Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಈಶಾನ್ಯ ಖಾರ್ಕಿವ್‌ನಲ್ಲಿ ಉಕ್ರೇನ್‌ನ ಪ್ರತಿದಾಳಿ ನಂತರ ಸೇನಾ ಪಡೆಗಳನ್ನು ಹಿಂಪಡೆದ ರಷ್ಯಾ

editor tv by editor tv
September 11, 2022
in ವಿದೇಶ, ಸುದ್ದಿ
0
ಈಶಾನ್ಯ ಖಾರ್ಕಿವ್‌ನಲ್ಲಿ ಉಕ್ರೇನ್‌ನ ಪ್ರತಿದಾಳಿ ನಂತರ ಸೇನಾ ಪಡೆಗಳನ್ನು ಹಿಂಪಡೆದ ರಷ್ಯಾ
1.9k
VIEWS
Share on FacebookShare on TwitterShare on Whatsapp

ಸುಮಾರು ಏಳು ತಿಂಗಳ ಯುದ್ಧದ ಪ್ರಾರಂಭದಲ್ಲಿ ರಾಜಧಾನಿ ಕೈವ್ ಅನ್ನು ವಶಪಡಿಸಿಕೊಳ್ಳುವ ರಷ್ಯಾದ ಪ್ರಯತ್ನವನ್ನು ವಿಫಲಗೊಳಿಸಿದ ನಂತರ ರಷ್ಯನ್ನರ ಹಿಮ್ಮೆಟ್ಟುವಿಕೆಯು ಉಕ್ರೇನಿಯನ್ ಪಡೆಗಳಿಗೆ ಅತಿದೊಡ್ಡ ಯಶಸ್ಸಾಗಿದೆ.

ಕೈವ್: ಉಕ್ರೇನಿಯನ್ (Ukraine) ಪಡೆಗಳು ಭಾನುವಾರ ದೇಶದ ಪೂರ್ವದಲ್ಲಿ ಪ್ರತಿದಾಳಿ ನಡೆಸಿದ್ದು, ಇದು ಸಂಘರ್ಷದ ಹಾದಿಯನ್ನು ತೀವ್ರವಾಗಿ ಬದಲಾಯಿಸಿದೆ. ಈಶಾನ್ಯ ಖಾರ್ಕಿವ್ (Kharkiv) ಪ್ರದೇಶದಲ್ಲಿ ರಷ್ಯಾ-ಆಕ್ರಮಿತ ಪ್ರದೇಶಗಳನ್ನು ಮರುಪಡೆಯುವುದಕ್ಕಾಗಿ ಉಕ್ರೇನ್‌ನ ತ್ವರಿತ ಕ್ರಮವು ಮಾಸ್ಕೋ ತನ್ನ ಪಡೆಗಳನ್ನು ಸುತ್ತುವರಿಯದಂತೆ ತಡೆದವು. ಉಕ್ರೇನ್ ಮೇಲಿನ ರಷ್ಯಾ ಆಕ್ರಮಣ ಭಾನುವಾರ 200 ದಿನಗಳನ್ನು ಪೂರೈಸಿದ್ದು ಆತುರದ ಹಿಮ್ಮೆಟ್ಟುವಿಕೆಯಲ್ಲಿ ಗಮನಾರ್ಹ ಸಂಖ್ಯೆಯ ಶಸ್ತ್ರಾಸ್ತ್ರಗಳು ಮತ್ತು ಯುದ್ಧಸಾಮಗ್ರಿಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿತು. ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಶನಿವಾರ ತಡರಾತ್ರಿ ನೀಡಿದ ವಿಡಿಯ ಸಂದೇಶದಲ್ಲಿ ರಷ್ಯನ್ನರನ್ನು ಲೇವಡಿ ಮಾಡಿದ್ದುಈ ದಿನಗಳಲ್ಲಿ ರಷ್ಯಾದ ಸೈನ್ಯವು ತಾನು ಮಾಡಬಹುದಾದ ಅತ್ಯುತ್ತಮವಾದುದನ್ನು ಪ್ರದರ್ಶಿಸುತ್ತಿದೆ, ಅದು ಹಿಂದಡಿಯಿಡುತ್ತಿದೆ ಎಂದು ಹೇಳಿದರು. ಭಾನುವಾರ ಝೆಲೆನ್ಸ್ಕಿ ಉಕ್ರೇನಿಯನ್ ಸೈನಿಕರು ಚ್ಕಾಲೋವ್ಸ್ಕೆ ಮೇಲೆ ರಾಷ್ಟ್ರ  ಧ್ವಜವನ್ನು ಹಾರಿಸುವ ವಿಡಿಯೊವನ್ನು ಪೋಸ್ಟ್ ಮಾಡಿದರು. ಈ ಪಟ್ಟಣವನ್ನು ಪ್ರತಿದಾಳಿಯಲ್ಲಿ ರಷ್ಯನ್ನರಿಂದ ಉಕ್ರೇನ್ ಸೈನಿಕರು ಮರುಪಡೆದಿದ್ದಾರೆ.

ಸೆಪ್ಟೆಂಬರ್ ಆರಂಭದಿಂದ ಉಕ್ರೇನ್ ಸುಮಾರು 3,000 ಚದರ ಕಿಮೀ (ಸುಮಾರು 1,160 ಚದರ ಮೈಲುಗಳು) ವಿಮೋಚನೆಗೊಳಿಸಿದೆ ಎಂದು ಉಕ್ರೇನ್‌ನ ಮಿಲಿಟರಿ ಮುಖ್ಯಸ್ಥ ಜನರಲ್ ವ್ಯಾಲೆರಿ ಜಲುಜ್ನಿ ಭಾನುವಾರ ಹೇಳಿದ್ದಾರೆ. ಉಕ್ರೇನಿಯನ್ ಪಡೆಗಳು ಈಗ ರಷ್ಯಾದ ಗಡಿಯಿಂದ ಕೇವಲ 50 ಕಿಮೀ (ಸುಮಾರು 30 ಮೈಲುಗಳು) ದೂರದಲ್ಲಿವೆ ಎಂದು ಅವರು ಹೇಳಿದ್ದಾರೆ.

ಸುಮಾರು ಏಳು ತಿಂಗಳ ಯುದ್ಧದ ಪ್ರಾರಂಭದಲ್ಲಿ ರಾಜಧಾನಿ ಕೈವ್ ಅನ್ನು ವಶಪಡಿಸಿಕೊಳ್ಳುವ ರಷ್ಯಾದ ಪ್ರಯತ್ನವನ್ನು ವಿಫಲಗೊಳಿಸಿದ ನಂತರ ರಷ್ಯನ್ನರ ಹಿಮ್ಮೆಟ್ಟುವಿಕೆಯು ಉಕ್ರೇನಿಯನ್ ಪಡೆಗಳಿಗೆ ಅತಿದೊಡ್ಡ ಯಶಸ್ಸಾಗಿದೆ. ಖಾರ್ಕಿವ್ ಪ್ರದೇಶದಲ್ಲಿ ಉಕ್ರೇನ್‌ನ ದಾಳಿಯು ಮಾಸ್ಕೋಗೆ ಅಚ್ಚರಿಯನ್ನುಂಟು ಮಾಡಿದೆ. ಇದರ ಬೆನ್ನಲ್ಲೇ ರಷ್ಯಾ ತನ್ನ ಅನೇಕ ಸೈನ್ಯವನ್ನು ಪ್ರದೇಶದಿಂದ ದಕ್ಷಿಣಕ್ಕೆ ಸ್ಥಳಾಂತರಿಸಿತು.

ರಷ್ಯಾದ ರಕ್ಷಣಾ ಸಚಿವಾಲಯವು ಶನಿವಾರ ಖಾರ್ಕಿವ್ ಪ್ರದೇಶದ ಇಝಿಯಂ ಮತ್ತು ಇತರ ಪ್ರದೇಶಗಳಿಂದ ಸೈನ್ಯವನ್ನು ಹಿಂತೆಗೆದುಕೊಂಡಿದ್ದು ದಕ್ಷಿಣಕ್ಕೆ ನೆರೆಯ ಡೊನೆಟ್ಸ್ಕ್ ಪ್ರದೇಶದಲ್ಲಿ ರಷ್ಯಾದ ಪಡೆಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದೆ.

ವರ್ಷದ ಆರಂಭದಲ್ಲಿ ಅವರು ರಾಜಧಾನಿಯನ್ನು ವಶಕ್ಕೆ ಪಡೆಯಲು ವಿಫಲವಾದಾಗ ಕೈವ್ ಪ್ರದೇಶದಿಂದ ತನ್ನ ಪಡೆಗಳನ್ನು ಹಿಂತೆಗೆದುಕೊಳ್ಳಲು ರಷ್ಯಾ ನೀಡಿದ ಸಮರ್ಥನೆಯಂತೆ ಇದು ಕಾಣುತ್ತಿದೆ. ಡೊನೆಟ್ಸ್ಕ್ ಪ್ರದೇಶವನ್ನು ವಶಪಡಿಸಿಕೊಳ್ಳುವ ಮಾಸ್ಕೋದ ಪ್ರಯತ್ನದಲ್ಲಿ ಇಝಿಯಂ ಸುತ್ತಲಿನ ರಷ್ಯಾದ ಪಡೆಗಳ ಗುಂಪು ಪ್ರಮುಖ ಪಾತ್ರವಹಿಸಿವೆ. ಸೇನಾ ಪಡೆಯ  ಹಿಂತೆಗೆದುಕೊಳ್ಳುವಿಕೆಯು ಈಗ ಉಕ್ರೇನಿಯನ್ ಭದ್ರಕೋಟೆಗಳಾದ ಸ್ಲೋವಿಯನ್ಸ್ಕ್ ಮತ್ತು ಕ್ರಾಮಾಟೋರ್ಸ್ಕ್ಗೆ  ಮೇಲೆ  ರಷ್ಯಾದ ಆಕ್ರಮಣವನ್ನು ದುರ್ಬಲಗೊಳಿಸಲಿದೆ.

Previous Post

ಪ್ರತಿ 44 ಸೆಕೆಂಡ್‍ಗೆ ಒಬ್ಬರಂತೆ ಕೊರೊನಾಗೆ ಬಲಿಯಾಗುತ್ತಿದ್ದಾರೆ – WHO

Next Post

Gyanvapi Case: ಜ್ಞಾನವಾಪಿ ಮಸೀದಿ- ಪ್ರಕರಣದ ತೀರ್ಪು ಇಂದು; ವಾರಾಣಸಿಯಲ್ಲಿ ಬಿಗಿ ಭದ್ರತೆ

Next Post
Gyanvapi Case: ಜ್ಞಾನವಾಪಿ ಮಸೀದಿ- ಪ್ರಕರಣದ ತೀರ್ಪು ಇಂದು; ವಾರಾಣಸಿಯಲ್ಲಿ ಬಿಗಿ ಭದ್ರತೆ

Gyanvapi Case: ಜ್ಞಾನವಾಪಿ ಮಸೀದಿ- ಪ್ರಕರಣದ ತೀರ್ಪು ಇಂದು; ವಾರಾಣಸಿಯಲ್ಲಿ ಬಿಗಿ ಭದ್ರತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.