರು, 13,118 ಕ್ರೈಸ್ತರು ಹಾಗೂ 4,785 ಮಂದಿ ಇತರೆ ಧರ್ಮಗಳಿಗೆ ಸೇರಿದ ಕೈದಿಗಳು ಇದ್ದಾರೆ.

2020ರಲ್ಲಿ ಶೇ. 72.8ರಷ್ಟಿದ್ದ ಹಿಂದೂ ಕೈದಿಗಳ ಸಂಖ್ಯೆ 2021ರಲ್ಲಿ 73.6ಕ್ಕೆ ಏರಿಕೆಯಾಗಿದೆ. ಆದರೆ ಶೇ. 20.2ರಷ್ಟಿದ್ದ ಮುಸ್ಲಿಂ ಕೈದಿಗಳ ಸಂಖ್ಯೆ ಶೇ. 18.7ಕ್ಕೆ ತಗ್ಗಿದೆ. ಅದೇ ರೀತಿ ಶೇ. 3.4ರಷ್ಟಿದ್ದ ಸಿಖ್‌ ಕೈದಿಗಳ ಸಂಖ್ಯೆ ಶೇ.4.2ಕ್ಕೆ ಏರಿಕೆಯಾಗಿದೆ. ಶೇ. 2.6ರಷ್ಟಿದ್ದ ಕ್ರೈಸ್ತ ಕೈದಿಗಳ ಶೇ. 2.5ಕ್ಕೆ ತಗ್ಗಿದೆ.

2021ರ ಡಿಸೆಂಬರ್‌ 31ರ ಡೇಟಾ
ಒಟ್ಟು ಕೈದಿಗಳು 5,22,042(ಮಹಾರಾಷ್ಟ್ರ ಹೊರತುಪಡಿಸಿ)
ಧರ್ಮ ಕೈದಿಗಳ ಸಂಖ್ಯೆ ಶೇಖಡಾವಾರು
ಹಿಂದೂ 3,84,389 73.6
ಮುಸ್ಲಿಂ 97,650 18.7
ಸಿಖ್‌ 22,100 4.2
ಕ್ರೈಸ್ತ 13,118 2.5
ಇತರರು 4,785 0.9

2020ರ ಡಿಸೆಂಬರ್‌ 31ರ ಡೇಟಾ
ಒಟ್ಟು ಕೈದಿಗಳು 4,62,236(ಮಹಾರಾಷ್ಟ್ರ ಹೊರತುಪಡಿಸಿ)
ಧರ್ಮ ಕೈದಿಗಳ ಸಂಖ್ಯೆ ಶೇಕಡಾವಾರು
ಹಿಂದೂ 3,36,729 72.8
ಮುಸ್ಲಿಂ 93,774 20.2
ಸಿಖ್‌ 15,807 3.4
ಕ್ರೈಸ್ತ 12,046 2.6
ಇತರರು 3,880 0.8

Previous Post

ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವವರಿಗೆ ನನ್ನ ಮತ: ಚಿತ್ರನಟಿ ರಮ್ಯಾ

Next Post

ಗಲ್ಫ್ ಗಯ್ಸ್ ಸೆಂಟ್ರಲ್ ಕಮಿಟಿ ಮಲ್ಲೂರು,ಗಲ್ಫ್ ಕಮಿಟಿ ಅಡ್ಡೂರು ವತಿಯಿಂದ ಸನ್ಮಾನ

Next Post
ಗಲ್ಫ್ ಗಯ್ಸ್ ಸೆಂಟ್ರಲ್ ಕಮಿಟಿ ಮಲ್ಲೂರು,ಗಲ್ಫ್ ಕಮಿಟಿ ಅಡ್ಡೂರು ವತಿಯಿಂದ ಸನ್ಮಾನ

ಗಲ್ಫ್ ಗಯ್ಸ್ ಸೆಂಟ್ರಲ್ ಕಮಿಟಿ ಮಲ್ಲೂರು,ಗಲ್ಫ್ ಕಮಿಟಿ ಅಡ್ಡೂರು ವತಿಯಿಂದ ಸನ್ಮಾನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.