Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು, ಅವೆಲ್ಲ ಅವೈಜ್ಞಾನಿಕ: ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ

editor tv by editor tv
November 6, 2022
in ರಾಜ್ಯ, ಸುದ್ದಿ
0
ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು ಕುಡಿಯಬಾರದು, ಅವೆಲ್ಲ ಅವೈಜ್ಞಾನಿಕ: ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್ ವಿವಾದಾತ್ಮಕ ಹೇಳಿಕೆ
1.9k
VIEWS
Share on FacebookShare on TwitterShare on Whatsapp

ಗದಗ: ದೇವಸ್ಥಾನಗಳಲ್ಲಿ ನೀಡುವ ತೀರ್ಥವನ್ನು (tirtha) ಕುಡಿಯಬಾರದು. ಅವೆಲ್ಲ ಅವೈಜ್ಞಾನಿಕವಾದದ್ದು (unscientific), ಅವರು ಶುದ್ಧವಾಗಿ ಕೈತೊಳೆಯಲ್ಲ ಎಂದು ನಗರದಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ (Bt Lalitha Nayak) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಮ್ಮ ಮನೆಯಲ್ಲಿ ನೀರು ಇಲ್ವಾ? ಕೃಷ್ಣಯ್ಯ ಶೆಟ್ಟಿ ಗಂಗಾಜಲ ತಂದು ಕೊಟ್ಟರು, ಅಲ್ಲಿ ಹೆಣ ತೇಲುತ್ತೆ. ಅಲ್ಲಿ ಹೆಣ ಸುಟ್ಟು ಗಂಗಾ ನದಿಗೆ ಎಸೆಯುತ್ತಾರೆ. ಮಂಗಳ ಮುಖಿಯರು ದೇವರು ಅಂತೆ? ಅದು ತಪ್ಪು. ಯಾರಾದರೂ ಒಂಟಿಯಾಗಿ ಸಿಕ್ಕರೆ ಎತ್ತಿಹಾಕಿಕೊಂಡು ಹೋಗಿ ಕೊಂದು ಬಿಡುತ್ತಾರೆ. ಅಷ್ಟೊಂದು ಹಿಂಸೆಯನ್ನು ನೀಡುತ್ತಾರೆ. ಸಾಕಷ್ಟು ಉದಾಹರಣೆ ಇವೆ. ಗಂಡಸರು ಕೂಡಾ ಆ ವೇಷವನ್ನು ಹಾಕಿಕೊಂಡು ಮಂಗಳಮುಖಿ ಅಂತಾರೆ. ಅವರನ್ನು ದುಡಿಸಿಕೊಳ್ಳುವ ಕೆಲಸವಾಗಬೇಕು ಎಂದು ಲಲಿತಾ ನಾಯಕ್ ಹೇಳಿದರು.

ದೈವ ನರ್ತಕರ ಮಾಸಾಶನಕ್ಕೆ ಬಿ.ಟಿ.ಲಲಿತಾ ನಾಯಕ್ ವಿರೋಧ

ರಾಜ್ಯ ಸರ್ಕಾರ ದೈವ ನರ್ತಕರಿಗೆ ಮಾಸಾಶನ ನೀಡಬಾರದು. ಯಾರೋ ನೋವಿನಿಂದ ಕೂಗಿದವರನ್ನು ದೇವರು ಎಂದರು. ಈಗಿರುವ ಎಲ್ಲಾ ದೇವರು ಮನುಷ್ಯರೇ. ಇದೊಂದು ಸುಳ್ಳು ಸತ್ಯವನ್ನು ಜನರ ಮುಂದೆ ಇಡುವ ಕೆಲಸ ಮಾಡಬೇಕು. 2 ಸಾವಿರ ರೂ. ಮಾಸಾಶನ ನೀಡುವ ಬದಲು ಉದ್ಯೋಗ ನೀಡಿ. ಮಾನವ ಶ್ರಮವನ್ನು ಸರ್ಕಾರ ಬಳಸಿಕೊಳ್ಳಬೇಕು. ಅದನ್ನು ಬಿಟ್ಟು ದೇವರು ನಾನು ಅಂತಾ ಕುಣಿದಾಗ, ಅದಕ್ಕೆ ಎರಡು ಸಾವಿರ ಕೊಟ್ಟರೆ ಅದು ಸಾಲಲ್ಲ ಮುಂದೆ ಆತ ಮೌಡ್ಯವನ್ನು ಬಿತ್ತುತ್ತಾನೆ. ಸಾರ್ವಜನಿಕ ಹಣವನ್ನು ಪೋಲು ಮಾಡಬಾರದು. ಅರ್ಚಕರು ಹಾಗೂ ಮೌಲ್ವಿಗಳಿಗೂ ಮಾಸಾಶನ ನೀಡಬಾರದು. ದೇವಸ್ಥಾನದಲ್ಲಿ ನಮಗೆ ಜ್ಞಾನ ಸಿಗಲ್ಲ. ಗ್ರಂಥಾಲಯ, ಶಾಲೆಗಳಲ್ಲಿ ಮಾತ್ರ ನಮಗೆ ಜ್ಞಾನ ಸಿಗುವುದು ಎಂದು ಹೇಳಿದರು.

ಬಿ.ಟಿ.ಲಲಿತಾ ನಾಯಕ್ ಹೇಳಿಕೆಗೆ ಯು.ಟಿ ಖಾದರ್ ವಿರೋಧ

ಇನ್ನು ದೈವ ನರ್ತಕರಿಗೆ ಮಾಸಾಶನ ನೀಡಬಾರದು ಎಂಬ ಹೇಳಿಕೆಗೆ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಯು. ಟಿ ಖಾದರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್​ ಮಾಡಿರುವ ಅವರು, ಮಾನ್ಯ ಬಿ.ಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ ಎಂದು ಖಾರವಾಗಿ ಹೇಳಿದ್ದಾರೆ.

ಮಾನ್ಯ ಬಿ ಟಿ ಲಲಿತಾ ನಾಯಕ್ ಅವರೇ ನಿಮ್ಮ ಬಗ್ಗೆ ನಮಗೆ ಗೌರವವಿದೆ. ಆದರೆ ದೈವ ನರ್ತಕರಿಗೆ ನೀಡಿರುವ ಮಾಶಾಸನ ಸರಿ ಅಲ್ಲ ಎಂಬ ಮಾತನ್ನ ನಾನು ಒಪ್ಪಲು ಸಿದ್ದವಿಲ್ಲ. ನನ್ನ ಕ್ಷೇತ್ರ ಹಾಗೂ ಸಂಪೂರ್ಣ ಕರಾವಳಿ ಜನರ ಪರವಾಗಿ ನಾನು ನಿಮ್ಮ ಮಾತನ್ನು ಖಂಡಿಸುತ್ತೇನೆ. (1)

— UT Khader (@utkhader) November 5, 2022

Previous Post

Kenya Drought: ಕೀನ್ಯಾದಲ್ಲಿ ಕುಡಿಯಲು ನೀರಿಲ್ಲ ತಿನ್ನಲು ಊಟವಿಲ್ಲ, ಪ್ರಾಣಿಗಳ ಮರಣ ಮೃದಂಗ!

Next Post

ಕೊರೋನಾಗಿಂತ ಡೆಂಗ್ಯೂ ಆತಂಕವೇ ಹೆಚ್ಚು; ಅವಿಭಜಿತ ಜಿಲ್ಲೆಗಳಲ್ಲಿ 800ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ

Next Post
ಕೊರೋನಾಗಿಂತ ಡೆಂಗ್ಯೂ ಆತಂಕವೇ ಹೆಚ್ಚು; ಅವಿಭಜಿತ ಜಿಲ್ಲೆಗಳಲ್ಲಿ 800ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ

ಕೊರೋನಾಗಿಂತ ಡೆಂಗ್ಯೂ ಆತಂಕವೇ ಹೆಚ್ಚು; ಅವಿಭಜಿತ ಜಿಲ್ಲೆಗಳಲ್ಲಿ 800ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಪತ್ತೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.