Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ರಾಜಸ್ಥಾನ ಕಾಂಗ್ರೆಸ್‍ನಲ್ಲಿ ರಾಜಕೀಯ ಬಿಕ್ಕಟ್ಟು – ಅಧಿಕಾರ ಹಿಡಿಯುತ್ತಾ ಬಿಜೆಪಿ?

editor tv by editor tv
September 26, 2022
in ಸುದ್ದಿ
0
ರಾಜಸ್ಥಾನ ಕಾಂಗ್ರೆಸ್‍ನಲ್ಲಿ ರಾಜಕೀಯ ಬಿಕ್ಕಟ್ಟು – ಅಧಿಕಾರ ಹಿಡಿಯುತ್ತಾ ಬಿಜೆಪಿ?
1.9k
VIEWS
Share on FacebookShare on TwitterShare on Whatsapp

ಜೈಪುರ: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಕಾಂಗ್ರೆಸ್‍ನ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಮಂದಾಗುತ್ತಿದ್ದಂತೆ ರಾಜಸ್ಥಾನದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಶಾಸಕರ (MLAs) ಜೊತೆ ಸಂಧಾನ ಮಾತುಕತೆ ನಡೆಸಲು ಮುಂದಾಗಿದ್ದ ಕಾಂಗ್ರೆಸ್ ಹಿರಿಯ ನಾಯಕರು ಮರಳಿ ದೆಹಲಿಗೆ ವಾಪಸ್ ಆಗಿದ್ದಾರೆ. ಈ ಹೈಡ್ರಾಮಾದ ನಡುವೆ ರಾಜಸ್ಥಾನದಲ್ಲೂ ಬಿಜೆಪಿ (BJP) ಸರ್ಕಾರ ರಚಿಸಲು ಅವಕಾಶವೊಂದು ಕೂಡಿಬಂದಿದೆ.

ಈ ಎಐಸಿಸಿ (AICC) ಅಧ್ಯಕ್ಷ ಹುದ್ದೆಗೆ ಗೆಹ್ಲೋಟ್ ಸ್ಪರ್ಧಿಸುತ್ತಿರುವ ಕಾರಣ ಮತ್ತು ಕಾಂಗ್ರೆಸ್‍ನಲ್ಲಿ ಒಬ್ಬರಿಗೆ ಒಂದೇ ಹುದ್ದೆ ನೀತಿ ಅನ್ವಯ ಸಿಎಂ ಹುದ್ದೆ ತ್ಯಜಿಸಲು ಗೆಹ್ಲೋಟ್ ಮುಂದಾಗಿದ್ದಾರೆ. ಗೆಹ್ಲೋಟ್ ಕಾಂಗ್ರೆಸ್ ಮುಖ್ಯಸ್ಥರಾಗಿ ಆಯ್ಕೆಯಾದರೆ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಸ್ಥಾನವನ್ನು ಹೊಸ ತಲೆಮಾರಿನವರಿಗೆ ಕೊಡಬೇಕೆಂದು ಹೇಳಿದ್ದರು. ಈ ಕಾರಣಕ್ಕೆ ಸಚಿನ್ ಪೈಲಟ್‍ಗೆ (Sachin Pilot) ಸಿಎಂ ಪಟ್ಟ ಸಿಗುವ ಸಾಧ್ಯತೆ ಇತ್ತು. ಜೊತೆಗೆ ಪೈಲಟ್ ಆಯ್ಕೆಗೆ ಹೈಕಮಾಂಡ್ ಕೂಡ ಒಲವು ತೋರಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಗೆಹ್ಲೋಟ್ ಬಣದ ಶಾಸಕರು ಹೈಡ್ರಾಮಾ ನಡೆಸಿದ್ದಾರೆ. ಸಚಿನ್ ಪೈಲಟ್ ಅವರಿಗೆ ಸಿಎಂ ಸ್ಥಾನವನ್ನು ನೀಡುವ ಬದಲು ನಮ್ಮಲ್ಲಿಯೇ ಯಾರಾದರೂ ಅನುಭವಿ ರಾಜಕಾರಣಿಗಳಿಗೆ ಸಿಎಂ ಸ್ಥಾನ ನೀಡಿ ಎಂದು ಪಟ್ಟುಹಿಡಿದು ಗೆಹ್ಲೋಟ್ ಬಣದ 90 ಶಾಸಕರು ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.

ಮುಂದೇನು?
ರಾಜಸ್ಥಾನದಲ್ಲಿ ಅಸೆಂಬ್ಲಿ ಹಾಲಿ ಸಂಖ್ಯಾ ಬಲ 200. ಬಹುಮತಕ್ಕೆ 101 ಶಾಸಕರ ಬಲ ಬೇಕು. 100 ಶಾಸಕರಿರುವ ರಾಜಸ್ಥಾನ ಕಾಂಗ್ರೆಸ್‍ಗೆ 6 ಬಿಎಸ್‍ಪಿ, 13 ಪಕ್ಷೇತರರ ಬೆಂಬಲ ನೀಡಿ ಸರ್ಕಾರ ರಚನೆಯಾಗಿತ್ತು. ಇದೀಗ ಗೆಹ್ಲೋಟ್ ಬಣದ 92 ಶಾಸಕರು ರಾಜೀನಾಮೆ ನೀಡಿದರೆ ಕಾಂಗ್ರೆಸ್ ಬಲ 8ಕ್ಕೆ ಕುಸಿತ ಕಾಣಲಿದೆ. ಆಗ ಸದನದ ಬಲ 108ಕ್ಕೆ ಇಳಿಕೆಯಾಗುತ್ತದೆ. ಬಹುಮತಕ್ಕೆ 55 ಸಂಖ್ಯಾ ಬಲವಾಗಿರುತ್ತದೆ. ಹಾಗಾದಲ್ಲಿ 70 ಶಾಸಕರಿರುವ ಬಿಜೆಪಿಗೆ ಅಧಿಕಾರಕ್ಕೇರುವ ಅವಕಾಶ ಇದೆ.

Previous Post

ರಾಜಸ್ಥಾನದಲ್ಲಿ ಕಾಂಗ್ರೆಸ್ ಹೈಡ್ರಾಮಾ – ಗೆಹ್ಲೋಟ್ ಬಣದ 90ಕ್ಕೂ ಹೆಚ್ಚು ಶಾಸಕರಿಂದ ರಾಜೀನಾಮೆ ಎಚ್ಚರಿಕೆ

Next Post

ಆರ್​ಎಸ್​ಎಸ್​ ಭಯೋತ್ಪಾದಕ ಸಂಘಟನೆ: ಎನ್​ಐಎ ದಾಳಿಗೆ ಎಸ್​ಡಿಪಿಐ ನಾಯಕರ ಆಕ್ಷೇಪ

Next Post
ಆರ್​ಎಸ್​ಎಸ್​ ಭಯೋತ್ಪಾದಕ ಸಂಘಟನೆ: ಎನ್​ಐಎ ದಾಳಿಗೆ ಎಸ್​ಡಿಪಿಐ ನಾಯಕರ ಆಕ್ಷೇಪ

ಆರ್​ಎಸ್​ಎಸ್​ ಭಯೋತ್ಪಾದಕ ಸಂಘಟನೆ: ಎನ್​ಐಎ ದಾಳಿಗೆ ಎಸ್​ಡಿಪಿಐ ನಾಯಕರ ಆಕ್ಷೇಪ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.