Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಬದುಕಿನ ಜಂಜಾಟದಲ್ಲಿ ಸಿಗುವ ಸಮಯ ವ್ಯರ್ಥ ಮಾಡದೇ ಸಮಾಜ ಸೇವೆಗೆ ವಿನಿಯೋಗಿಸಿರಿ:ಯು. ಟಿ. ಖಾದರ್

editor tv by editor tv
September 6, 2022
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಬದುಕಿನ ಜಂಜಾಟದಲ್ಲಿ ಸಿಗುವ ಸಮಯ ವ್ಯರ್ಥ ಮಾಡದೇ ಸಮಾಜ ಸೇವೆಗೆ ವಿನಿಯೋಗಿಸಿರಿ ಯಾವ ಕಾರಣಕ್ಕೂ ಸಮಯವನ್ನು ವ್ಯರ್ಥ ಮಾಡದಿರಿ ಎಂದು ಕರ್ನಾಟಕ ರಾಜ್ಯ ಮಾಜಿ ಸಚಿವರಾದ ಯು.ಟಿ.ಖಾದರ್ ಅಭಿಪ್ರಾಯ ಪಟ್ಟರು. ಅವರು ಇಂದು ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ)ಸಂಸ್ಥೆಯ ಸಹಕಾರದಲ್ಲಿ ಕೆ ಎಂ ಸಿ ಆಸ್ಪತ್ರೆ ರಕ್ತನಿಧಿ ಮಂಗಳೂರು ಇವರ ಸಹಭಾಗಿತ್ವದಲ್ಲಿ ತೊಕ್ಕೊಟು ಕಲ್ಲಾಪುವಿನಲ್ಲಿ ನೂತನವಾಗಿ ಆರಂಭಗೊಂಡ ಲೈಟ್ ಗ್ಯಾಲರಿ ಶೋ ರೂಮ್ ಲೋಕಾರ್ಪಣೆ ಗೈದು ಮಾತಾಡುತ್ತಿದ್ದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ) ಸಂಸ್ಥೆಯ ಸಲಹೆಗಾರರಾದ ಸುಲೈಮಾನ್ ಶೇಖ್ ಬೆಳುವಾಯಿ ಮಾತಾಡಿ ವ್ರತ್ತಿ ಬದುಕನ್ನು ಸುಂದರವಾಗಿ ಮುನ್ನಡೆಸಲು ಪ್ರವೃತ್ತಿ ಸಮಾಜ ಮುಖಿಯಾಗಿರಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ಇದರ ಅದ್ಯಕ್ಷರಾದ ಡಾ. ಎ.ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ, ಉಳ್ಳಾಲ ನಗರಸಭೆ ನೋಮಿನೇಟ್ ಸದಸ್ಯರಾದ ಭಗವಾನ್ ದಾಸ್,ಗ್ಲೋಬಲ್ ಮಾರ್ಕೆಟ್ ಇದರ ಅದ್ಯಕ್ಷರಾದ ಫೈರೋಝ್,ಲೈಟ್ ಗ್ಯಾಲರಿ ಮುಖ್ಯ ಸಲಹೆಗಾರರಾದ ಉಸ್ಮಾನ್ ಟಿ.ಎಚ್,ದಾರ್ಮಿಕ ಗುರು ಇರ್ಷಾದ್ ದಾರಿಮಿ ಅಲ್ ಝ಼ಹರಿ, ಹಂಝಾ ಎಂ.ಕೆ, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ) ಸಂಸ್ಥೆಯ ಅದ್ಯಕ್ಷರಾದ ನಝೀರ್ ಹುಸೇನ್, ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ) ಸಂಸ್ಥೆಯ ಸಲಹೆಗಾರರಾದ ಫಯಾಝ್ ಅಲಿ ಬೈಂದೂರು, ಗ್ಲೋಬಲ್ ಮಾರ್ಕೆಟ್ ಇದರ ಪ್ರದಾನ ಕಾರ್ಯದರ್ಶಿ ಮಹಮ್ಮದ್ ರಫೀಕ್, ಕೆ ಎಂ ಸಿ ಆಸ್ಪತ್ರೆಯ ಮುಖ್ಯಸ್ಥ ರಾದ ಪ್ರಜ್ವಲ್, ರಕ್ತ ಪೂರೈಕೆ ವಿಭಾಗದ ಮುಖ್ಯಸ್ಥ ಮುಸ್ತಫಾ ಕೆ.ಸಿ.ರೋಡ್, ಶಿಬಿರದ ಉಸ್ತುವಾರಿ ಖಾದರ್ ಮುಂಚೂರು,ಜತೆ ಕಾರ್ಯದರ್ಶಿ ಬಶೀರ್ ಕಾರ್ಯ ನಿರ್ವಾಹಕರಾದ ಅಶ್ರಪ್ ಮಂಚಿಲ,ರಾಫಿಝ್ ಕ್ರಷ್ಣಾಪುರ ಉಪಸ್ಥಿತರಿದ್ದರು. ಸಮಸ್ತ ಕರ್ನಾಟಕ ಮುಷಾವರ ಕೋಶಾಧಿಕಾರಿ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಲ್ ದುವಾ ಗೈದರು. ನಿಬಾಲ್ ಬಿನ್ ನಝೀರ್ ಹುಸೇನ್ ಕಿರಾಅತ್ ಪಠಿಸಿದರು. ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ) ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಲೈಟ್ ಗ್ಯಾಲರಿ ಮಾಲಕರಾದ ಸಪ್ವಾನ್ ಕಲಾಯಿ ಸ್ವಾಗತಿಸಿದರು.ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ) ಸಂಸ್ಥೆಯ ಸಂಚಾಲಕ ರಾದ ಶಂಸುದ್ದೀನ್ ಬಲ್ಕುಂಜೆ ಪ್ರಸ್ತಾಪಿಸಿದರು‌.ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ) ಸಂಸ್ಥೆಯ ಮಾದ್ಯಮ ಕಾರ್ಯದರ್ಶಿ ಅಬ್ದುಲ್ ಹಮೀದ್ ಗೋಳ್ತಮಜಲ್ ಕಾರ್ಯಕ್ರಮ ನಿರೂಪಿಸಿದರು. ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರ) ಸಂಸ್ಥೆಯ ಕೋಶಾಧಿಕಾರಿ ಸತ್ತಾರ್ ಪುತ್ತೂರು ವಂದಿಸಿದರು.

Previous Post

ಮೊಹಾಲಿ ಜಾತ್ರೆಯಲ್ಲಿ ಜಾಯಿಂಟ್ ವೀಲ್ ತುಂಡಾಗಿ ಬಿದ್ದು 16 ಜನರಿಗೆ ಗಾಯ; ಶಾಕಿಂಗ್ ವಿಡಿಯೋ ಇಲ್ಲಿದೆ

Next Post

ಮಿಮ್ಸ್​ ಆಸ್ಪತ್ರೆ ಮತ್ತದೇ ಎಡವಟ್ಟು: ಗ್ಯಾಂಗ್ರಿನ್ ರೋಗಿಯ ಕಾಲು ಕತ್ತರಿಸಿ, ಪತ್ನಿಯ ಕೈಗೆ ಕೊಟ್ಟು ಮಣ್ಣು ಮಾಡುವಂತೆ ಹೇಳಿದ ಆಸ್ಪತ್ರೆ ಸಿಬ್ಬಂದಿ

Next Post
ಮಿಮ್ಸ್​ ಆಸ್ಪತ್ರೆ ಮತ್ತದೇ ಎಡವಟ್ಟು: ಗ್ಯಾಂಗ್ರಿನ್ ರೋಗಿಯ ಕಾಲು ಕತ್ತರಿಸಿ, ಪತ್ನಿಯ ಕೈಗೆ ಕೊಟ್ಟು ಮಣ್ಣು ಮಾಡುವಂತೆ ಹೇಳಿದ ಆಸ್ಪತ್ರೆ ಸಿಬ್ಬಂದಿ

ಮಿಮ್ಸ್​ ಆಸ್ಪತ್ರೆ ಮತ್ತದೇ ಎಡವಟ್ಟು: ಗ್ಯಾಂಗ್ರಿನ್ ರೋಗಿಯ ಕಾಲು ಕತ್ತರಿಸಿ, ಪತ್ನಿಯ ಕೈಗೆ ಕೊಟ್ಟು ಮಣ್ಣು ಮಾಡುವಂತೆ ಹೇಳಿದ ಆಸ್ಪತ್ರೆ ಸಿಬ್ಬಂದಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.