Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಅಲ್ಪ ಸಂಖ್ಯಾತ ಮುಸ್ಲಿಮರ ಧರ್ಮಾಚರಣೆಗೆ ಬೆಲೆ ಕೊಟ್ಟರೇನು ತಪ್ಪು?: ದವೆ ವಾದ

editor tv by editor tv
September 20, 2022
in ರಾಷ್ಟ್ರೀಯ, ಸುದ್ದಿ
0
ಕೊಡವರ ಶಸ್ತ್ರಾಸ್ತ್ರ ಹಕ್ಕು ಉಲ್ಲೇಖ, ವಿಶ್ವಾದ್ಯಂತ ಮಾನ್ಯತೆ ಇರೋ ಹಿಜಬ್‌ಗೆ ಕರ್ನಾಟಕದಲ್ಲಿ ಅನುಮತಿ ಯಾಕಿಲ್ಲ: ಸುಪ್ರೀಂನಲ್ಲಿ ವಕೀಲರ ಪ್ರಶ್ನೆ
1.9k
VIEWS
Share on FacebookShare on TwitterShare on Whatsapp

ನವದೆಹಲಿ (ಸೆ.20): ಕರ್ನಾಟಕ ಹಿಜಾಬ್ ಪ್ರಕರಣದಲ್ಲಿ ನಿರ್ಧರಿಸಬೇಕಾದ ಮೂಲಭೂತ ವಿಷಯವೆಂದರೆ ತರಗತಿಗಳಲ್ಲಿ ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಮೇಲೆ ರಾಜ್ಯವು ಮಿತಿಗಳನ್ನು ಹೇರಬಹುದೇ ಎನ್ನುವುದಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. “ತರಗತಿಗಳಲ್ಲಿ ಮೂಲಭೂತ ಹಕ್ಕುಗಳಿಗೆ ಯಾವುದೇ ಮಿತಿಗಳಿರಬಹುದೇ? ಆ ಪ್ರಶ್ನೆಯನ್ನು ಪರಿಹರಿಸಿ,” ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ನ್ಯಾಯಪೀಠದ ಭಾಗವಾಗಿರುವ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹಿರಿಯ ವಕೀಲ ದುಷ್ಯಂತ್ ದವೆ ಅವರನ್ನು ಕೇಳಿದರು. “ನನ್ನ ಮೂಲಭೂತ ಹಕ್ಕನ್ನು ಎಲ್ಲಿ ಬೇಕಾದರೂ ಚಲಾಯಿಸಬಹುದು… ನಾನು ನನ್ನ ಮಲಗುವ ಕೋಣೆಯಲ್ಲಿರಲಿ, ನನ್ನ ತರಗತಿಯಲ್ಲಿರಲಿ ಅಥವಾ ನಾನು  ಭಗವಂತನ ಮುಂದೆ ಇರಲಿ. ಎಲ್ಲಿ ಬೇಕಾದರೂ ನನ್ನ ಮೂಲಭೂತ ಹಕ್ಕನ್ನು ಚಲಾವಣೆ ಮಾಡಬಹುದು’ ಎಂದು ಕರ್ನಾಟಕದಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ವಿದ್ಯಾರ್ಥಿ-ಅರ್ಜಿದಾರರ ಪರವಾಗಿ ದವೆ ಉತ್ತರಿಸಿದರು. ಗೌರವ ನೀಡುವ ಸ್ಥಳಗಳಿಗೆ ಹೋದಾಗ ಜನರು ತಮ್ಮ ತಲೆಯನ್ನು ಮುಚ್ಚಿಕೊಳ್ಳುವುದನ್ನು ನ್ಯಾಯಮೂರ್ತಿ ಗುಪ್ತಾ ಒಂದು ಹಂತದಲ್ಲಿ ಗಮನ ನೀಡಿ ಮಾತನಾಡಿದರು.ಒಂದು ತರಗತಿಯ ಕೋಣೆ ಎಲ್ಲಾ ಧಾರ್ಮಿಕ ಸ್ಥಳಗಳಂತೆ ಅತ್ಯಂತ ಗೌರವಾನ್ವಿತವಾಗಿದೆ ಎಂದು ಸುಪ್ರೀಂ ಕೋರ್ಟ್‌ ಪೀಠಕ್ಕೆ ದವೆ ಉತ್ತರಿಸಿದರು. ಭಾರತದಲ್ಲಿ ಗೌರವ ನೀಡುವ ಸ್ಥಳಗಳಿಗೆ ಹೋದಾಗ ಅಲ್ಲಿ ತಲೆಯನ್ನು ಮುಚ್ಚಿಕೊಂಡು ಹೋಗುವ ಸಂಪ್ರದಾಯವಿದೆ. ನಮ್ಮ ಪ್ರಧಾನಿಯವರನ್ನೇ ನೋಡಿ. ಅವರು ಕೆಂಪುಕೋಟೆಯಿಂದ ಭಾಷಣ ಮಾಡುವಾಗ, ಅವರು ಎಲ್ಲಾ ರಾಜ್ಯಗಳ ಬಣ್ಣಗಳನ್ನು ಪ್ರತಿನಿಧಿಸುವ ಪೇಟವನ್ನು ಧರಿಸುತ್ತಾರೆ ಎಂದು ದವೆ ವಾದ ಮಾಡಿದರು. “ಧಾರ್ಮಿಕ ಆಚರಣೆ” ಏನು ವ್ಯಾಖ್ಯಾನಿಸುತ್ತದೆ ಎಂದು ದವೆ ಅವರಲ್ಲಿ ಈ ವೇಳೆ ನ್ಯಾಯಾಲಯವು ಕೇಳಿದೆ. ಹಿಜಾಬ್ ತಮ್ಮ ಧಾರ್ಮಿಕ ಗುರುತು ಮತ್ತು ನಂಬಿಕೆಗೆ ಸಮಾನಾರ್ಥಕವಾಗಿದೆ ಎಂದು ವಿದ್ಯಾರ್ಥಿಗಳು ವಾದಿಸಿದ್ದಾರೆ. ಧಾರ್ಮಿಕ ಆಚರಣೆಗಳು ಕೇವಲ ಮೇಲ್ನೋಟಕ್ಕೆ ಧರ್ಮದೊಂದಿಗೆ ಸಂಬಂಧ ಹೊಂದಿದ್ದನ್ನು ಮಾತ್ರ ಅರ್ಥೈಸುತ್ತದೆಯೇ ಎಂದು ನ್ಯಾಯಾಲಯವು ಪ್ರಶ್ನಿಸಿದೆ.ಮುಸ್ಲಿಂ ಮಹಿಳೆಯರು ದರ್ಗಾಕ್ಕೆ ಹೋಗುವುದು ಅಥವಾ ಪಾರ್ಸಿಗಳು ಫೈರ್‌ ಟೆಂಪಲ್‌ಗೆ ಭೇಟಿ ನೀಡುವುದು ಆಯಾ ಧರ್ಮದ ಆಚರಣೆಗಳು ಎಂದು ಪೀಠ ಹೇಳಿದೆ. ಆದರೆ ‘ಧಾರ್ಮಿಕ ಆಚರಣೆ’ಯು ಉಡುಗೆಯನ್ನು ಒಳಗೊಂಡಿರುತ್ತದೆಯೇ?” ಎಂದು ನ್ಯಾಯಮೂರ್ತಿ ಗುಪ್ತಾ ಈ ವೇಳೆ ಪ್ರಶ್ನಿಸಿದ್ದಾರೆ.

ಪೂಜೆ ಮಾಡುವಾಗ ಬಿಳಿ ಅಥವಾ ಕಿತ್ತಳೆ ಬಣ್ಣದ ಧೋತಿಯಂತಹ ನಿರ್ದಿಷ್ಟ ಉಡುಗೆಯನ್ನು ಧರಿಸುವುದು ಧರ್ಮಕ್ಕೆ ಸಂಬಂಧಿಸಿರಬಹುದು ಎಂದು ಪೀಠ ಹೇಳಿದೆ. ಆದರೆ ಧಾರ್ಮಿಕ ಸ್ಥಳಗಳ ಹೊರಗೆ ನಿರ್ದಿಷ್ಟ ಉಡುಪನ್ನು ಧರಿಸುವುದು ‘ಧಾರ್ಮಿಕ ಆಚರಣೆ’ಯ ವ್ಯಾಪ್ತಿಯಲ್ಲಿದೆಯೇ? ಎಂದು ಪ್ರಶ್ನೆ ಮಾಡಿದೆ. “ಧಾರ್ಮಿಕ ಆಚರಣೆಯು ದೇವಸ್ಥಾನ ಅಥವಾ ದರ್ಗಾ ಇತ್ಯಾದಿಗಳಿಗೆ ಸೀಮಿತವಾಗಿಲ್ಲ. ಇದು ಒಬ್ಬರ ಧಾರ್ಮಿಕ ಆತ್ಮಸಾಕ್ಷಿಯ ಭಾಗವಾಗಿದೆ ಹಾಗಾಗಿ, ಒಬ್ಬ ಮುಸ್ಲಿಂ ಮಹಿಳೆಯ ಹಿಜಾಬ್ ಧರಿಸುವ ನಂಬಿಕೆಯೊಂದಿಗೆ ಪ್ರಶ್ನೆ ಮಾಡಲು ಸಾಧ್ಯವಿಲ್ಲ’ ಎಂದು ದವೆ ಉತ್ತರಿಸಿದರು.

Previous Post

ಮಂಗಳೂರು :ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಫಾಝಿಲ್, ಮಸೂದ್ ಕುಟುಂಬಕ್ಕೆ ನ್ಯಾಯಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

Next Post

ವಕ್ಫ್ ಆಸ್ತಿ ಕಬಳಿಕೆ: ಇದು ದೊಡ್ಡ ಕುಳಗಳು ಶಾಮೀಲಾಗಿರುವ 2.30 ಸಾವಿರ ಕೋಟಿ ಮೀರಿದ ಹಗರಣ

Next Post
ವಕ್ಫ್ ಆಸ್ತಿ ಕಬಳಿಕೆ: ಇದು ದೊಡ್ಡ ಕುಳಗಳು ಶಾಮೀಲಾಗಿರುವ 2.30 ಸಾವಿರ ಕೋಟಿ ಮೀರಿದ ಹಗರಣ

ವಕ್ಫ್ ಆಸ್ತಿ ಕಬಳಿಕೆ: ಇದು ದೊಡ್ಡ ಕುಳಗಳು ಶಾಮೀಲಾಗಿರುವ 2.30 ಸಾವಿರ ಕೋಟಿ ಮೀರಿದ ಹಗರಣ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.