Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ರಾಜ್ಯದ ಜನತೆಗೆ ವಿದ್ಯುತ್​ ದರ ಏರಿಕೆ ಶಾಕ್! ಇಂದಿನಿಂದ ಪರಿಷ್ಕೃತ ವಿದ್ಯುತ್ ದರ ಜಾರಿ

editor tv by editor tv
October 1, 2022
in ರಾಜ್ಯ, ಸುದ್ದಿ
0
ರಾಜ್ಯದ ಜನತೆಗೆ ವಿದ್ಯುತ್​ ದರ ಏರಿಕೆ ಶಾಕ್! ಇಂದಿನಿಂದ ಪರಿಷ್ಕೃತ ವಿದ್ಯುತ್ ದರ ಜಾರಿ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಪರಿಷ್ಕೃತ ವಿದ್ಯುತ್ (Electricity) ದರ ಅನ್ವಯವಾಗುತ್ತಿದ್ದು, ರಾಜ್ಯದ ಜನತೆಗೆ ವಿದ್ಯುತ್​ ದರ ಏರಿಕೆ ಬಿಸಿ ತಟ್ಟಲಿದೆ. ಎಸ್ಕಾಂಗಳು ಸಲ್ಲಿಸಿದ್ದ ಮನವಿಯ ಮೇರೆಗೆ ಪ್ರತಿ ಯೂನಿಟ್ ಮೇಲೆ 23-43 ಪೈಸೆವರೆಗೆ ಹೆಚ್ಚಿಸಿ KERC ಆದೇಶ ಹೊರಡಿಸಿದೆ. ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಏರಿಸಿ ಎಂದು ಇಂಧನ ಇಲಾಖೆ ಗ್ರಾಹಕರಿಗೆ ಹೊರೆ ಮಾಡಿದೆ. ಏಪ್ರಿಲ್, ಜುಲೈ ಆಯ್ತು ಇಂದಿನಿಂದಲೂ ಹೆಚ್ಚುವರಿ ವಿದ್ಯುತ್ ದರ ಪರಿಷ್ಕರಣೆ ಆಗಲಿದೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್​ಗೆ 24 ಪೈಸೆ ಹೆಚ್ಚುವರಿ ಶುಲ್ಕ ಪಾವತಿ ಮಾಡಬೇಕು. ಸೆಸ್ಕಾಂ ಅಡಿಯಲ್ಲಿ ಬರುವ ವಿದ್ಯುತ್ ಗ್ರಾಹಕರಿಗೆ ಹೆಚ್ಚುವರಿ 35 ಪೈಸೆ ಏರಿಕೆ ಮಾಡಲಾಗಿದೆ. ಹೆಸ್ಕಾಂ ಹಾಗೂ ಜೆಸ್ಕಾಂ ಅಡಿಯ ವಿದ್ಯುತ್ ಗ್ರಾಹಕರು ಪ್ರತಿ ಯೂನಿಟ್​ಗೆ 35 ಪೈಸೆ ಹೆಚ್ಚುವರಿ ವಿದ್ಯುತ್ ಶುಲ್ಕ ಕಟ್ಟಬೇಕು. ವಿದ್ಯುತ್ ಸರಬರಾಜು ಕಂಪನಿಗಳ ನಷ್ಟ ಸರಿದೂಗಿಸಲು ದರ ಏರಿಕೆ ಮಾಡಿದ್ದು, ವಿದ್ಯುತ್ ಸರಬರಾಜು ಕಂಪನಿಗಳಿಂದ ಇಂದಿನಿಂದ ಹೊಸ ವಿದ್ಯುತ್ ದರ ಜಾರಿಗೆ ಬರಲಿದೆ.

ಪ್ರತಿ ಮೂರು ತಿಂಗಳಿಗೊಮ್ಮೆ ಪರಿಷ್ಕರಣೆ ಮಾಡಬೇಕು. ಹಾಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ವಿದ್ಯುತ್ ದರ ಬಗ್ಗೆ ಒಮ್ಮೆ ಹೆಚ್ಚಾದ್ದಾರೆ ಮತ್ತೊಮ್ಮೆ ದರ ಕಡಿಮೆಯಾಗಲಿದೆ. ನಮ್ಮ ಸರ್ಕಾರ ಬಂದಾಗಲಾಗಲಿ ಅಥವಾ ನಾನು ಸಚಿವನಾದ ಮೇಲೆ ಈ ನೀತಿ ಜಾರಿಗೆ ಬಂದಿಲ್ಲ. ಕಳೆದ 7 ವರ್ಷಗಳಿಂದ ಈ ಪರಿಷ್ಕರಣೆ ನಡೆಯುತ್ತಲೇ ಇದೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದರು.

ಎಫ್​ಎಸಿ ಬೆಲೆ ಹೆಚ್ಚಾದರೆ ವಿದ್ಯುತ್ ದರ ಹೆಚ್ಚಳ ಅನಿವಾರ್ಯ. ಉತ್ಪಾದನೆ ವೆಚ್ಚ ಹೆಚ್ಚಾದರೆ ವಿದ್ಯುತ್ ದರ ಏರಿಸಬೇಕಾಗುತ್ತೆ ಎಂದು ಟಿವಿ9ಗೆ ಬೆಸ್ಕಾಂ ತಾಂತ್ರಿಕ ನಿರ್ದೇಶಕ ನಾಗಾರ್ಜುನ್ ಹೇಳಿಕೆ ನೀಡಿದರು. ಮಾರುಕಟ್ಟೆಯಲ್ಲಿ ಕಲ್ಲಿದ್ದಲು ದರ ಹೆಚ್ಚಾಗಿದೆ. ವಿದ್ಯುತ್​ ಉತ್ಪಾದನೆಗೆ ಬೇಕಾದ ಕಚ್ಚಾ ಸಾಮಾಗ್ರಿ ದರ ಹೆಚ್ಚಾಗಿದೆ. ಖರೀದಿ ವೇಳೆ ದರ ಕಡಿಮೆ ಇದ್ದರೆ KERCಗೆ ಪ್ರಸ್ತಾವನೆ ಸಲ್ಲಿಸಲ್ಲ. ಕಲ್ಲಿದ್ದಲು ಇತರೆ ಕಚ್ಚಾ ಸಾಮಾಗ್ರಿ ಏರಿಕೆಯಾದ್ರೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಈ ಪ್ರಕ್ರಿಯೆ ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸಲಾಗುತ್ತದೆ. ಉತ್ಪಾದನೆ ದರ ಕಡಿಮೆಯಾದರೆ ವಿದ್ಯುತ್ ದರ ಕಡಿಮೆ ಆಗಬಹುದು. ಇಲ್ಲವಾದರೆ ಹಾಗೇ ಮುಂದುವರಿಯಲೂಬಹುದು. ಇದನ್ನ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ನಿರ್ಧರಿಸುತ್ತೆ ಎಂದು ನಾಗಾರ್ಜುನ್ ತಿಳಿಸಿದರು.

ಈ ವರ್ಷ ಏಪ್ರಿಲ್​ನಲ್ಲಿ ಬೆಸ್ಕಾಂ ವಿದ್ಯುತ್ ದರ ಹೆಚ್ಚಿಸಿತ್ತು. ಪ್ರತಿ ಯೂನಿಟ್​ಗೆ 35 ಪೈಸೆ ಏರಿಕೆ ಮಾಡಿದ್ದ ಬೆಸ್ಕಾಂ, ಕೊರೊನಾ ಬಳಿಕ ಈಗಷ್ಟೇ ಹೋಟೆಲ್​​ ಉದ್ಯಮದಲ್ಲಿ ಚೇತರಿಕೆ ಕಾಣುತ್ತಿದೆ. ವಿದ್ಯುತ್​ ದರ ಮತ್ತೆ ಏರಿಸಿದರೆ ಉದ್ಯಮಕ್ಕೆ ಸಮಸ್ಯೆ ಆಗಲಿದೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ತಿಳಿಸಿದ್ದರು.

Previous Post

PM Modi 5G Services ದೇಶದ ಬಹುನಿರೀಕ್ಷಿತ 5ಜಿ ಸೇವೆಗಳಿಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಚಾಲನೆ

Next Post

ಮಂಗಳೂರು: ಪಿಎಫ್ ಐ ಸಂಘಟನೆಯನ್ನು ನಿಷೇಧಿಸುವ ಮುನ್ನಾ ದಿನ ಮುಂಜಾಗೃತಾ ಕ್ರಮವಾಗಿ ಬಂಧಿಸಲ್ಪಟ್ಟ ಪಿಎಫ್ ಐ ಮತ್ತು ಎಸ್ ಡಿಪಿಐನ 9ಕ್ಕೂ ಅಧಿಕ ಮುಖಂಡರು ಮತ್ತು ಕಾರ್ಯಕರ್ತರಿಗೆ ನ್ಯಾಯಾಲಯ ದಿಂದ ಜಾಮೀನು

Next Post
ಸಾಲದ ಹೊರೆಯಲ್ಲಿ ವಿದ್ಯುತ್ ವಿತರಣಾ ಕಂಪನಿಗಳು

ಮಂಗಳೂರು: ಪಿಎಫ್ ಐ ಸಂಘಟನೆಯನ್ನು ನಿಷೇಧಿಸುವ ಮುನ್ನಾ ದಿನ ಮುಂಜಾಗೃತಾ ಕ್ರಮವಾಗಿ ಬಂಧಿಸಲ್ಪಟ್ಟ ಪಿಎಫ್ ಐ ಮತ್ತು ಎಸ್ ಡಿಪಿಐನ 9ಕ್ಕೂ ಅಧಿಕ ಮುಖಂಡರು ಮತ್ತು ಕಾರ್ಯಕರ್ತರಿಗೆ ನ್ಯಾಯಾಲಯ ದಿಂದ ಜಾಮೀನು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.