Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಲಕ್ನೋದಲ್ಲಿ ಹೈಡ್ರಾಮಾ; ಪಾದಯಾತ್ರೆಯನ್ನು ಪೊಲೀಸರು ತಡೆಯುತ್ತಿದ್ದಂತೆ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

editor tv by editor tv
September 19, 2022
in ರಾಷ್ಟ್ರೀಯ, ಸುದ್ದಿ
0
ಲಕ್ನೋದಲ್ಲಿ ಹೈಡ್ರಾಮಾ; ಪಾದಯಾತ್ರೆಯನ್ನು ಪೊಲೀಸರು ತಡೆಯುತ್ತಿದ್ದಂತೆ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
1.9k
VIEWS
Share on FacebookShare on TwitterShare on Whatsapp

ಲಕ್ನೋ: ಸಮಾಜವಾದಿ ಪಕ್ಷದ (Samajwadi Party) ನಾಯಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ (Akhilesh Yadav) ಇಂದು (ಸೋಮವಾರ) ಲಕ್ನೋದಲ್ಲಿ ಉತ್ತರ ಪ್ರದೇಶದ ವಿಧಾನಸಭಾ ಅಧಿವೇಶನಕ್ಕೆ ‘ಪಾದಯಾತ್ರೆ’ ನಡೆಸುತ್ತಿದ್ದ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ. ಇದಾದ ನಂತರ ಉತ್ತರ ಪ್ರದೇಶ ವಿಧಾನಸಭೆ ಅಧಿವೇಶನದ ಮೊದಲ ದಿನವಾದ ಇಂದು ಲಕ್ನೋದ ಬೀದಿಗಳಲ್ಲಿ ಹೈಡ್ರಾಮಾ ನಡೆಯಿತು. ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ತಮ್ಮ ಶಾಸಕರು ಮತ್ತು ಎಂಎಲ್‌ಸಿಗಳೊಂದಿಗೆ ಹಜರತ್‌ಗಂಜ್ ಪ್ರದೇಶದ ಸಮಾಜವಾದಿ ಪಕ್ಷದ ಕಚೇರಿಯಿಂದ ಉತ್ತರ ಪ್ರದೇಶದ ಅಸೆಂಬ್ಲಿಗೆ ತೆರಳುತ್ತಿದ್ದಾಗ ಪೊಲೀಸರು ಅವರನ್ನು ತಡೆದರು. ಪೊಲೀಸರ ಕ್ರಮ ಖಂಡಿಸಿ ಎಸ್ಪಿ ಮುಖಂಡ ಅಖಿಲೇಶ್ ಯಾದವ್ ಕೂಡಲೇ ಧರಣಿ ಸತ್ಯಾಗ್ರಹ ನಡೆಸಿದರು.

ಪಾದಯಾತ್ರೆ ಮತ್ತು ಪ್ರತಿಭಟನೆಗೆ ಎಸ್ಪಿ ನಾಯಕ ಅಖಿಲೇಶ್ ಯಾದವ್ ಅನುಮತಿ ಪಡೆದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಆರೋಪಿಸಿದ್ದಾರೆ. ಅವರನ್ನು ಇಲ್ಲಿ ತಡೆದು ನಿಲ್ಲಿಸುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ಅವರಿಗೆ ಗೊತ್ತುಪಡಿಸಿದ ಮಾರ್ಗದಲ್ಲಿ ತೆರಳಿದರೆ ಸಂಚಾರ ದಟ್ಟಣೆಯ ಸಮಸ್ಯೆ ಇರುವುದಿಲ್ಲ” ಎಂದು ಜೆಟಿ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಪಿಯೂಷ್ ಮೊರ್ಡಿಯಾ ಹೇಳಿದ್ದಾರೆ.

#WATCH | Lucknow, Uttar Pradesh: Samajwadi Party (SP) chief Akhilesh Yadav and other leaders & workers of the party begin their march to the State Assembly, from their party office, against the State Government. pic.twitter.com/moAM7ztXhW

— ANI UP/Uttarakhand (@ANINewsUP) September 19, 2022

ಸಮಾಜವಾದಿ ಪಕ್ಷದ ಶಾಸಕರು ಮತ್ತು ಎಂಎಲ್‌ಸಿಗಳು ಇಂದು ಬೆಳಿಗ್ಗೆ ಎಸ್‌ಪಿ ಪ್ರಧಾನ ಕಚೇರಿಯಲ್ಲಿ ಜಮಾಯಿಸಿದ್ದರು. ಅಲ್ಲಿಂದ ಎಸ್‌ಪಿ ಮುಖ್ಯಸ್ಥ ಮತ್ತು ವಿರೋಧ ಪಕ್ಷದ ನಾಯಕ ಅಖಿಲೇಶ್ ಯಾದವ್ ನೇತೃತ್ವದಲ್ಲಿ ಯುಪಿ ಅಸೆಂಬ್ಲಿಗೆ ಮೆರವಣಿಗೆ ಸಾಗಿತು. ಅಖಿಲೇಶ್ ಯಾದವ್ ನೇತೃತ್ವದ ಎಸ್‌ಪಿ ಶಾಸಕರ ಗುಂಪು ಯುಪಿ ಅಸೆಂಬ್ಲಿ ಗೇಟ್ ನಂಬರ್ ಒಂದರಿಂದ ಪ್ರವೇಶಿಸಲು ನಿರ್ಧರಿಸಲಾಗಿತ್ತು.

#WATCH | Uttar Pradesh: Heavy security deployment outside Samajwadi Party (SP) office in Lucknow.

The party will hold a march from the party office to the State Assembly today, against the State Government. pic.twitter.com/h3j7QLXxRS

— ANI UP/Uttarakhand (@ANINewsUP) September 19, 2022

ಈ ಪಾದಯಾತ್ರೆಯ ಕುರಿತು ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶದ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ವಿರೋಧ ಪಕ್ಷದ ಎಲ್ಲಾ ಪ್ರಶ್ನೆಗಳನ್ನು ಪರಿಹರಿಸಲಾಗುವುದು ಎಂದಿದ್ದಾರೆ. ಉಪಮುಖ್ಯಮಂತ್ರಿ ಕೆಪಿ ಮೌರ್ಯ ಕೂಡ ಪ್ರತಿಕ್ರಿಯಿಸಿ, ಎಸ್‌ಪಿಯ ಪ್ರತಿಭಟನೆ ಸಾಮಾನ್ಯ ಜನರ ಅನುಕೂಲಕ್ಕೆ ಸಂಬಂಧಿಸಿಲ್ಲ. ಈ ಕುರಿತು ಚರ್ಚೆ ನಡೆಸಬೇಕಾದರೆ ವಿಧಾನಸಭೆಯಲ್ಲಿ ಮುಕ್ತವಾಗಿ ಚರ್ಚೆ ನಡೆಸಬಹುದು. ನಮ್ಮ ಸರ್ಕಾರ ಚರ್ಚೆಗೆ ಸಿದ್ಧವಿದೆ. ಸಮಾಜವಾದಿ ಪಕ್ಷ ಈಗ ನಿರುದ್ಯೋಗಿಯಾಗಿದೆ. ಅವರಿಗೆ ಮಾಡಲು ಏನೂ ಇಲ್ಲ. ಇಂತಹ ಪ್ರತಿಭಟನೆಗಳು ಜನರಿಗೆ ತೊಂದರೆಗಳನ್ನು ಮಾತ್ರ ಸೃಷ್ಟಿಸುತ್ತವೆ ಎಂದು ಟೀಕಿಸಿದ್ದಾರೆ.

Previous Post

ತೈವಾನ್ ಮೇಲೆ ಯುದ್ಧ ಮಾಡಿದ್ರೆ ಚೀನಾಗೆ ನೇರ ಯುದ್ಧದ ಎಚ್ಚರಿಕೆ ನೀಡಿದ ಅಮೆರಿಕ

Next Post

ಇಡಿ ವಿಚಾರಣೆ ವೇಳೆ ಡಿಕೆ ಶಿವಕುಮಾರ್​ಗೆ ಕೈಕೊಟ್ಟ ಆರೋಗ್ಯ, ವೈದ್ಯರ ನೆರವು

Next Post
ಇಡಿ ವಿಚಾರಣೆ ವೇಳೆ ಡಿಕೆ ಶಿವಕುಮಾರ್​ಗೆ ಕೈಕೊಟ್ಟ ಆರೋಗ್ಯ, ವೈದ್ಯರ ನೆರವು

ಇಡಿ ವಿಚಾರಣೆ ವೇಳೆ ಡಿಕೆ ಶಿವಕುಮಾರ್​ಗೆ ಕೈಕೊಟ್ಟ ಆರೋಗ್ಯ, ವೈದ್ಯರ ನೆರವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.