Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಜನಸ್ಪಂದನ ಸಮಾವೇಶದಲ್ಲಿ ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ

editor tv by editor tv
September 10, 2022
in ರಾಜ್ಯ, ಸುದ್ದಿ
0
ಜನಸ್ಪಂದನ ಸಮಾವೇಶದಲ್ಲಿ ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ
1.9k
VIEWS
Share on FacebookShare on TwitterShare on Whatsapp

ದೊಡ್ಡಬಳ್ಳಾಪುರ: ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಶಕ್ತಿ ಪ್ರದಶರ್ನಕ್ಕೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಅದ್ದೂರಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದೆ. ಈ ಮೂಲಕ ಮುಂಬರುವ ವಿಧಾನಸಭಾ ಚುಣಾವಣೆ ತಯಾರಿ ನಡೆಸಿದೆ.

ಇನ್ನು ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದ.ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಕೆಲಸ ನೀಡುವುದಾಗಿ ತಿಳಿಸಿದ್ದಾರೆ.

ಸುಮಾರು 40 ಎಕರೆ ವಿಸ್ತೀರ್ಣದಲ್ಲಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದ್ದು, 3 ಲಕ್ಷ ಜನರಿಗೆ ಊಟದ ವ್ಯವಸ್ಥೆ, ಸುಮಾರು 200 ಎಕರೆ ಪ್ರದೇಶದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ, ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ 5 ಸಾವಿರ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ಮುಂಡರು, ಶಾಸಕರು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಇದೇ ವೇಳೆ ವೇದಿಕೆ ಮೇಲೆ ಭಾಷಣ ಮಾಡಿದ ಸಿಎಂ, ದಾಖಲೆಯ ಸಂಖ್ಯೆಯಲ್ಲಿ ಸೇರಿದ್ದಕ್ಕೆ ನಿಮಗೆ ಅಭಿನಂದನೆ. ಇಲ್ಲಿಂದ ಇಡೀ ರಾಜ್ಯಕ್ಕೆ ಕೇಳಿಸುವಂತೆ ಸಂದೇಶ ನೀಡಿದ್ದೇವೆ. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂಬ ಸಂದೇಶ ರವಾನೆ ಆಗಿದೆ. ನೀವು ಇಟ್ಟಿರುವ ವಿಶ್ವಾಸಕ್ಕೆ ನಾವು ದ್ರೋಹ ಮಾಡಲ್ಲ. 2019ರಲ್ಲೇ ಬಿ.ಎಸ್​.ಯಡಿಯೂರಪ್ಪ ಸಿಎಂ ಆಗಬೇಕಿತ್ತು. ಆದರೆ ಕಾಂಗ್ರೆಸ್​ನ ಹುನ್ನಾರದಿಂದ ಅದು ಕೈತಪ್ಪಿತ್ತು. ಕಾಂಗ್ರೆಸ್​ನಿಂದ ಬಂದ ಎಲ್ಲ ಶಾಸಕರೂ ವೀರರು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಚೀಲದಲ್ಲಿದ್ದ ಅಕ್ಕಿ ಮೋದಿದು, ಚೀಲ ಮಾತ್ರ ನಿಮ್ಮದು

ನಾವು ಸಮರ್ಥವಾಗಿ ಕೊವಿಡ್​ ಎದುರಿಸಿದ್ದೇವೆ. ಜನರಿಗೆ ಉಚಿತವಾಗಿ ಕೊವಿಡ್​ ಲಸಿಕೆ ನೀಡಿದ್ದೇವೆ. ಕಾಂಗ್ರೆಸ್​​ನವರು ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡುತ್ತಾರೆ. ಅನ್ನಭಾಗ್ಯ ಕೊಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳ್ತಾರೆ. ಚೀಲದಲ್ಲಿದ್ದ ಅಕ್ಕಿ ಮೋದಿದು, ಚೀಲ ಮಾತ್ರ ನಿಮ್ಮದು. ಅನ್ನಭಾಗ್ಯದಲ್ಲಿ ಅವ್ಯವಹಾರ ಆಯ್ತು. ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ದಂಧೆ ಮಾಡಿದ್ರಿ. ಲ್ಯಾಪ್​ಟಾಪ್​ ಕೊಡುವುದರಲ್ಲಿ ಹಗರಣ ಮಾಡಿದ್ರಿ ಎಂದು ಸಿದ್ದರಾಮಯ್ಯ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ರು.

ಸರ್ಕಾರಕ್ಕೆ ಪರ್ಸೆಂಟೇಜ್​ ಸರ್ಕಾರ ಎಂದು ಹೇಳುತ್ತೀರಿ. ನೀವು ಕೆಲಸ ಮಾಡದೇ ಬರೀ ಬಿಲ್​ ಪಡೆದ್ದೀರಿ. ನಿಮ್ಮದು 100% ಕಮಿಷನ್​ ಸರ್ಕಾರ ಎಂದು ನೀವು ನಮಗೆ ಹೇಳುತ್ತೀರಾ ಎಂದು ಸಿಎಂ ಕಿಡಿ ಕಾರಿದ್ದಾರೆ. ನಿಮ್ಮ ನಾಟಕ ನಡೆಯುವುದಿಲ್ಲ, ಇದನ್ನ ಕೊನೆಗಾಣಿಸಬೇಕು. ಕೂಲಿಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿ ಮಾಡಿದ್ದೇವೆ. ಶಕ್ತಿಇಲ್ಲದ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ನೀಡಿದ್ದೇವೆ. ಹಾಲು ಉತ್ಪಾದಕರಿಗೆ ಒಂದು ಬ್ಯಾಂಕ್​ ಸ್ಥಾಪಿಸುತ್ತಿದ್ದೇವೆ. ಕೋಲಾರ-ಚಿಕ್ಕಬಳ್ಳಾಪುರ ಜನರಿಗೆ ಹೆಚ್ಚು ಲಾಭವಾಗಲಿದೆ. SC, ST ವಿದ್ಯಾರ್ಥಿಗಳ ಹಾಸ್ಟೆಲ್​ ಹೆಚ್ಚಳ ಮಾಡಿದ್ದೇವೆ. ಸ್ತ್ರಿಶಕ್ತಿ ಸಂಘಗಳ 5 ಲಕ್ಷ ಸದಸ್ಯರಿಗೆ ಉದ್ಯೋಗ ನೀಡ್ತೇವೆ. ನೀರಾವರಿಗೆ ನಾವು ಹೆಚ್ಚಿನ ಆದ್ಯತೆ ನೀಡಿದ್ದೇವೆ. ಎತ್ತಿನಹೊಳೆ ಯೋಜನೆಯನ್ನ ನಾವು ಆರಂಭಿಸಿದ್ದೇವೆ. ವರಿಗೆ ಎತ್ತಿನಹೊಳೆ ಯೋಜನೆ ಬಗ್ಗೆ ಏನೂ ಗೊತ್ತಿಲ್ಲ. ಇದೇ ವರ್ಷ ಎತ್ತಿನಹೊಳೆ ನೀರನ್ನ ಹರಿಸುತ್ತೆ. ಕೋಲಾರ-ಚಿಕ್ಕಬಳ್ಳಾಪುರಕ್ಕೆ ಟೌನ್​ಶಿಪ್​ ಬಗ್ಗೆ ಚಿಂತನೆ ನಡೆದಿದೆ. ಅತಿ ಹೆಚ್ಚು ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕೆಲಸ ಮಾಡ್ತಿದ್ದೇವೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಗುರಿ ಹೊಂದಿದ್ದೇವೆ ಎಂದರು.

Previous Post

ರಿಯಾಜ್ ಫರಂಗಿಪೇಟೆ ಮೇಲೆ ಬಿಜೆಪಿ ಪ್ರೇರಿತ NIA ದಾಳಿ ಖಂಡಿಸಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

Next Post

MIO Hospital :ಹಿರಿಯ ನಾಗರಿಕರ ಕ್ಯಾನ್ಸರ್ ಚಿಕಿತ್ಸೆ ಮತ್ತು ಆರೈಕೆ , ತಜ್ಞ ವೈದ್ಯರ ಅನುಭವ

Next Post
MIO Hospital :ಹಿರಿಯ ನಾಗರಿಕರ ಕ್ಯಾನ್ಸರ್ ಚಿಕಿತ್ಸೆ ಮತ್ತು ಆರೈಕೆ , ತಜ್ಞ ವೈದ್ಯರ ಅನುಭವ

MIO Hospital :ಹಿರಿಯ ನಾಗರಿಕರ ಕ್ಯಾನ್ಸರ್ ಚಿಕಿತ್ಸೆ ಮತ್ತು ಆರೈಕೆ , ತಜ್ಞ ವೈದ್ಯರ ಅನುಭವ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.