Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ದಾಳಿ, ಬಂಧನದಿಂದ ಹೋರಾಟವನ್ನು ದಮನಿಸಲು ಅಸಾಧ್ಯ: ಇಲ್ಯಾಸ್ ಮುಹಮ್ಮದ್

editor tv by editor tv
September 24, 2022
in ಕರಾವಳಿ, ಸುದ್ದಿ
0
ದಾಳಿ, ಬಂಧನದಿಂದ ಹೋರಾಟವನ್ನು ದಮನಿಸಲು ಅಸಾಧ್ಯ: ಇಲ್ಯಾಸ್ ಮುಹಮ್ಮದ್
1.9k
VIEWS
Share on FacebookShare on TwitterShare on Whatsapp

ಎನ್.ಐ.ಎ. ದಾಳಿ, ನಾಯಕರ ಬಂಧನ ವಿರೋಧಿಸಿ ಬಿ.ಸಿ.ರೋಡಿನಲ್ಲಿ ಎಸ್.ಡಿ.ಪಿ.ಐ. ಪ್ರತಿಭಟನೆ

ಬಂಟ್ವಾಳ, ಸೆ.24: ನರಹತ್ಯೆ, ಗಡಿಪಾರು ಮೊದಲಾದ ಕ್ರಿಮಿನಲ್ ಹಿನ್ನೆಲೆ ಇರುವ ದುಷ್ಟ ಶಕ್ತಿಗಳು ಆಡಳಿತ ಮಾಡುವ ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನದ ಉಳಿಯುವಿಗಾಗಿ ರಾಜಿ ರಹಿತ ಹೋರಾಟ ನಡೆಸುವವರ ಮೇಲೆ ತನಿಖಾ ಸಂಸ್ಥೆಗಳ ದಾಳಿ, ಬಂಧನ ಆಶ್ಚರ್ಯ ಪಡುವ ವಿಷಯವೇನು ಅಲ್ಲ ಎಂದು ಎಸ್.ಡಿ.ಪಿ.ಐ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಹೇಳಿದರು.

ಎಸ್.ಡಿ.ಪಿ.ಐ. ಜಿಲ್ಲಾ ಕಚೇರಿಯಲ್ಲಿ ಎನ್.ಐ.ಎ. ಅಧಿಕಾರಿಗಳು ನಡೆಸಿದ ಅತಿಕ್ರಮಣ ಹಾಗೂ ಪಿ.ಎಫ್.ಐ. ನಾಯಕರ ಅಕ್ರಮ ಬಂಧನವನ್ನು ವಿರೋಧಿಸಿ ಎಸ್.ಡಿ.ಪಿ.ಐ. ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಬಿ.ಸಿ.ರೋಡ್ ಕೈಕಂಬದಲ್ಲಿ ಶನಿವಾರ ನಡೆದ ಪ್ರತಿಭನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ನಾಯಕರ ಮೇಲೆ ದಾಳಿ, ಬಂಧನದಿಂದ ಎಸ್.ಡಿ.ಪಿ.ಐ., ಪಿ.ಎಫ್.ಐ.ನ ಕಾರ್ಯಕರ್ತರನ್ನು ಭಯಪಡಿಸಬಹುದು ಎಂದು ಆರೆಸ್ಸೆಸ್, ಬಿಜೆಪಿ ಭಾವಿಸಿದ್ದರೆ ಅದು ಅವರ ಭ್ರಮೆ. ಇಂತಹ ಸುಳ್ಳು ಆರೋಪದಿಂದ ಯಾವೋರ್ವ ಕಾರ್ಯಕರ್ತನೂ ಹೋರಾಟದಿಂದ ಹಿಂಜರಿಯಲಾರನು. ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿ ಜೈಲು ಪಾಲಾದ ಪ್ರಂಜ್ಞಾ ಸಿಂಗ್ ನಂತವರು ಸಂಸತ್ತಿನಲ್ಲಿ ಕೂತು ಕಾನೂನು ರಚಿಸುವ ಈ ದೇಶದಲ್ಲಿ ಹೋರಾಟಗಾರರ ಮೇಲಿನ ದಾಳಿ, ಬಂಧನ ನಾವು ನಿರೀಕ್ಷಿಸಿದ್ದೇ ಅಗಿದೆ ಎಂದು ಅವರು ಹೇಳಿದರು.

ಪಿ.ಎಫ್.ಐ. ಅನ್ನು ನಿಷೇಧಿಸಲು ಸಾಕ್ಷ್ಯಾಧಾರಗಳು ಸಂಗ್ರಹಿಸಲು ಎಂಟು ವರ್ಷಗಳಿಂದ ಶ್ರಮಿಸಿ ಸೋತು ಹೋಗಿರುವ ಬಿಜೆಪಿ ತನಗಾಗಿರುವ ಮುಖಭಂಗವನ್ನು ಮರೆಮಾಚಲು ಕೊನೆಗೆ ಪಿ.ಎಫ್.ಐ. ನಾಯಕರನ್ನು ಟೆರೆರ್ ಲಿಂಕ್ ಆರೋಪದಲ್ಲಿ ಬಂಧಿಸಿ ಜೈಲಿಗೆ ತಲ್ಲಿದೆ. ಇದರಿಂದ ಪಿ.ಎಫ್.ಐ. ನಿಸ್ಕ್ರೀಯಗೊಳ್ಳಲಿದೆ ಎಂಬುದು ಅವರ ಲೆಕ್ಕಾಚಾರ. ಈ ಲೆಕ್ಕಾಚಾರದಿಂದ ಅವರ ಕಾರ್ಯಕರ್ತರನ್ನು ಒಂದು ದಿನ ಸಮಾಧಾನ ಪಡಿಸಲು ಮಾತ್ರ ಸಾಧ್ಯ ಎಂದು ಅವರು ನುಡಿದರು.

ಸರಕಾರದ ವಿರುದ್ಧ ದ್ವನಿ ಎತ್ತುವವರ ವಿರುದ್ಧ ದೇಶ ದ್ರೋಹ ಕೇಸ್ ದಾಖಲಿಸುವ ಕೆಲಸ ನಡೆಯುತ್ತಿದೆ. ಪ್ರಸಕ್ತ ದೇಶದಲ್ಲಿ ದಲಿತರು, ಮುಸ್ಲಿಮರು, ಕ್ರೈಸ್ತರನ್ನು ಉಸಿರು ಕಟ್ಟಿಸುವ ವಾತಾವರಣ ನಡೆಯುತ್ತಿದೆ. ತ್ರಿಶೂಲ, ಖಡ್ಗ, ಬಂದೂಕು ದೀಕ್ಷೆ ಕೊಡುವ ಆರೆಸೆಸ್, ಸಂಘ ಪರಿವಾರ, ಬಿಜೆಪಿಗೆ ಟೆರರ್ ಲಿಂಕ್ ಇದೆಯೇ ಹೊರೆತು ಎಸ್.ಡಿ.ಪಿ.ಐ. ಮತ್ತು ಪಿ.ಎಫ್.ಐ.ಗೆ ಅಲ್ಲ. ದೇಶದಲ್ಲಿ ಯಾವುದಾದರೂ ಒಂದು ಸಂಘಟನೆ ನಿಷೇಧ ಆಗುವುದಾದರೆ ಮೊದಲು ಆರೆಸ್ಸೆಸ್, ಸಂಘ ಪರಿವಾರವನ್ನು ನಿಷೇಧ ಮಾಡಬೇಕು ಎಂದು ಅವರು ಅಗ್ರಹಿಸಿದರು.

ಹತ್ಯಾಕಾಂಡ, ಗಲಭೆ, ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿ ಜೈಲಿನಲ್ಲಿ ಇರಬೇಕಾದ ಬಿಜೆಪಿ, ಆರೆಸ್ಸೆಸ್, ಸಂಘ ಪರಿವಾರದ ನಾಯಕರು ದೇಶವನ್ನು ಆಡಳಿತ ಮಾಡುತ್ತಿದ್ದಾರೆ. ಅವರ ವಿರುದ್ಧ ಗಟ್ಟಿ ದ್ವನಿಯಾದ ಪಿ.ಎಫ್.ಐ., ಎಸ್.ಡಿ.ಪಿ.ಐ. ಅನ್ನು ಎನ್.ಐ.ಎ., ಇಡಿ ಮೊದಲಾದ ತನಿಖಾ ಸಂಸ್ಥೆಗಳನ್ನು ತನ್ನ ಕೈಗೊಂಬೆಯಂತೆ ಮಾಡಿ ಹೆದರಿಸುವ, ಬೆದರಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಇವೆಲ್ಲವು ವ್ಯರ್ಥ ಪ್ರಯತ್ನಗಳಾಗಿವೆ ಎಂದು ಅವರು ಹೇಳಿದರು.

ಎಸ್.ಡಿ.ಪಿ.ಐ.‌ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮುನೀಶ್ ಅಲಿ ಮಾತನಾಡಿ, ಪಿ.ಎಫ್.ಐ. ನಾಯಕರ ಬಂಧನ ಕೇವಲ ರಾಜಕೀಯ ಪ್ರೇರಿತ ಬೇಟೆಯಾಗಿದೆ. ಇದಕ್ಕೆ ಕೆಲವು ಮಾಧ್ಯಮಗಳು ನಾಗಪುರದ ಕಚೇರಿಯಲ್ಲಿ ತಯಾರಾದ ಸ್ಕ್ರಿಪ್ಟ್ ಅನ್ನು ಸುದ್ದಿಯ ರೂಪದಲ್ಲಿ ಪ್ರಕಟಿಸುತ್ತಿವೆ. ಫ್ಯಾಶಿಸ್ಟ್ ವಿರುದ್ಧದ ಪಿ.ಎಫ್.ಐ., ಎಸ್.ಡಿ.ಪಿ.ಐ.ಯ ಹೋರಾಟದ ಬಗ್ಗೆ ಜನರ ದಾರಿ ತಪ್ಪಿಸಲು ಎಲ್ಲಾ ದುಷ್ಟ ಶಕ್ತಿಗಳು ಏಕ ರೂಪದಲ್ಲಿ ಶ್ರಮಿಸುತ್ತಿದೆ ಎಂದರು.

ದೇಶದ ಇತಿಹಾಸದಲ್ಲಿ ಎಂದೂ ಮರೆಯಲಾಗದ ಭೀಕರ ಹತ್ಯಾಕಾಂಡ, ಬಾಂಬ್ ಸ್ಫೋಟ, ಗುಂಪು ಹತ್ಯೆ, ದಲಿತ ಬಾಲಕಿಯರ ಅತ್ಯಾಚಾರ, ಕೊಲೆ, ಮರ್ಯಾದೆ ಹತ್ಯೆ, ಕ್ರೈಸ್ತರ ಪ್ರಾಥನಾ ಮಂದಿಗಳಿಗೆ ದಾಳಿ ನಡೆಸಿದ ಆರೆಸ್ಸೆಸ್ ಮತ್ತು ಸಂಘ ಪರಿವಾರದ ಕಚೇರಿ, ಮನೆಗಳಿಗೆ ದಾಳಿ ನಡೆಸದ ಎನ್.ಐ.ಎ., ಕೊರೋನ, ಪ್ರವಾಹ, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಜನರಿಗೆ ನೆರವಾಗುತ್ತಿರುವ, ದಲಿತರು, ಅಲ್ಪಸಂಖ್ಯಾತರ ಹಕ್ಕುಗಳಿಗೆ ಹೋರಾಟ ಮಾಡುವ ಪಿ.ಎಫ್.ಐ. ನಾಯಕರ ಮೇಲೆ ದಾಳಿ ನಡೆಸಿ ಬಂಧಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪಕ್ಷದ ಪ್ರಮುಖರಾದ ಖಲಂದರ್ ಪರ್ತಿಪಾಡಿ, ಶಾಕಿರ್ ಅಲಕೆಮಜಲು, ಯೂಸುಫ್ ಆಲಡ್ಕ, ಮುನೀಶ್ ಅಲಿ, ಶಾಹುಲ್ ಹಮೀದ್ ಎಸ್.ಎಚ್., ಶರೀಫ್ ವಲವೂರ್, ಇದ್ರೀಶ್ ಉಪಸ್ಥಿತರಿದ್ದರು. ಅಶ್ರಫ್ ತಲಪಾಡಿ ಕಾರ್ಯಕ್ರಮ ನಿರೂಪಿಸಿದರು.

https://fb.watch/fKI5IkCXR7/

Previous Post

ಮಂಗಳೂರು: ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳಲಿ- ಯು.ಟಿ ಖಾದರ್

Next Post

ಚೀನಾದಲ್ಲಿ ಕ್ಷಿಪ್ರ ಕಾಂತ್ರಿ – ಗೃಹ ಬಂಧನದಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌?

Next Post
ಚೀನಾದಲ್ಲಿ ಕ್ಷಿಪ್ರ ಕಾಂತ್ರಿ – ಗೃಹ ಬಂಧನದಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌?

ಚೀನಾದಲ್ಲಿ ಕ್ಷಿಪ್ರ ಕಾಂತ್ರಿ – ಗೃಹ ಬಂಧನದಲ್ಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌?

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.