Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಕಾಪು: ನಿವೃತ್ತ ಯೋಧ ಅಬ್ದುರ್ರ್ ಝಾಕ್ ಶಾಬಾನ್ ನಿಧನ

editor tv by editor tv
October 12, 2022
in ರಾಜ್ಯ, ಸುದ್ದಿ
0
ಕಾಪು: ನಿವೃತ್ತ ಯೋಧ ಅಬ್ದುರ್ರ್ ಝಾಕ್ ಶಾಬಾನ್ ನಿಧನ
1.9k
VIEWS
Share on FacebookShare on TwitterShare on Whatsapp

ಕಾಪು: ಯೋಧರಾಗಿ ಸೇವೆ ಸಲ್ಲಿಸಿದ ಮೂಳೂರು ನಿವಾಸಿ ಹಾಜಿ ಅಬ್ದುರ್ರ್ ಝಾಕ್ ಶಾಬಾನ್ (85) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.

18ನೇ ವಯಸ್ಸಿನಲ್ಲಿ ವಾಯುಸೇನೆಗೆ ಸೇರ್ಪಡೆಗೊಂಡ ಇವರು ಎಡು ವರ್ಷ ಬೆಂಗಳೂರಿನ ಏರ್‌ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ ಕಮುನಿಕೇಶನ್ ಎಂಜಿನಿಯರಿಂಗ್ ಡಿಪ್ಲೋಮಾ ಪಡೆದು ಬಳಿಕ ಕಮುನಿಕೇಶನ್ ಆಫಿಸರ್ ಆಗಿ ಕಾರ್ಯನಿರ್ವಹಿಸಿದ್ದರು. ವಾಯುಸೇನಾ ಕಾಲಾವಧಿಯಲ್ಲಿ ದೆಹಲಿ, ಆಗ್ರ, ಲಕ್ನೋ ಹಲ್ವಾರ, ಜಾಂದಿಗರ್ ಪ್ರದೇಗಳನ್ನು ದಾಟಿ ಹಿಮಾಲಯದ ತಪ್ಪಲಿನಿ ಲದ್ದಾಖ್ ಸೇನಾ ನೆಲೆಯಲ್ಲೂ ಸಾಹಸಿಕ ಕಾರ್ಯಾಚರಣೆ ನಡೆಸಿದ್ದರು.

1962ರ ಚೀನಬಾ ಯುದ್ಧ, 1965ರ ಪಾಕಿಸ್ಥಾನಯುದ್ಧ ಹಾಗೂ 1971ರ ಪಾಕಿಸ್ತಾನದ ವಿರುದ್ಧ ಸಮರ ಸೇನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಅನೇಕ ಮೆಡಲ್‌ಗಳಿಂದ ಪುರಸ್ಕೃತರಾದರು. 1975 ರಲ್ಲಿ ಸ್ವಯಂ ನಿವೃತ್ತಿ ಘೋಷಿಸಿದ ನಂತರ ಧರ್ಮಿಕ ಸೇವಾರಂಗದಲ್ಲಿ ತೊಡಗಿಸಿಕೊಂಡಿದ್ದರು.

ಮೂಳೂರಿನ ಮಸೀದಿಯ ಆಡಳಿತಗಾರನಾಗಿ ಅನೇಕ ಬಾರಿ ಕಾರ್ಯನಿರ್ವಹಿಸಿದ್ದು, ಮೂರು ಭಾರಿ ಮದ್ರಸದ ಹಾಗೂ ಒಂದು ಭಾರಿ ಮಸೀದಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕೊಡುಗೈ ದಾನಿಯೂ ಆಗಿದ್ದ ಇವರು ತಂದೆಯ ಹೆಸರಿನಲ್ಲಿ ಮುಹಮ್ಮದ್ ಶಾಬಾನ್ ಟ್ರಸ್ಟ್ ಸ್ಥಾಪಿಸಿ ಅಸಕ್ತ ಕುಟುಂಬಗಳಿಗೆ ಧನಸಹಾಯ ನೀಡುತಿದ್ದರು.

ಅಲ್‌ಖಮರ್ ವೆಲ್‌ಫೇರ್ ಅಸೋಸಿಯೇಶನ್ ಅಲ್‌ಕೋಬರ್ ಮತ್ತು ದುಬೈ ಪ್ರತಿನಿಧಿಯಾಗಿ,  ಹಲವು ವರ್ಷಗಳ ಕಾಲ ಮಳೂರು ಜುಮ್ಮಾ ಮಸೀದಿಯ ಆಡಳಿತ ಮೊಕ್ತೇಸರರಾಗಿ, ಮಾಜಿ ಅಧ್ಯಕ್ಷರಾಗಿ, ಉಡುಪಿ ಜಿಲ್ಲಾ ಸಂಯುಕ್ತ ಜಮಾಅತಿನ ಮಾಜಿ ಅಧ್ಯಕ್ಷರಾಗಿದ್ದರು. ಸುನ್ನೀ ಸಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಇವರು ಅಲ್‌ಇಹ್ಸಾನ್ ಎಜುಕೇಶನ್ ಸೆಂಟರ್‌ನ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.

Previous Post

ಒತ್ತುವರಿ ತೆರವು ನಿಲ್ಲಿಸಿ…ಇಲ್ಲವಾದ್ರೆ ನಾವು ಬೆಂಕಿ ಹಚ್ಚಿಕೊಳ್ಳುತ್ತೇವೆ – BBMP ಗೆ ಬೆದರಿಕೆ ಹಾಕಿದ ದಂಪತಿ

Next Post

ಹಿಂದೂ ಪದ್ಧತಿಯಂತೆ ನಡೆಯಿತು Saudi Arabia ದಲ್ಲಿ ಮೃತಪಟ್ಟ ಮುಸಲ್ಮಾನನ ಅಂತ್ಯಕ್ರಿಯೆ: ಕೇರಳದಲ್ಲಿ ಅಚಾತುರ್ಯ

Next Post
ಹಿಂದೂ ಪದ್ಧತಿಯಂತೆ ನಡೆಯಿತು Saudi Arabia ದಲ್ಲಿ ಮೃತಪಟ್ಟ ಮುಸಲ್ಮಾನನ ಅಂತ್ಯಕ್ರಿಯೆ: ಕೇರಳದಲ್ಲಿ ಅಚಾತುರ್ಯ

ಹಿಂದೂ ಪದ್ಧತಿಯಂತೆ ನಡೆಯಿತು Saudi Arabia ದಲ್ಲಿ ಮೃತಪಟ್ಟ ಮುಸಲ್ಮಾನನ ಅಂತ್ಯಕ್ರಿಯೆ: ಕೇರಳದಲ್ಲಿ ಅಚಾತುರ್ಯ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.