Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಯಾವುದೇ ಪ್ರಚಾರವಿಲ್ಲದೆ ಸಮಾಜ ಸೇವೆಯಲ್ಲಿ ತೊಡಗಿದೆ ಎಂ ಎನ್ ಜಿ ಫೌಂಡೇಶನ್ (ರಿ) ಸಂಸ್ಥೆ

editor tv by editor tv
September 26, 2022
in ಕರಾವಳಿ, ಸುದ್ದಿ
0
ಯಾವುದೇ ಪ್ರಚಾರವಿಲ್ಲದೆ ಸಮಾಜ ಸೇವೆಯಲ್ಲಿ ತೊಡಗಿದೆ ಎಂ ಎನ್ ಜಿ ಫೌಂಡೇಶನ್ (ರಿ) ಸಂಸ್ಥೆ
1.9k
VIEWS
Share on FacebookShare on TwitterShare on Whatsapp

ಯಾವುದೇ ಪ್ರಚಾರವಿಲ್ಲದೆ ಸಮಾಜ ಸೇವೆಯಲ್ಲಿ ತೊಡಗಿದೆ ಎಂ ಎನ್ ಜಿ ಫೌಂಡೇಶನ್ (ರಿ) ಸಂಸ್ಥೆ

ಹೌದು ಇತ್ತೀಚಿನ ದಿನಗಳಲ್ಲಿ ಸಮಾಜಸೇವೆ ಕ್ರೌಡ್ ಫಂಡಿಂಗ್ ಎಂಬಿತ್ಯಾದಿ ಎಂದು ಹಲವಾರು ಸಂಘ-ಸಂಸ್ಥೆಗಳು, ಹುಟ್ಟಿಕೊಂಡಿದೆ. ಆದರೆ ಕೆಲವೊಂದು ಸಂಸ್ಥೆ ಹೆಸರಿಗಾಗಿ, ಪ್ರತಿಷ್ಠೆಗಾಗಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೇವಲ ಹಣ ಗಳಿಸುವುದಕ್ಕಾಗಿ ಮಾಡುವ ಸೇವೆಯಾಗಿದೆ. ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ಅರ್ಹ ವ್ಯಕ್ತಿಗಳಿಗೆ ತಲುಪುತ್ತದೋ, ಇಲ್ಲವೆಂಬುದು ಎರಡನೆಯದ್ದು. ಆದರೆ ಇವೆಲ್ಲಕ್ಕೂ ಮೀರಿ ಯಾವುದೇ ಪ್ರಚಾರವನ್ನೂ ಬಯಸದೆ ಸರ್ವಧರ್ಮದವರಿಗೂ ವಿವಿಧ ರೀತಿಯಲ್ಲಿ ಸೇವೆ ಮಾಡುತ್ತಾ ಬಂದಿರುವ ಸಂಸ್ಥೆಯಾಗಿದೆ ಎಂ ಎನ್ ಜಿ ಫೌಂಡೇಶನ್.
ಹಲವು ವರ್ಷಗಳಿಂದ ಬಡ ಹೆಣ್ಣುಮಕ್ಕಳ ಮದುವೆಗೆ, ಆರೋಗ್ಯ ಸೇವೆ, ಮನೆ ನಿರ್ಮಾಣಕ್ಕೆ, ಮಸೀದಿ ನಿರ್ಮಾಣ, ಶಿಕ್ಷಣಕ್ಕೆ, ಬಡವರಿಗೂ ಮಧ್ಯಮ ವರ್ಗದವರಿಗೆ ಸಹಾಯ ಮಾಡುತ್ತಾ ಬಂದಿರುವ ಸಂಸ್ಥೆಯಾಗಿದೆ.

ಕೆಲವು ವರ್ಷಗಳ ಹಿಂದೆ
ಇಲ್ಯಾಸ್ ಮಂಗಳೂರು ಎನ್ನುವ ಯುವಕ ಕೇವಲ ಸಾಮಾಜಿಕ ಜಾಲತಾಣದಲ್ಲಿ ಬರವಣಿಗೆ ಮೂಲಕ ಮಾತ್ರ ಸೀಮಿತವಾಗಿದ್ದ ಇವರು ಸಣ್ಣ ಪ್ರಾಯದಲ್ಲೇ ಸಮಾಜಕ್ಕೆ ಒಂದು ಸೇವೆಯನ್ನು ಮಾಡಬೇಕು ಎಂದು ಯೋಚನೆ ಮಾಡಿ ವಿವಿಧ ರೀತಿಯ ಯೋಜನೆಯನ್ನು ಹಾಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಸಹಾಯಕ್ಕಾಗಿ ಒಂದು ಕ್ರೌಡ್ ಫಂಡಿಂಗ್ ಯೋಜನೆಯನ್ನು ಪ್ರಾರಂಭ ಮಾಡಿರುವಂತಹ ಎಂ ಎನ್ ಜಿ ಫೌಂಡೇಶನ್ ಸಂಸ್ಥೆಯ ಸ್ಥಾಪಕರು.
ದಾನಿಗಳ ಸಹಕಾರದಿಂದ ಅಲ್ಪ ಸಮಯದಲ್ಲಿ ಬಹಳಷ್ಟು ಮಂದಿಗೆ ವಿವಿಧ ರೀತಿಯ ಸಹಾಯ ಸಹಕಾರವನ್ನು ಮಾಡಿ ಎಲ್ಲರ ಮನಗೆದ್ದಿದ್ದಾರೆ.
ಇತ್ತೀಚಿಗೆ ರಾತ್ರಿ ಬೆಳಗಾಗುವುದರೊಳಗೆ ಹಲವು ಬಡ ಕುಟುಂಬಗಳಿಗೆ ಅತಿ ಹೆಚ್ಚು ಸಹಾಯವನ್ನು ಸಂಗ್ರಹಿಸಿ ಫಲಾನುಭವಿಗೆ ನೀಡಿರುವುದು ಪ್ರಶಂಸೆಗೆ ಪಾತ್ರವಾಗಿದೆ. ಇನ್ನೂ ಕೇವಲ ಜಿಲ್ಲೆಯಲ್ಲದೆ ರಾಜ್ಯ ಹಾಗೂ ಹೊರ ರಾಜ್ಯಗಳಿಗೂ MNG ಫೌಂಡೇಶನ್ ನ ಸೇವೆ ಇತ್ತೀಚಿಗೆ ತಿಳಿದಿದೆ. ಹೇಗೆ ಗೊತ್ತಾ, ಕೆಲ ದಿನಗಳ ಹಿಂದೆ ತಮಿಳುನಾಡು ಮೂಲದ ಸೇಲಂ ನಿವಾಸಿಯೊಬ್ಬರನ್ನು ಕೆಲಸಕ್ಕೆ ಎಂದು ಕರೆದುಕೊಂಡು ಬಂದ ಮಾಲಕ ಧರ್ಮಸ್ಥಳದಲ್ಲಿ ಬಿಟ್ಟು ಹೋಗಿದ್ದರು.
ಹೇಗೋ ಅಲ್ಲಿಂದ ಬಿ.ಸಿ. ರೋಡ್ ತಲುಪಿದ ಆ ವ್ಯಕ್ತಿ ಒಂದು ಶುಕ್ರವಾರ ಮಿತ್ತಬೈಲ್ ಗೆ ತಲುಪುತ್ತಾರೆ. ನಂತರ ಅಲ್ಲಿರುವ ವ್ಯಕ್ತಿಯೊಬ್ಬರಲ್ಲಿ ತಮ್ಮ ಸಮಸ್ಯೆ ಹೇಳಿ ಕೊಂಡಿದ್ದರು. ಈ ರೀತಿಯ ಕಷ್ಟ ಹೇಳಿಕೊಂಡು ಪ್ರತಿದಿನ ಎಷ್ಟೋ ಮಂದಿ ಬರುತ್ತಾರೆ ಎಂದು ಎಲ್ಲರೂ ಸುಮ್ಮನಾಗಿದ್ದರು. ಆದರೆ ಈ ವ್ಯಕ್ತಿ ಯಾರಲ್ಲೂ ಹಣ ಕೇಳುತ್ತಿಲ್ಲ, ಅರ್ಥವಾಗದ ಭಾಷೆಯಲ್ಲಿ ಏನೂ ಹೇಳುತ್ತಿದ್ದರು. ಆದರೆ ಮಾಹಿತಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಎಂ ಜೆ ಎಂ ಮಿತ್ತಬೈಲ್ ಮಸೀದಿ ಇದರ ಜೊತೆ ಕಾರ್ಯದರ್ಶಿ ಅಶ್ರಫ್ ಶಾಂತಿಅಂಗಡಿ, ಉಪಾಧ್ಯಕ್ಷರಾದ ಅಬ್ದುಲ್ ರಹೀಮಾನ್, ಹಾಗೂ ಅವರ ಮಗ ಅಬ್ದುಲ್ ರಾಝಿಕ್ ಇವರು MNG ಫೌಂಡೇಶನ್ ಸಂಸ್ಥೆಯ ಕಾರ್ಯನಿರ್ವಾಹಕರಾದ ಮನ್ಸೂರ್ ಮಜಲು, ರಫೀಕ್ ಪರ್ಲಿಯ ಅವರಿಗೆ ಮಾಹಿತಿ ನೀಡಿದರು. ಅದರಂತೆ ಇವರು ವ್ಯಕ್ತಿಯ ಬಗ್ಗೆ ಹಾಗೂ ತಮಿಳುನಾಡುವಿನಲ್ಲಿ ವಿಚಾರಿಸಿದಾಗ ಆ ವ್ಯಕ್ತಿಗೆ ಯಾರಿಂದಾನೋ ಮೋಸ ಆಗಿರುವುದು ಸತ್ಯ ಎಂದು ತಿಳಿಯುತ್ತದೆ. ಅದರಂತೆ ಅವರಿಗೆ ಊರಿಗೆ ಹೋಗಲು ರೈಲು ಟಿಕೆಟ್ ಮಾಡಿ ರೈಲು ಹತ್ತಿಸಿ ಬಂದಿದ್ದರು. ಆ ವ್ಯಕ್ತಿ ಊರಿಗೆ ತಲುಪಿ ಕರ್ನಾಟಕದ ಮಂಗಳೂರು, ಬಿ. ಸಿ ರೋಡ್ ನಲ್ಲಿ ನಡೆದ ಈ ಘಟನೆಯನ್ನು ವಿವರಿಸುತ್ತಾರೆ.
ತಮಿಳುನಾಡು ಸೇಲಂ ಸಮಾಜ ಸೇವಕರು ಆ ವ್ಯಕ್ತಿಗೆ ಮೋಸ ಮಾಡಿದ ಮಾಲಕನ ಮನೆಗೆ ತೆರಳಿ ನ್ಯಾಯ ಒದಗಿಸಿ ಕೊಟ್ಟಿದ್ದಾರೆ.
ಈ ಒಂದು ಸಣ್ಣ ಸೇವೆಯನ್ನು MNG ಫೌಂಡೇಶನ್ ಮಾಡಿರುವುದು ನಮ್ಮ ಮಿತ್ತಬೈಲ್ ಜಮಾತ್ ಗೆ, ದ ಕ ಜಿಲ್ಲೆ ಹಾಗೂ ರಾಜ್ಯಕ್ಕೂ ಒಂದು ಮಾದರಿಯಾಯಿತು.

📲🖊️ ಹಂಝ ಟಿ. ಹೆಚ್. ತಾಳಿಪ್ಪಾಡಿ

Previous Post

Karnataka Assembly Elections: ಬೆಳ್ತಂಗಡಿಯಲ್ಲಿ ಪೂಂಜಾ ಸೋಲಿಸಲು ಈ ಅಸ್ತ್ರ ಬಳಸುತ್ತಾ ಕಾಂಗ್ರೆಸ್​?

Next Post

ರಾಜಸ್ಥಾನದಲ್ಲಿ ಕಾಂಗ್ರೆಸ್ ಹೈಡ್ರಾಮಾ – ಗೆಹ್ಲೋಟ್ ಬಣದ 90ಕ್ಕೂ ಹೆಚ್ಚು ಶಾಸಕರಿಂದ ರಾಜೀನಾಮೆ ಎಚ್ಚರಿಕೆ

Next Post
ರಾಜಸ್ಥಾನದಲ್ಲಿ ಕಾಂಗ್ರೆಸ್ ಹೈಡ್ರಾಮಾ – ಗೆಹ್ಲೋಟ್ ಬಣದ 90ಕ್ಕೂ ಹೆಚ್ಚು ಶಾಸಕರಿಂದ ರಾಜೀನಾಮೆ ಎಚ್ಚರಿಕೆ

ರಾಜಸ್ಥಾನದಲ್ಲಿ ಕಾಂಗ್ರೆಸ್ ಹೈಡ್ರಾಮಾ – ಗೆಹ್ಲೋಟ್ ಬಣದ 90ಕ್ಕೂ ಹೆಚ್ಚು ಶಾಸಕರಿಂದ ರಾಜೀನಾಮೆ ಎಚ್ಚರಿಕೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.