Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

AAP: ಅಹಮದಾಬಾದ್ ಆಪ್ ಕಚೇರಿಯ ಮೇಲೆ ಗುಜರಾತ್ ಪೊಲೀಸರ ದಾಳಿ

editor tv by editor tv
September 12, 2022
in ರಾಷ್ಟ್ರೀಯ, ಸುದ್ದಿ
0
AAP: ಅಹಮದಾಬಾದ್ ಆಪ್ ಕಚೇರಿಯ ಮೇಲೆ ಗುಜರಾತ್ ಪೊಲೀಸರ ದಾಳಿ
1.9k
VIEWS
Share on FacebookShare on TwitterShare on Whatsapp

ದೆಹಲಿ: ಅಹಮದಾಬಾದ್​ನಲ್ಲಿರುವ ಆಪ್ ಆದ್ಮಿ ಪಕ್ಷದ (Aam Aadmi Party – AAP) ಕಚೇರಿ ಮೇಲೆ ಗುಜರಾತ್ ಪೊಲೀಸರು ಸೋಮವಾರ ದಾಳಿ ನಡೆಸಿದ್ದಾರೆ. ಗುಜರಾತ್​ನಲ್ಲಿ ಆಪ್​ಗೆ ಸಿಗುತ್ತಿರುವ ಬೆಂಬಲದಿಂದ ಕಂಗಾಲಾಗಿರುವ ಬಿಜೆಪಿಯು ಸಲ್ಲದ ಕ್ರಮಗಳ ಮೂಲಕ ಪಕ್ಷವನ್ನು ಕಟ್ಟಿಹಾಕಲು ಯತ್ನಿಸುತ್ತಿದೆ ಎಂದು ಆಪ್ ಆರೋಪ ಮಾಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಹಮದಾಬಾದ್​ ಭೇಟಿಯ ನಂತರ ಈ ದಾಳಿ ನಡೆದಿದೆ ಎಂದು ಆಪ್​ ಪಕ್ಷದ ಗುಜರಾತ್ ಘಟಕವು ಟ್ವೀಟ್ ಮೂಲಕ ತಿಳಿಸಿದೆ.

ಈ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿರುವ ಆಪ್ ನಾಯಕ ಅರವಿಂದ್ ಕೇಜ್ರಿವಾಲ್, ‘ಗುಜರಾತ್ ಪೊಲೀಸರಿಗೆ ಪಕ್ಷದ ಕಚೇರಿಯಲ್ಲಿ ಏನೂ ಸಿಗಲಿಲ್ಲ. ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಪ್ರಾಮಾಣಿಕತೆಯು ಶಂಕಿಸಲು ಆಗದಷ್ಟು ಸ್ವಚ್ಛವಾಗಿದೆ’ ಎಂದು ಹೇಳಿದ್ದಾರೆ. ಆಪ್ ಪಕ್ಷದ ಆರೋಪದ ಬಗ್ಗೆ ಗುಜರಾತ್ ಪೊಲೀಸರು ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

‘ಗುಜರಾತ್ ಜನರಿಂದ ಆಪ್​ಗೆ ಸಿಗುತ್ತಿರುವ ಬೆಂಬಲವು ಬಿಜೆಪಿಯಲ್ಲಿ ಅಭದ್ರತೆ ಹುಟ್ಟುಹಾಕಿದೆ. ಆಪ್ ಪರವಾದ ಅಲೆಯೇ ಬೀಸುತ್ತಿದೆ’ ಎಂದು ಅರವಿಂದ್ ಕೇಜ್ರಿವಾಲ್​ ಹಿಂದಿಯಲ್ಲಿ ಮಾಡಿರುವ ಟ್ವೀಟ್​ನಲ್ಲಿ ತಿಳಿಸಿದ್ದಾರೆ. ‘ದೆಹಲಿಯ ನಂತರ ಗುಜರಾತ್​ನಲ್ಲಿ ದಾಳಿಗಳು ಆರಂಭವಾಗಿವೆ. ದೆಹಲಿಯಲ್ಲಿಯೂ ಅವರಿಗೆ ಏನೂ ಸಿಗಲಿಲ್ಲ, ಗುಜರಾತ್​ನಲ್ಲಿಯೂ ಏನೂ ಸಿಗುವುದಿಲ್ಲ. ನಾವು ದೇಶಭಕ್ತ ಪ್ರಾಮಾಣಿಕ ಜನರಿದ್ದೇವೆ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.

गुजरात की जनता से मिल रहे अपार समर्थन से भाजपा बुरी तरह बौखला गयी है। “आप” के पक्ष में गुजरात में आँधी चल रही है

दिल्ली के बाद अब गुजरात में भी रेड करनी शुरू कर दी। दिल्ली में कुछ नहीं मिला, गुजरात में भी कुछ नहीं मिला

हम कट्टर ईमानदार और देशभक्त लोग हैं https://t.co/GBu1ddoSIY

— Arvind Kejriwal (@ArvindKejriwal) September 11, 2022

Previous Post

ಮುಸ್ಲಿಂ ಮತಕ್ಕೆ ಬಿಜೆಪಿ ‘ಅಲ್ಪಸಂಖ್ಯಾತ ಮಿತ್ರ’ ನೇಮಕ: Gujarat ಚುನಾವಣೆಯಲ್ಲಿ ಹೊಸ ತಂತ್ರ..!

Next Post

ಟ್ರಾಫಿಕ್‍ನಲ್ಲಿ ಸಿಲುಕಿದ್ದ ಕಾರನ್ನು ಅಲ್ಲೇ ಬಿಟ್ಟರು – 3 ಕಿ.ಮೀ ಓಡಿ ಶಸ್ತ್ರಚಿಕಿತ್ಸೆ ಮಾಡಿ ರೋಗಿಯ ಪ್ರಾಣ ಉಳಿಸಿದ ಡಾಕ್ಟರ್

Next Post
ಟ್ರಾಫಿಕ್‍ನಲ್ಲಿ ಸಿಲುಕಿದ್ದ ಕಾರನ್ನು ಅಲ್ಲೇ ಬಿಟ್ಟರು – 3 ಕಿ.ಮೀ ಓಡಿ ಶಸ್ತ್ರಚಿಕಿತ್ಸೆ ಮಾಡಿ ರೋಗಿಯ ಪ್ರಾಣ ಉಳಿಸಿದ ಡಾಕ್ಟರ್

ಟ್ರಾಫಿಕ್‍ನಲ್ಲಿ ಸಿಲುಕಿದ್ದ ಕಾರನ್ನು ಅಲ್ಲೇ ಬಿಟ್ಟರು – 3 ಕಿ.ಮೀ ಓಡಿ ಶಸ್ತ್ರಚಿಕಿತ್ಸೆ ಮಾಡಿ ರೋಗಿಯ ಪ್ರಾಣ ಉಳಿಸಿದ ಡಾಕ್ಟರ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.