Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

Russia- Ukraine War: ಯುದ್ಧದಿಂದ ತಪ್ಪಿಸಿಕೊಳ್ಳಲು ಕೈ ಕಾಲು ಮುರಿದುಕೊಳ್ಳಲು ಮುಂದಾಗುತ್ತಿರುವ ಯುವಕರು, ಗಡಿ ತೊರೆಯುತ್ತಿರುವ ಜನರು

editor tv by editor tv
September 23, 2022
in ವಿದೇಶ, ಸುದ್ದಿ
0
Russia- Ukraine War: ಯುದ್ಧದಿಂದ ತಪ್ಪಿಸಿಕೊಳ್ಳಲು ಕೈ ಕಾಲು ಮುರಿದುಕೊಳ್ಳಲು ಮುಂದಾಗುತ್ತಿರುವ ಯುವಕರು, ಗಡಿ ತೊರೆಯುತ್ತಿರುವ ಜನರು
1.9k
VIEWS
Share on FacebookShare on TwitterShare on Whatsapp

ಉಕ್ರೇನ್ ಮತ್ತು ರಷ್ಯಾ ಬಿಕ್ಕಟ್ಟು (Russia- Ukraine Crisis) ತಣ್ಣಗಾಗೆ ಹೆಚ್ಚುತ್ತಲೇ ಇದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಸೇರಿಕೊಳ್ಳುವಂತೆ ಮಿಲಿಟರಿ ಕರೆ ನೀಡಿದ ಬೆನ್ನಲ್ಲೆ ಯುದ್ಧದಿಂದ ತಪ್ಪಿಸಿಕೊಳ್ಳಲು ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ರಷ್ಯಾದಿಂದ ಪಲಾಯಾನ ಮಾಡುತ್ತಿರುವುದು ಕಂಡುಬಂದಿದೆ. ಅಧ್ಯಕ್ಷರ ಮಿಲಿಟರಿ ಕರೆಯ ಬೆನ್ನಲ್ಲೆ ರಷ್ಯಾ ಮತ್ತು ಜಾರ್ಜಿಯಾ ಗಡಿ ಭಾಗದಲ್ಲಿ ಯುದ್ಧದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಯುವಕರು ವಾಹನಗಳ ಮೂಲಕ ಗಡಿ ಭಾಗಕ್ಕೆ ತೆರಳುತ್ತಿದ್ದು, ಮೈಲುಗಳಷ್ಟು ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿವೆ. ಅಪ್ಪರ್ ಲಾರ್ಸ್​ ಚೆಕ್​ಪಾಯಿಂಟ್​ನಲ್ಲಿ ಸುಮಾರು 5 ಕಿ.ಮೀ ಉದ್ದಗಳಷ್ಟು ಕಾರುಗಳು ಸಾಲುಗಟ್ಟಿ ನಿಂತಿವೆ. ಅಧ್ಯಕ್ಷ ಪುಟಿನ್ ಅವರು ಘೋಷಣೆ ಮಾಡಿದ ತಕ್ಷಣ ಪಾಸ್​ಪೋರ್ಟ್ ಹಿಡಿದುಕೊಂಡು ಗಡಿಯತ್ತ ಹೊರಟಿರುವುದಾಗಿ ವ್ಯಕ್ತಿಯೊಬ್ಬರು ಬಿಬಿಸಿಗೆ ಹೇಳಿದ್ದಾರೆ. ಗುಂಪೊಂದು ಗಡಿಯನ್ನು ದಾಟಲು 7 ಗಂಟೆಗಳನ್ನು ತೆಗೆದುಕೊಂಡಿದೆ ಎಂದು ಹೇಳಿದೆ. ವಾಹನ ದಟ್ಟಣೆ ಹೆಚ್ಚಾದ ಹಿನ್ನೆಲೆ ಕೆಲವರು ತಮ್ಮ ವಾಹನಗಳನ್ನು ಬಿಟ್ಟು ಹೋಗುತ್ತಿದ್ದಾರೆ.

ಗಗನಕ್ಕೇರಿದ ವಿಮಾನ ಟಿಕೆಟ್ ಬೆಲೆ

ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಗಡಿ ತೊರೆಯುತ್ತಿರುವ ನಡುವೆ ವಿಮಾನದ ಮೂಲಕ ತಲುಪಬಹುದಾದ ಇಸ್ತಾನ್​ಬುಲ್​, ಬೆಲ್​ಗ್ರೇಡ್ ಅಥವಾ ದುಬೈನಲ್ಲಿ ವಿಮಾನದ ಟಿಕೆಟ್ ದರಗಳನ್ನು ಹೆಚ್ಚಿಸಲಾಗಿದೆ. ಏಕಮುಖ ಟಿಕೆಎಟ್ ಮಾರಾಟದಲ್ಲಿ ದೊಡ್ಡ ಏರಿಕೆಯನ್ನು ಮಾಡಲಾಗಿದೆ ಎಂದು ಟರ್ಕಿಯ ಮಾಧ್ಯಮವು ವರದಿ ಮಾಡಿದೆ. ವೀಸಾ ಅಲ್ಲದ ಸ್ಥಳಗಳಿಗೆ ಉಳಿದಿರುವ ವಿಮಾನಗಳಲ್ಲಿ ಪ್ರಯಾಣಿಸಬೇಕಾದರೆ ಜನರು ಸಾವಿರಾರು ಯುರೋಗಳನ್ನು ನೀಡಬೇಕಾಗುತ್ತದೆ. ಇನ್ನೊಂದೆಡೆ ಯುದ್ಧದಿಂದ ತಪ್ಪಿಸಿಕೊಳ್ಳಲು ಬಯಸುತ್ತಿರುವ ರಷ್ಯನ್ನರನ್ನು ತಮ್ಮ ದೇಶ ಸ್ವಾಗತಿಸುತ್ತದೆ ಎಂದು ಜರ್ಮನಿ ಹೇಳಿಕೊಂಡಿದೆ. ಆದರೆ ಲಿಥುವೇನಿಯಾ, ಲಾಟ್ವಿಯಾ, ಎಸ್ಟೋನಿಯಾ ಮತ್ತು ಜೆಕ್​ ರಿಪಬ್ಲಿಕ್ ಪಲಾಯನ ಮಾಡುವ ರಷ್ಯನ್ನರಿಗೆ ಆಶ್ರಯ ನೀಡುವುದಿಲ್ಲ ಎಂದು ಹೇಳಿದೆ.

ಡ್ರಾಫ್ಟ್ ಅನ್ನು ತಪ್ಪಿಸಿಕೊಳ್ಳುವುದು ರಷ್ಯಾದಲ್ಲಿ ಕ್ರಿಮಿನಲ್ ಅಪರಾಧ

ಯುದ್ಧಕ್ಕೆ ಯುವಕರು ಸೇರುವಂತೆ ಕರೆ ನೀಡಿದ ಬೆನ್ನಲ್ಲೆ ಮಿಲಿಟರಿಗೆ ಸೇರಿಸುವ ಪ್ರಕ್ರಿಯೆ ನಡೆಯುತ್ತಿದೆ. ಮಿಲಿಟರಿ ಸೇವೆಯನ್ನು ಮಾಡಿದ ಮತ್ತು ವಿಶೇಷ ಕೌಶಲ್ಯ ಹಾಗೂ ಯುದ್ಧ ಅನುಭವವನ್ನು ಹೊಂದಿರುವ ಜನರನ್ನು ಮಾತ್ರ ಕರೆಯಲಾಗುತ್ತದೆ ಎಂದು ಹೇಳಲಾಗಿದೆ. ಆದರೆ ಪಿಎಚ್‌ಡಿ ವಿದ್ಯಾರ್ಥಿ ಮತ್ತು ರಷ್ಯಾದ ಪ್ರಮುಖ ವಿಶ್ವವಿದ್ಯಾನಿಲಯದಲ್ಲಿ ಉಪನ್ಯಾಸಕರೊಬ್ಬರ ಬಳಿಯಿಂದ ಮಿಲಿಟರಿಗೆ ಪೇಪರ್​ಗೆ ಸಹಿ ಹಾಕಿಸಿಕೊಳ್ಳಲಾಗಿದೆ. ಗುರುವಾರ ಕರಡು ಕೇಂದ್ರಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ. ಆದರೆ ಈ ಉಪನ್ಯಾಸಕರಿಗೆ ಯಾವುದೇ ಮಿಲಿಟರಿ ಅನುಭವ ಇಲ್ಲ. ಇದು ಅವರ ಮಲತಂದೆಯನ್ನು ಚಿಂತೆಗೀಡು ಮಾಡಿದೆ ಎಂದು ಬಿಬಿಸಿ ವರದಿ ಮಾಡಿದೆ.

ಯುದ್ಧದಿಂದ ತಪ್ಪಿಸಲು ಅಂಗಾಂಗ ಮುರಿಯಲು ಮುಂದಾಗುತ್ತಿರುವ ಯುವಕ

ಯುದ್ಧದಿಂದ ತಪ್ಪಿಸಿಕೊಳ್ಳಲು ಯುವಕರು ಬೇರೆಬೇರೆ ಕಾರಣಗಳನ್ನು ಹುಡುಕುತ್ತಿದ್ದಾರೆ. “ವಾಹನ ಚಲಾಯಿಸುತ್ತಾ ಕಲ್ಲು ಎಸೆದು ಬಂಧಿಸಲ್ಪಟ್ಟರೆ ಪರವಾನಗಿ ರದ್ದುಗೊಳಿಸಲಾಗತ್ತದೆ. ಸೇನೆ ತೆಗೆದುಕೊಳ್ಳುವುದನ್ನು ತಪ್ಪಿಸಲು ಇದು ಸಾಕಾಗುತ್ತದೆ” ಎಂದು ಒಂದಷ್ಟು ಮಂದಿ ಯೋಚಿಸುತ್ತಿದ್ದಾರೆ. ಆದರೆ ಕಲಿನಿನ್‌ಗ್ರಾಡ್‌ನ ವ್ಯಕ್ತಿಯೊಬ್ಬ ಯುದ್ಧದಿಂದ ತಪ್ಪಿಸಿಕೊಳ್ಳಲು “ತನ್ನ ಕೈ, ಕಾಲು ಮುರಿದುಕೊಳ್ಳುತ್ತೇನೆ, ನಾನು ಜೈಲಿಗೆ ಹೋಗಲು ಬಯಸುತ್ತೇನೆ, ಯುದ್ಧದಿಂದ ತಪ್ಪಿಸಿಕೊಳ್ಳಲು ಏನು ಬೇಕಾದರೂ ಮಾಡುತ್ತೇನೆ” ಎಂದು ಬಿವಿಸಿಗೆ ಹೇಳಿದ್ದಾನೆ.

Previous Post

ಬಂಧಿತರನ್ನು 24 ಗಂಟೆಯೊಳಗೆ ಬಿಡುಗಡೆ ಮಾಡಿ: ಹೋರಾಟದ ಎಚ್ಚರಿಕೆ ನೀಡಿದ ಎಸ್​ಡಿಪಿಐ

Next Post

ರಾಜ್ಯದ ಜನರಿಗೆ ಶುಲ್ಕದ ಬರೆ – ಅಕ್ಟೋಬರ್‌ನಿಂದ ವಿದ್ಯುತ್ ದರ ಏರಿಕೆ

Next Post
ರಾಜ್ಯದ ಜನರಿಗೆ ಶುಲ್ಕದ ಬರೆ – ಅಕ್ಟೋಬರ್‌ನಿಂದ ವಿದ್ಯುತ್ ದರ ಏರಿಕೆ

ರಾಜ್ಯದ ಜನರಿಗೆ ಶುಲ್ಕದ ಬರೆ – ಅಕ್ಟೋಬರ್‌ನಿಂದ ವಿದ್ಯುತ್ ದರ ಏರಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.