Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರು :ಒಲ್ಲದ ಮದುವೆ; ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ!

editor tv by editor tv
September 6, 2022
in ಕರಾವಳಿ, ಸುದ್ದಿ
0
ಮಂಗಳೂರು :ಒಲ್ಲದ ಮದುವೆ; ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ!
1.9k
VIEWS
Share on FacebookShare on TwitterShare on Whatsapp

ಒಂದು ಕಾಲದಲ್ಲಿ ಯುವತಿಯರು ತಂದೆ-ತಾಯಿ ತೋರಿಸಿದ ಹುಡುಗನನ್ನು ಕಣ್ಮುಚ್ಚಿ ಮದುವೆಯಾಗಿಬಿಡುತ್ತಿದ್ದರು. ಕಷ್ಟನೋ ಸುಖನೋ ಹೊಂದಿಕೊಂಡು ಬಾಳುತ್ತಿದ್ರು. ಆದರೆ ಕಾಲ ಈಗ ಮೊದಲಿನಂತಿಲ್ಲ. ಪ್ರತಿ ಹೆಣ್ಣು ತನಗೆ ಇಷ್ಟವಾಗುವ ಹೊಂದಿಕೊಳ್ಳುವ, ಸೂಕ್ತ ಎನಿಸುವ ಗಂಡಿನ ಹುಡುಕಾಟದಲ್ಲಿರುತ್ತಾಳೆ ಮತ್ತು ಅಂಥವರನ್ನೇ ಮದುವೆಯಾಗಲು ಬಯಸುತ್ತಾಳೆ. ಮೊದಲಿನ ಹಾಗೆ ತಂದೆ ತಾಯಿ ನೋಡಿದ ಹುಡುಗಗನ್ನು ಕಣ್ಮುಚ್ಚಿ ಒಪ್ಪಿಕೊಳ್ಳುವುದಿಲ್ಲ. ವೈವಾಹಿಕ ಜೀವನ ನಾವು ಹೇಗೆ ಬಯಸಿದ್ದೇವೋ ಹಾಗೆ ನಡೆಯಬೇಕು ಎಂಬ ನಿರ್ಧಾರ.  ಹೀಗಾಗಿ ಪೋಷಕರು ಮಗಳ ಮದುವೆಗೆ ಮುನ್ನ ಮದುವೆ ಕುರಿತು ಮಗಳ ನಿರ್ಧಾರ ಏನು ಎಂಬ ಬಗ್ಗೆಯೂ ಯೋಚಿಸಬೇಕು. ಅವಳ ಅಭಿಪ್ರಾಯ ತಿಳಿದುಕೊಳ್ಳಬೇಕು. ಇವಳು ನಮ್ಮ ಮಗಳು ನಾವು ತೋರಿಸಿದ ಹುಡುಗನನ್ನು ನಿರಾಕರಿಸುವುದಿಲ್ಲ. ಮದುವೆಯಾಗುತ್ತಾಳೆ ಎಂದು ಭಾವಿಸಿ, ಮಗಳನ್ನು ಕೇಳದೇ ಪೋಷಕರಿಗೆ ಒಪ್ಪಿಗೆಯಾಗುವ ಹುಡುಗನೊಂದಿಗೆ ಮದುವೆ ಮಾಡಿಸಿದರೆ ಮುಂದೆ ಏನಾಗುತ್ತದೆ ಎಂಬುದಕ್ಕೆ ಈ ದುರಂತ ಘಟನೆ ಒಂದು ನಿದರ್ಶನ.

ಇಷ್ಟವಿಲ್ಲದ ಮದುವೆಗೆ ನೊಂದು ನವವಿವಾಹಿತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಅಂಬ್ಲಮೊಗರು ಎಂಬಲ್ಲಿ ನಡೆದಿದೆ. ಕೇವಲ ಹದಿನೈದು ದಿನಗಳ ಹಿಂದೆ ಮದುವೆಯಾಗಿತ್ತು. ಆದರೆ ಈ ಮದುವೆ ಇಷ್ಟವಿಲ್ಲದ ಕಾರಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ರಶ್ಮಿ ವಿಶ್ವಕರ್ಮ(24) ಆತ್ಮಹತ್ಯೆ ಮಾಡಿಕೊಂಡಿರುವ ನವವಿವಾಹಿತೆ.  ಆರು ತಿಂಗಳ ಹಿಂದೆ  ಗಂಜಿಮಠ ಮೂಲದ ದುಬೈನಲ್ಲಿ ಇಂಜಿನೀಯರ್ ಆಗಿರುವ ಸಂದೀಪ್ ಜತೆಗೆ ನಿಶ್ಚಿತಾರ್ಥವಾಗಿತ್ತು. ಕಳೆದ ಆಗಸ್ಟ್  21ರಂದು ಅದ್ದೂರಿಯಾಗಿ ವಿವಾಹವಾಗಿತ್ತು. ಆದರೆ ಕೇವಲ ಹದಿನೈದು ದಿನದೊಳಗೆ ಇಷ್ಟವಿಲ್ಲದ ಮದುವೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸೆ.3 ರಂದು ರಶ್ಮಿಯ ಅಕ್ಕನ ಮನೆಯಲ್ಲಿ ಔತಣಕೂಟ ಏರ್ಪಡಿಸಲಾಗಿತ್ತು. ಔತಣಕೂಟದಲ್ಲಿ ಭಾಗಿಯಾಗಿದ್ದ ರಶ್ಮಿ ಎಲ್ಲರೊಂದಿಗೆ ಓಡಾಡಿಕೊಂಡಿದ್ದಳು.  ಆದರೆ ರಶ್ಮಿ ಅದೇ ದಿನ ಇಲಿಪಾಷಣ ಸೇವಿಸಿದ್ದಾಳೆ. ತೀವ್ರ ಅಸ್ವಸ್ಥಗೊಂಡಿದ್ದ ರಶ್ಮಿಯನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾಳೆ.  ರಶ್ಮಿಯ ಆತ್ಮಹತ್ಯೆಗೆ ನಿರ್ದಿಷ್ಟ ಕಾರಣ ತಿಳಿದುಬಂದಿಲ್ಲ. ಆದರೆ ಒಲ್ಲದ ಮದುವೆಯೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. 

Previous Post

ಚೀನಾಗೆ ಅಪ್ಪಳಿಸಿದ 6.6 ತೀವ್ರತೆಯ ಭೂಕಂಪ – 30 ಮಂದಿ ಸಾವು

Next Post

ಚೀನಾದಲ್ಲಿ ಮತ್ತೆ ಲಾಕ್‌ಡೌನ್- 6.5 ಕೋಟಿ ಜನ ಲಾಕ್

Next Post
ಚೀನಾದಲ್ಲಿ ಮತ್ತೆ ಲಾಕ್‌ಡೌನ್- 6.5 ಕೋಟಿ ಜನ ಲಾಕ್

ಚೀನಾದಲ್ಲಿ ಮತ್ತೆ ಲಾಕ್‌ಡೌನ್- 6.5 ಕೋಟಿ ಜನ ಲಾಕ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.