Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ನಾನು ಬೆಳೆಸಿದ ಬಿಜೆಪಿ ಪಕ್ಷದವರೇ ನನಗೆ ಕಷ್ಟ ಕೊಡುತ್ತಿದ್ದಾರೆ – ಕಾಂಗ್ರೆಸ್ ಕಡೆ ಮುಖ ಮಾಡಿದ್ರಾ ಜನಾರ್ದನ ರೆಡ್ಡಿ?

editor tv by editor tv
October 30, 2022
in ರಾಜ್ಯ, ಸುದ್ದಿ
0
ನಾನು ಬೆಳೆಸಿದ ಬಿಜೆಪಿ ಪಕ್ಷದವರೇ ನನಗೆ ಕಷ್ಟ ಕೊಡುತ್ತಿದ್ದಾರೆ – ಕಾಂಗ್ರೆಸ್ ಕಡೆ ಮುಖ ಮಾಡಿದ್ರಾ ಜನಾರ್ದನ ರೆಡ್ಡಿ?
1.9k
VIEWS
Share on FacebookShare on TwitterShare on Whatsapp

ಬಳ್ಳಾರಿ: ಕಾಂಗ್ರೆಸ್ (Congress) ನಾಯಕರಿಗಿಂತ ಹೆಚ್ಚು, ಬಿಜೆಪಿ (BJP) ನಾಯಕರೇ ನನಗೆ ತೊಂದರೆ ಕೊಡುತ್ತಿದ್ದಾರೆ. ನನ್ನ ರಾಜಕೀಯ ಜೀವನ ಮುಂದೆ ಹೇಗಿರುತ್ತೆ, ಅದು ನನಗೆ ಗೊತಿಲ್ಲ. ನಾನು ಬೆಳೆಸಿದ ಪಕ್ಷದವರು ನನಗೆ ಸಾಕಷ್ಟು ಕಷ್ಟ ಕೊಡುತ್ತಿದ್ದಾರೆ. ಕಾಂಗ್ರೆಸ್‍ನವರು ಕಷ್ಟ ಕೊಟ್ಟಿದ್ದಾರೆ. ಆದ್ರೆ ಬಿಜೆಪಿ ಅವರು ನನಗೆ ಸಾಕಷ್ಟು ಕಷ್ಟ ಕೊಡುತ್ತಿದ್ದಾರೆ ಎಂದು ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಗಣಿ ನಾಡಿನಲ್ಲಿ ರಾಜಕೀಯ ದಿನೇ ದಿನೇ ರಂಗೇರುತ್ತಿದೆ. ಒಂದು ಕಾಲದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿ ಅಧಿಕಾರಕ್ಕೆ ತಂದ ರೆಡ್ಡಿಗಾರು ಇಂದು ಬಿಜೆಪಿ ವಿರುದ್ಧವೇ ಕಿಡಿ ಕಾರುವ ಮೂಲಕ ಬಿಜೆಪಿಗೆ ಮುಜುಗರ ತಂದಿದ್ದಾರೆ.

ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದು, ಅದರಲ್ಲೂ ಕರ್ಣಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಮುಖ ಕಾರಣ ಗಾಲಿ ಜನಾರ್ದನ ರೆಡ್ಡಿ ಅವರು. ಹೌದು ಒಂದು ಕಾಲದಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಕಷ್ಟು ಪರಿಶ್ರಮ ಪಟ್ಟಿದ್ದರು. ಆದ್ರೆ ಇಂದು ಬಿಜೆಪಿಗೆ ರೆಡ್ಡಿ ಬಳಗ ಬೇಕಾಗಿಲ್ಲ. ಅಕ್ರಮ ಗಣಿಗಾರಿಕೆ ಆರೋಪ ಹಿನ್ನೆಲೆಯಲ್ಲಿ ರೆಡ್ಡಿ ಜೈಲು ಸೇರಿದ್ದರು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಮನಸ್ಸು ಮಾಡಿದ್ರೆ, ರೆಡ್ಡಿ ಅವರ ಮೇಲೆ ಕೃಪೆ ತೋರಬಹುದಾಗಿತ್ತು. ಆದ್ರೆ ಇಂದು ರೆಡ್ಡಿ ಬಿಜೆಪಿಗೆ ಬೇಕಿಲ್ಲ. ಅದೇ ಕಾರಣಕ್ಕಾಗಿ ರೆಡ್ಡಿಯನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಲು ಪಕ್ಷ ಹಿಂದೇಟು ಹಾಕುತ್ತಿದೆ. ಇದೇ ಕಾರಣಕ್ಕೆ ರೆಡ್ಡಿ ಪಕ್ಷ ತೊರೆಯುವ ಮಾತನಾಡುತ್ತಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಜನಾರ್ದನ ರೆಡ್ಡಿ, ನಾನು ನವಂಬರ್ 6ರ ಬಳಿಕ ಬಳ್ಳಾರಿಯಲ್ಲಿ ಇರುವ ಹಾಗೆ ಇಲ್ಲ. ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ, ನವೆಂಬರ್ 6ರ ಬಳಿಕ ಬಳ್ಳಾರಿ ಬಿಡಬೇಕು. ಆದ್ರೆ ನಾ ಬಳ್ಳಾರಿ ಬಿಟ್ಟು ಬೆಂಗಳೂರಿನಲ್ಲಿ (Bengaluru) ಇರಲ್ಲ. ಇಲ್ಲೇ ಆಸು ಪಾಸಿನಲ್ಲಿ ಇರುವೆ. ಮುಂದಿನ ದಿನ ನಾನು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಸೋಮಶೇಖರ್ ರೆಡ್ಡಿ, ಮುಸ್ಲಿಂ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಆದ್ರೆ ಆಗ ಅವರು, ಹಾಗೆ ಹೇಳಿಕೆ ನೀಡಲು ಕಾರಣ ಬೇರೆ ಇದೆ. ಅವರು ಅಂದು ಹೇಳಿಕೆ ನೀಡಿ ಕ್ಷಮೆ ಕೂಡಾ ಕೇಳಿದ್ದರು. ಆದ್ರೆ ಹಾಗೆ ಹೇಳಿಕೆ ನೀಡಲು ಕಾಣದ ಕೈಗಳ ಒತ್ತಡ ಇತ್ತು. ಅವರು ಹೇಳಿದ ಹಾಗೆ ರೆಡ್ಡಿ ಹೇಳಿಕೆ ನೀಡಿದ್ದಾರೆ. ಮುಂದಿನ ದಿನದಲ್ಲಿ ನಾನು ರೆಡ್ಡಿ ಹಾಗೆ ಹೇಳಿಕೆ ನೀಡುವಂತೆ ಯಾರು ಹೇಳಿದ್ದು ಎನ್ನುವುದನ್ನು ಬಹಿರಂಗ ಪಡಿಸುತ್ತೇನೆ ಎಂದು ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ.

Previous Post

Breaking News ಗುಜರಾತ್‌ನ ಮೊರ್ಬಿ ಪ್ರದೇಶದಲ್ಲಿ ಕೇಬಲ್ ಸೇತುವೆ ಕುಸಿತ; ಹಲವು ಮಂದಿಗೆ ಗಾಯ

Next Post

ಮತ್ತೆ 40% ಸದ್ದು- ಗುತ್ತಿಗೆದಾರನಿಂದ ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ

Next Post
ಮತ್ತೆ 40% ಸದ್ದು- ಗುತ್ತಿಗೆದಾರನಿಂದ ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ

ಮತ್ತೆ 40% ಸದ್ದು- ಗುತ್ತಿಗೆದಾರನಿಂದ ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.