Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಸರ್ಕಾರದ ಡಬಲ್ ಗೇಮ್ ಬಯಲು – ಕೈ ಪ್ರಭಾವಿ ನಾಯಕ ಜಾರ್ಜ್ ಒತ್ತುವರಿ ಕಾಟಾಚಾರಕ್ಕೆ ತೆರವು

editor tv by editor tv
September 15, 2022
in ರಾಜ್ಯ, ಸುದ್ದಿ
0
ಸರ್ಕಾರದ ಡಬಲ್ ಗೇಮ್ ಬಯಲು – ಕೈ ಪ್ರಭಾವಿ ನಾಯಕ ಜಾರ್ಜ್ ಒತ್ತುವರಿ ಕಾಟಾಚಾರಕ್ಕೆ ತೆರವು
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಡಬಲ್ ಎಂಜಿನ್ ಸರ್ಕಾರದ ಡಬಲ್ ಗೇಮ್ ಬುಲ್ಡೋಜರ್ ಅಪರೇಷನ್ ಪಾರ್ಟ್-2ವನ್ನು ಪಬ್ಲಿಕ್ ಟಿವಿ ಬಟಾಬಯಲು ಮಾಡ್ತಿದೆ. ಅಪರೇಷನ್ ಬುಲ್ಡೋಜರ್ ದೊಡ್ಡವರ ಮುಂದೆ ಅದ್ಯಾಗೆ ಘರ್ಜನೆ ಸೌಂಡ್‍ನ್ನು ಸೈಲೆಂಟ್ ಆಗಿ ಮಾಡುತ್ತೆ ಎನ್ನುವ ಮಗದೊಂದು ಉದಾಹರಣೆ ಇಲ್ಲಿದೆ.

ಹೌದು. ಜೆಸಿಬಿ (JCB) ಗೋಡೆಯನ್ನು ಮಾತ್ರ ಉರುಳಿಸಿ ಸೈಲೆಂಟ್ ಆಗಿ ಸೈಡ್‍ಗೆ ಹೋಗಿದ್ದು, ಅದಾದ ಬಳಿಕ ಒತ್ತುವರಿ ತೆರವಿನ ಕುರುಹು ಕೂಡ ಇಲ್ಲ. ಈ ರೀತಿ ಕಾಟಚಾರದ ತೆರವು ಮಾಡಿದ್ದು ಕೈ ಪ್ರಭಾವಿ ನಾಯಕ ಕೆ.ಜೆ ಜಾರ್ಜ್ (K J George) ಮಾಲೀಕತ್ವದ ಎಂಬೈಸಿಯ ಖಾಲಿ ಜಾಗದ ಬಳಿ. ಚಲ್ಲಘಟ್ಟದ ಬಳಿ ಕೈ ನಾಯಕನ ಮಾಲೀಕತ್ವದ ಎಂಬೈಸಿ (Embassy) ಜಾಗದಲ್ಲಿ ರಾಜಕಾಲುವೆ ಒತ್ತುವರಿಯಾಗಿದೆ. ರಾಜಕಾಲುವೆ ಒತ್ತುವರಿಯ ಬಗ್ಗೆ ಅಬ್ಬರಿಸುವ ಕಾಂಗ್ರೆಸ್ (Congress) ನಾಯಕರೇ ಹಿಟ್ ಲಿಸ್ಟ್ ನಲ್ಲಿದ್ದಾರೆ. ಇವರನ್ನು ಟಚ್ ಮಾಡೋಕೆ ಬಿಬಿಎಂಪಿ (BBMP) ಹಿಂದೇಟು ಹಾಕುತ್ತಿದ್ದು, ಜಸ್ಟ್ ಗೋಡೆಯ ಒಂದು ಭಾಗವನ್ನು ತೆರವು ಮಾಡಿದ್ದಾರೆ. ಅದನ್ನು ಹೊರತುಪಡಿಸಿ ಮುಂದೆ ತೆರವು ಕಾರ್ಯಾಚರಣೆಗೆ ಕೈಹಾಕಿಲ್ಲ.

ನಲಪಾಡ್ ಅಕಾಡೆಮಿ (Nalapad Academy) ಯಿಂದ ಒತ್ತುವರಿ ಜಾಗದ ಮುಂದುವರಿದ ಭಾಗವೇ ಜಾರ್ಜ್ ಮಾಲೀಕತ್ವದ ಎಂಬೈಸಿ ಒತ್ತುವರಿ. ಚಲ್ಲಘಟ್ಟ ಕೆರೆಗೆ ಸಂಪರ್ಕ ಕಲ್ಪಿಸುವ ಮಾರ್ಗವಾಗಿದ್ದು ರಾಜಕಾಲುವೆಯನ್ನು ಮುಚ್ಚಿ ಅದ್ರ ಮೇಲೆ ಗೋಡೆ ನಿರ್ಮಾಣ ಮಾಡಲಾಗಿದೆ. ಈ ಕೆಡವಿರುವ ಗೋಡೆಯನ್ನು ಅದ್ಯಾವ ಕ್ಷಣದಲ್ಲಾದ್ರೂ ವಾಪಸ್ ಕಟ್ಟಬಹುದು ಎನ್ನುವ ರೀತಿಯಲ್ಲಿ ಇದೆ.

ಜನಪ್ರತಿನಿಧಿಗಳು ನೋಡ್ರಪ್ಪ ರಾಜಕಾಲುವೆ ಒತ್ತುವರಿ ಮಾಡಬೇಡಿ, ಬೆಂಗಳೂರನ್ನು ಪ್ರವಾಹ‌ (Flood) ದ ದವಡೆಗೆ ದೂಡಬೇಡಿ ಅಂತಾ ಬುದ್ದಿ ಹೇಳಬೇಕಾಗಿತ್ತು. ಆದ್ರೇ ಅವ್ರೇ ಒತ್ತುವರಿ ಹಿಟ್ ಲಿಸ್ಟ್ ನಲ್ಲಿದ್ದಾರೆ. ಇನ್ನು ಬಿಬಿಎಂಪಿಯಂತೂ ಮುಲಾಜಿಗೆ ಬಿದ್ದು ತೆರವು ಕಾರ್ಯಾಚರಣೆ ನಡೆಸುತ್ತಿರೋದು ದುರಂತ.

Previous Post

Anti Conversion Bill: ವಿಧಾನ ಪರಿಷತ್​ನಲ್ಲಿ ಇಂದು ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಿದ್ಧತೆ

Next Post

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸಂಚರಿಸುತ್ತಿದ್ದ ಕಾರು ಅಪಘಾತ

Next Post
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸಂಚರಿಸುತ್ತಿದ್ದ ಕಾರು ಅಪಘಾತ

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಸಂಚರಿಸುತ್ತಿದ್ದ ಕಾರು ಅಪಘಾತ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.