Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

PFI Ban: ಕಾನೂನು ಹೋರಾಟ, ಪಿಎಫ್‌ಐ ಮುಂದೆ ಇರೋ ದಾರಿ ಏನು?

editor tv by editor tv
September 28, 2022
in ರಾಷ್ಟ್ರೀಯ, ಸುದ್ದಿ
0
PFI Ban:  ಕಾನೂನು ಹೋರಾಟ, ಪಿಎಫ್‌ಐ ಮುಂದೆ ಇರೋ ದಾರಿ ಏನು?
1.9k
VIEWS
Share on FacebookShare on TwitterShare on Whatsapp

ನವದೆಹಲಿ (ಸೆ. 28): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸೇರಿದಂತೆ ಅದರ ಎಂಟು ಮಿತ್ರ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ,

ನಿಷೇಧವನ್ನು ಸಮರ್ಥಿಸಿಕೊಳ್ಳುವಲ್ಲಿ ಕಾನೂನು ತಂತ್ರವನ್ನೂ ಸರ್ಕಾರ ಎದುರಿಸಬೇಕಾಗುತ್ತದೆ. ಈ ಸಂಘಟನೆಗಳು ಕೆಲವೇ ದಿನಗಳಲ್ಲಿ ನಿಷೇಧದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದೆ. ಅದಕ್ಕಾಗಿ ಸರ್ಕಾರದ ಅಧಿಸೂಚನೆಯನ್ನು ಅಮೂಲಾಗ್ರವಾಗಿ ಪರಿಶೀಲನೆ ಮಾಡುವ ಹಂತದಲ್ಲಿದೆ. ಕೇಂದ್ರ ಗೃಹ ಸಚಿವಾಲಯವು, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ಸೆಕ್ಷನ್ 3 ರ ಅಡಿಯಲ್ಲಿ ಪಿಎಫ್‌ಐ ಸೇರಿದಂತೆ ಒಂಬತ್ತು ಸಂಘಟನೆಗಳನ್ನು ಬ್ಯಾನ್‌ ಮಾಡಿದೆ. ನಿಷೇಧಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನು ನ್ಯಾಯಮಂಡಳಿಗೆ ಕಳುಹಿಸಲಾಗುವುದು ಎಂದು ಕಾನೂನು ಪ್ರಕ್ರಿಯೆ ತಜ್ಞರು ಹೇಳಿದ್ದಾರೆ. ಅದರ ಕಾನೂನುಬದ್ಧತೆಯನ್ನು ಪರಿಗಣಿಸಿದ ನಂತರ ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಯುಎಪಿಎ ಸೆಕ್ಷನ್ 4ರ ಅಡಿಯಲ್ಲಿ 30 ದಿನಗಳ ಒಳಗೆ ಕಾನೂನುಬಾಹಿರ ಚಟುವಟಿಕೆಗಳ ತಡೆ ನ್ಯಾಯಮಂಡಳಿಗೆ ಕೇಂದ್ರ ಸರ್ಕಾರವು ಈ ಅಧಿಸೂಚನೆಯನ್ನು ಕಳುಹಿಸುವ ಅಗತ್ಯವಿದೆ. ಇದು ದೇಶಾದ್ಯಂತ ಪಿಎಫ್‌ಐ ಮತ್ತು ಅದರ ನಾಯಕರು ಮತ್ತು ಕಾರ್ಯಕರ್ತರ ವಿರುದ್ಧ ಎನ್‌ಐಎ, ಇಡಿ ಮತ್ತು ರಾಜ್ಯ ಪೊಲೀಸರು ದಾಖಲಿಸಿರುವ ಎಲ್ಲಾ ಪ್ರಕರಣಗಳ ವಿವರಗಳನ್ನು ಒಳಗೊಂಡಿರುತ್ತದೆ.

ಗೃಹ ವ್ಯವಹಾರಗಳ ಸಚಿವಾಲಯವು ಪಿಎಫ್‌ಐ ಕುರಿತು ವಿವರವಾದ ಟಿಪ್ಪಣಿಯನ್ನು ಯುಎಪಿಎ ನ್ಯಾಯಮಂಡಳಿಗೆ ಸಲ್ಲಿಸಬಹುದು. ಈ ಸಂಘಟನೆಯು ಹೇಗೆ, ಯಾಕೆ ನಿಷೇಡಿಸಿದ್ದೇವೆ

ಎನ್ನುವುದನ್ನು ತಿಳಿಸಲಾಗುತ್ತದೆ. ಅಂತರರಾಷ್ಟ್ರೀಯ ಸಂಬಂಧಗಳು, ಕಾನೂನುಬಾಹಿರ ಚಟುವಟಿಕೆಗಳು ಮತ್ತು ಕಾನೂನುಗಳ ಉಲ್ಲಂಘನೆಗಳ ಪುರಾವೆಗಳನ್ನು ನ್ಯಾಯಮಂಡಳಿಯ ಮುಂದೆ ಇಡಬೇಕಾಗುತ್ತದೆ .ಪಿಎಫ್‌ಐಗೆ ನೋಟಿಸ್‌ ನೀಡಲಿದೆ ನ್ಯಾಯಮಂಡಳಿ: ಈ ವಿಷಯವನ್ನು ನ್ಯಾಯಮಂಡಳಿಗೆ (Unlawful Activities Prevention Tribunal ) ತಿಳಿಸಿದಾಗ, ಅದು ಲಿಖಿತವಾಗಿ ಪ್ರತಿಕ್ರಿಯಿಸುವಂತೆ ಪಿಎಫ್‌ಐಗೆ ಶೋಕಾಸ್ ನೋಟಿಸ್ ನೀಡಲಿದೆ. ಸಂಘಟನೆಯನ್ನು ಏಕೆ ನಿಷೇಧಿಸಬಾರದು ಎಂದೂ ಪ್ರಶ್ನೆ ಮಾಡಲಾಗುತ್ತದೆ. ಎರಡೂ ಪಕ್ಷಗಳ ವಾದಗಳ ಆಧಾರದ ಮೇಲೆ, ಪಿಎಫ್‌ಐ ಅನ್ನು ಕಾನೂನುಬಾಹಿರವೆಂದು ಘೋಷಿಸಲು ಸಾಕಷ್ಟು ಪುರಾವೆಗಳಿವೆಯೇ ಎಂದು ನಿರ್ಧರಿಸಲು ನ್ಯಾಯಮಂಡಳಿಯು ವಿಚಾರಣೆಯನ್ನೂ ನಡೆಸಬಹುದು.

Previous Post

ಯು.ಟಿ ಖಾದರ್ SDPI, PFI ಬ್ಯಾನ್ ಮಾಡುವಂತೆ ನಮ್ಮ ಎದುರು ಕಣ್ಣೀರು ಹಾಕಿದ್ದರು: ಕಟೀಲ್

Next Post

ಪಿಎಫ್​ಐನ ಸಮಾಜಘಾತುಕ ಕೃತ್ಯವನ್ನು ಜನತೆ ಮುಂದಿಡಿ: ಇಲ್ಲವೆಂದರೆ ಸರ್ಕಾರದ ಮೇಲೆ ಅಪನಂಬಿಕೆ ಬರುತ್ತೆ: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ

Next Post
ಪಿಎಫ್​ಐನ ಸಮಾಜಘಾತುಕ ಕೃತ್ಯವನ್ನು ಜನತೆ ಮುಂದಿಡಿ: ಇಲ್ಲವೆಂದರೆ ಸರ್ಕಾರದ ಮೇಲೆ ಅಪನಂಬಿಕೆ ಬರುತ್ತೆ: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ

ಪಿಎಫ್​ಐನ ಸಮಾಜಘಾತುಕ ಕೃತ್ಯವನ್ನು ಜನತೆ ಮುಂದಿಡಿ: ಇಲ್ಲವೆಂದರೆ ಸರ್ಕಾರದ ಮೇಲೆ ಅಪನಂಬಿಕೆ ಬರುತ್ತೆ: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.