Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

SDPIಯಲ್ಲೂ ಹಿಂದೂಗಳಿದ್ದಾರೆ, ಆದ್ರೂ ಮುಸ್ಲಿಂ ಪಕ್ಷ ಅಂತ ಯಾಕೆ ಕರಿತೀರಿ: ಪುಟ್ಟನಂಜಯ್ಯ

editor tv by editor tv
September 26, 2022
in ರಾಜ್ಯ, ಸುದ್ದಿ
0
SDPIಯಲ್ಲೂ ಹಿಂದೂಗಳಿದ್ದಾರೆ, ಆದ್ರೂ ಮುಸ್ಲಿಂ ಪಕ್ಷ ಅಂತ ಯಾಕೆ ಕರಿತೀರಿ: ಪುಟ್ಟನಂಜಯ್ಯ
1.9k
VIEWS
Share on FacebookShare on TwitterShare on Whatsapp

ಬಿಜೆಪಿ ಹಿಂದೂ ರಾಷ್ಟ್ರ ಮಾಡುತ್ತಿಲ್ಲ ಬದಲಿಗೆ ಬ್ರಾಹ್ಮಣ್ಯ ರಾಷ್ಟ್ರ ಮಾಡುತ್ತಿದೆ

ಬೆಂಗಳೂರು: ಎಸ್‌ಡಿಪಿಐ ಹುಟ್ಟುಹಾಕಿದ್ದು ಮುಸ್ಲಿಮರೇ ಇರಬಹುದು. ಆದರೆ ಎಸ್‌ಡಿಪಿಐಯಲ್ಲಿ (SDPI) ಹಿಂದೂಗಳು ಅನೇಕರಿದ್ದಾರೆ. ನಾನು ಒಬ್ಬ ಹಿಂದೂ ಆಗಿದ್ದು, ಎಸ್‌ಡಿಪಿಐ ಅನ್ನು ಮುಸ್ಲಿಂ ಪಕ್ಷವೆಂದು ಯಾಕೆ ಕರೆಯುತ್ತಿರಿ ಎಂದು ಎಸ್‌ಡಿಪಿಐ ಮುಖಂಡ ದೇವನೂರು ಪುಟ್ಟನಂಜಯ್ಯ ಪ್ರಶ್ನಿಸಿದರು.

ಪಿಎಫ್‌ಐ ಕಾರ್ಯಕರ್ತರನ್ನ ಬಂಧಿಸಿರೋದನ್ನ ಖಂಡಿಸಿ ಬೆಂಗಳೂರಿನ (Bengaluru) ಎಸ್‌ಡಿಪಿಐ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಸ್‌ಡಿಪಿಐ ಹುಟ್ಟುಹಾಕಿದ್ದು ಮುಸ್ಲಿಮರೇ ಇರಬಹುದು. ಆದರೆ ನಾವೆಲ್ಲ ಹಿಂದೂಗಳೇ, ನಾನು ನಿವೃತ್ತ ಡಿಡಿಪಿಐ. ಎಸ್‌ಡಿಪಿಐನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ನಾನು ಬೇಕಾದರೆ ರಾಜ್ಯಾಧ್ಯಕ್ಷ ಆಗಬಹುದು ಎಂದರು.

ಇಂದು ಬ್ರಾಹ್ಮಣವಾದಿಗಳು, ಮನುವಾದಿಗಳು ಸಂವಿಧಾನ ಕಟ್ಟಿ ಹಾಕಿದ್ದಾರೆ. ಎಸ್‌ಡಿಪಿಐ, ಪಿಎಫ್‌ಐ ಧರ್ಮದ ಬಗ್ಗೆ ಎಲ್ಲೂ ಮಾತನಾಡಿಲ್ಲ. ರಾಷ್ಟ್ರದ ಬಗ್ಗೆ ಎಸ್‌ಡಿಪಿಐ ಧ್ವನಿ ಎತ್ತುತ್ತಿದೆ. ದೇಶ ಇವತ್ತು ಗಂಡಾಂತರದಲ್ಲಿದೆ. ಕೊರೊನಾ ಬಂದಾಗ ಹೆಣಗಳನ್ನು ಯಾರು ಮುಟ್ಟಲಿಲ್ಲ. ಆದರೆ ಎಸ್‌ಡಿಪಿಐ ಹೆಣ ಎತ್ತುವ ಕೆಲಸ ಮಾಡಿದೆ ಎಂದರು.

ದೇಶದಲ್ಲಿ ಸಾಕಷ್ಟು ಸಮಸ್ಯೆ ಇದ್ದಾವೆ. ಆದರೆ ಮೋದಿ (Narendra Modi) ಈ ಬಗ್ಗೆ ಒಂದೇ ಒಂದು ಪ್ರೆಸ್‌ಮೀಟ್ ಮಾಡಿಲ್ಲ. ಬಿಜೆಪಿಯವರು (BJP) ಹಿಂದೂ ರಾಷ್ಟ್ರ ಮಾಡುತ್ತಿಲ್ಲ. ಬದಲಿಗೆ ಬ್ರಾಹ್ಮಣ್ಯ ರಾಷ್ಟ್ರ ಮಾಡುತ್ತಿದ್ದಾರೆ. ಹಿಂದೂ ಅಂತ ಯುವಕರನ್ನು ಎತ್ತುಕಟ್ಟುತ್ತಾರೆ. ಆಯುಧ ಕೊಟ್ಟು ಕಳುಹಿಸುತ್ತಿದ್ದಾರೆ. ಅಡ್ವಾಣಿ ರಥ ಯಾತ್ರೆ ಮಾಡಿ, ಸಾವಿರಾರು ಜನ ಕೊಂದರು ಎಂದು ಕಿಡಿಕಾರಿದ ಅವರು, ಮನೆಯಲ್ಲಿ ಅವರ ಧರ್ಮ ಆಚರಿಸೋಣ. ಎಲ್ಲರ ಮನಸ್ಸು ಒಂದಾಗುವಂತೆ ಮಾಡೋಣ ಎಂದು ಮನವಿ ಮಾಡಿದರು.

Previous Post

ಅನಿಲ್ ಅಂಬಾನಿ ವಿರುದ್ಧ ನವೆಂಬರ್17ರವರೆಗೆ ಬಲವಂತವಾಗಿ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ಐಟಿ ಇಲಾಖೆಗೆ ಬಾಂಬೆ ಹೈಕೋರ್ಟ್ ಸೂಚನೆ

Next Post

ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಹೂಡಿಕೆದಾರರಿಗೆ ಒಂದೇ ದಿನ 7 ಲಕ್ಷ ಕೋಟಿ ನಷ್ಟ

Next Post
ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಹೂಡಿಕೆದಾರರಿಗೆ ಒಂದೇ ದಿನ 7 ಲಕ್ಷ ಕೋಟಿ ನಷ್ಟ

ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ಹೂಡಿಕೆದಾರರಿಗೆ ಒಂದೇ ದಿನ 7 ಲಕ್ಷ ಕೋಟಿ ನಷ್ಟ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.