Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್

editor tv by editor tv
November 1, 2022
in ರಾಷ್ಟ್ರೀಯ, ಸುದ್ದಿ
0
ಗುಜರಾತ್ ತೂಗುಸೇತುವೆ ದುರಂತ: 2016ರಲ್ಲಿ ಬಂಗಾಳದ ಸೇತುವೆ ಕುಸಿದಿದ್ದಾಗ ಮೋದಿ ಮಾಡಿದ್ದ ಭಾಷಣ ವೈರಲ್
1.9k
VIEWS
Share on FacebookShare on TwitterShare on Whatsapp

ಚುನಾವಣಾ ಕಾಲದಲ್ಲಿ ಕೊಲ್ಕೊತ್ತಾದ ಮೇಲುಸೇತುವೆ ಕುಸಿದದ್ದು
ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ,

ಈಗ ಚುನಾವಣಾ ಕಾಲದಲ್ಲಿ ಗುಜರಾತ್
ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ @narendramodi ಅವರೇ?#GujaratBridgeCollapse pic.twitter.com/XZv9VgQD0h

— Siddaramaiah (@siddaramaiah) October 31, 2022

ಗುಜರಾತ್‌ನ ಮೊರ್ಬಿ ನಗರದ ಮಖು ನದಿಗೆ ನಿರ್ಮಿಸಿದ್ದ ತೂಗು ಸೇತುವೆ ಕುಸಿತದಿಂದಾಗಿ ಈವರೆಗೆ 141 ಜನರು ಮೃತಪಟ್ಟಿದ್ದಾರೆ. ಹೆಚ್ಚಿನ ಮಹಿಳೆಯರು ಮತ್ತು ಮಕ್ಕಳು ಪ್ರಾಣ ತೆತ್ತಿದ್ದಕ್ಕೆ ದೇಶಾದ್ಯಂತ ಶೋಕ ವ್ಯಕ್ತವಾಗಿದೆ. ಎನ್‌ಡಿಆರ್‌ಎಫ್, ಸೇನೆ, ಎಸ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರದ ಐದು ತಂಡಗಳು ಶೋಧ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ಸಂದರ್ಭದಲ್ಲಿ 2016ರಲ್ಲಿ ಕೋಲ್ಕತ್ತಾದ ಮೇಲು ಸೇತುವೆ ಕುಸಿದಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದ ಭಾಷಣವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

2016ರ ಮಾರ್ಚ್ ತಿಂಗಳಿನಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಕುಸಿದುಬಿದ್ದು 27 ಜನರು ಸಾವನಪ್ಪಿದ್ದರು. ಆಗ ಚುನಾವಣಾ ಪ್ರಚಾರ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, “ಇದು ಆಕ್ಟ್ ಆಫ್ ಗಾಡ್ (ದೇವರ ಕೆಲಸ) ಎಂದು ಕೆಲವರು ಹೇಳುತ್ತಾರೆ, ದೀದಿ ಇದು ಆಕ್ಟ್ ಆಫ್ ಗಾಡ್ ಅಲ್ಲ ಬದಲಿಗೆ ಆಕ್ಟ್ ಆಫ್ ಫ್ರಾಡ್ (ವಂಚನೆಯ ಕೆಲಸ) ಆಗಿದೆ. ಚುನಾವಣೆಯ ಸಂದರ್ಭದಲ್ಲಿಯೇ ಕೋಲ್ಕತ್ತಾದ ಮೇಲುಸೇತುವೆ ಕುಸಿದಿದೆ ಎಂದರೆ ನೀವು ಹೇಗೆ ಆಡಳಿತ ನಡೆಸುತ್ತಿದ್ದೀರಿ ಎಂದು ಬಂಗಾಳದ ಜನಕ್ಕೆ ದೇವರು ನೀಡಿದ ಸಂದೇಶವಾಗಿದೆ. ಇವತ್ತು ಸೇತುವೆ ಬಿದ್ದಿದೆ, ನಾಳೆ ಇಡೀ ಬಂಗಾಳ ನಾಶವಾಗುತ್ತದೆ, ಅದನ್ನು ತಪ್ಪಿಸಿ ಎಂದು ದೇವರು ನೀಡಿದ ಸಂದೇಶವಾಗಿದೆ” ಎಂದು ಹೇಳಿದ್ದರು.

ಈಗ ಚುನಾವಣೆಯ ಸಂದರ್ಭದಲ್ಲಿಯೇ ಗುಜರಾತ್‌ನಲ್ಲಿಯೂ ಸಹ ತೂಗು ಸೇತುವೆ ಬಿದ್ದಿರುವುದು ಆಕ್ಟ್ ಆಫ್ ಫ್ರಾಡ್ (ದೇವರ ಕೆಲಸ) ಅಥವಾ ಆಕ್ಟ್ ಆಫ್ ಫ್ರಾಡ್ (ನಿಮ್ಮ ಆಡಳಿತದ ವಂಚನೆಯೆ) ಆಗಿದೆಯೆ ಎಂದು ನೆಟ್ಟಿಗರು ಮೋದಿಯವರನ್ನು ಪ್ರಶ್ನಿಸಿದ್ದಾರೆ. ಟ್ವಿಟರ್‌ನಲ್ಲಿ ಆಕ್ಟ್ ಆಫ್ ಗಾಡ್ ಮತ್ತು ಆಕ್ಟ್ ಆಫ್ ಫ್ರಾಡ್ ಎಂಬ ಹ್ಯಾಷ್‌ ಟ್ಯಾಗ್ ಗಳು ಟ್ರೆಂಡ್‌ ಆಗುತ್ತಿವೆ.

Morbi bridge collapse is act of God, or act of fraud, Modiji? pic.twitter.com/FJmhbzv0m0

— Prashant Bhushan (@pbhushan1) October 31, 2022

ಚುನಾವಣಾ ಕಾಲದಲ್ಲಿ ಕೊಲ್ಕೊತ್ತಾದ ಮೇಲುಸೇತುವೆ ಕುಸಿದದ್ದು ಬಂಗಾಳಕ್ಕೆ ದೇವರು ಕಳಿಸಿದ್ದ ಸಂದೇಶ ಎನ್ನುವುದಾದರೆ, ಈಗ ಚುನಾವಣಾ ಕಾಲದಲ್ಲಿ ಗುಜರಾತ್ ತೂಗು ಸೇತುವೆ ಕುಸಿದಿರುವುದು ದೇವರು ಯಾರಿಗೆ ನೀಡಿರುವ ಸಂದೇಶ ನರೇಂದ್ರ ಮೋದಿಯವರೆ? ಎಂದು ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಈ ಘಟನೆಯಲ್ಲಿ ರಾಜಕೀಯ ಸಲ್ಲದು: ರಾಹುಲ್ ಗಾಂಧಿ

ಮೊರ್ಬಿ ಮೇಲು ಸೇತುವೆ ಕುಸಿತ ಗುಜರಾತ್ ಸರ್ಕಾರದ ವೈಫಲ್ಯವಲ್ಲವೇ? ಪ್ರಧಾನಿ ನರೇಂದ್ರ ಮೋದಿಯವರು ಇದರ ಹೊಣೆ ಹೊರಬೇಕಲ್ಲವೆ ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, “ಈ ಘಟನೆಯನ್ನು ರಾಜಕೀಯಗೊಳಿಸಲು ನಾನು ಬಯಸುವುದಿಲ್ಲ. ಇಲ್ಲಿ ಹಲವಾರು ಜನ ಪ್ರಾಣ ತೆತ್ತಿದ್ದಾರೆ. ಈ ಘಟನೆಯಲ್ಲಿ ರಾಜಕೀಯ ಮಾಡಿದರೆ ಆ ಜನರಿಗೆ ಅಗೌರವ ಸೂಚಿಸಿದಂತೆ ಆಗುತ್ತದೆ. ಅದನ್ನು ನಾನು ಎಂದಿಗೂ ಮಾಡುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

Previous Post

Forbes Richest List: ಫೋರ್ಬ್ಸ್ ಸಿರಿವಂತರ ಪಟ್ಟಿ, ಜೆಫ್ ಬೆಜೋಸ್ ಹಿಂದಿಕ್ಕಿ ಮತ್ತೆ ಮೂರನೇ ಸ್ಥಾನಕ್ಕೆ ಗೌತಮ್ ಅದಾನಿ

Next Post

ನಟ ಪುನೀತ್‌ ರಾಜ್‌ಕುಮಾರ್‌ಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

Next Post
ನಟ ಪುನೀತ್‌ ರಾಜ್‌ಕುಮಾರ್‌ಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ನಟ ಪುನೀತ್‌ ರಾಜ್‌ಕುಮಾರ್‌ಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.