Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

Milk Price: ಗ್ರಾಹಕರಿಗೆ ಮತ್ತೆ ಶಾಕ್​! ನಂದಿನಿ ಹಾಲು, ಮೊಸರಿನ ದರ 3 ರೂ. ಏರಿಕೆ

editor tv by editor tv
November 14, 2022
in ರಾಜ್ಯ, ಸುದ್ದಿ
0
Milk Price: ಗ್ರಾಹಕರಿಗೆ ಮತ್ತೆ ಶಾಕ್​!                            ನಂದಿನಿ ಹಾಲು, ಮೊಸರಿನ ದರ 3 ರೂ. ಏರಿಕೆ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಇಂದು ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್‌ ನಂದಿನಿ(Nandini) ಹಾಲು ಮತ್ತು ಮೊಸರಿನ(Milk and Curd) ದರ 3 ರೂ. ಏರಿಕೆಯಾಗಲಿದೆ

ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 3 ರೂ. ಹೆಚ್ಚಿಸಲು ರಾಜ್ಯ ಹಾಲು ಮಹಾಮಂಡಳ (ಕೆಎಂಎಫ್‌) ನಿರ್ಧರಿಸಿದೆ. ಕೆಎಂಎಫ್‌ನ ವಾರ್ಷಿಕ ಸಭೆಯಲ್ಲಿ ಹಾಲಿನ ಮಾರಾಟ ದರ ಹೆಚ್ಚಿಸುವ ಸಂಬಂಧ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿತ್ತು. ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ದರ ಏರಿಕೆಗೆ ಒಲವು ವ್ಯಕ್ತಪಡಿಸಿದ್ದರು. ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಸರ್ಕಾರ ಬೆಲೆ ಏರಿಕೆಗೆ ಅನುಮೋದನೆ ನೀಡಿದೆ.

ಯಾವ ಹಾಲಿಗೆ ಎಷ್ಟು ದರ ಇಲ್ಲಿದೆ ವಿವರ

  1. ಟೋನ್ಡ್ ಹಾಲು 37 ರೂ ರಿಂದ 40 ರೂಗೆ ಏರಿಕೆ
  2. ಹೋಮೋಜಿನೈಸ್ಡ್ ಹಾಲು 38 ರೂ ರಿಂದ 41 ರೂಗೆ ಏರಿಕೆ
  3. ಹೊಮೊಜಿನೈಸ್ಡ್ ಹಸುವಿನ ಹಾಲು 42 ರೂ ರಿಂದ 45 ರೂಗೆ ಏರಿಕೆ
  4. ಸ್ಪೆಷಲ್ ಹಾಲು 43 ರೂ ರಿಂದ 46 ರೂಗೆ ಏರಿಕೆ
  5. ಶುಭಂ ಹಾಲು 43 ರೂ ರಿಂದ 46 ರೂಗೆ ಏರಿಕೆ
  6. ಹೊಮೊಜಿನೈಸ್ಡ್ ಸ್ಟ್ಯಾಂಡಡೈಸ್ಡರ್ ಹಾಲು 44 ರೂ ರಿಂದ 47 ರೂಗೆ ಏರಿಕೆ
  7. ಸಮೃದ್ಧಿ ಹಾಲು 48 ರೂ ರಿಂದ 51 ರೂಗೆ ಏರಿಕೆ
  8. ಸಂತೃಪ್ತಿ ಹಾಲು 50 ರೂ ರಿಂದ 53 ರೂಗೆ ಏರಿಕೆ
  9. ಡಬಲ್ ಟೋನ್ಡ್ ಹಾಲು 36 ರೂ ರಿಂದ 39 ರೂಗೆ ಏರಿಕೆ
  10. ಮೊಸರು ಪ್ರತಿ ಕೆಜಿಗೆ 45 ರೂ ರಿಂದ 48 ರೂಗೆ ಏರಿಕೆ

Previous Post

ಚಾಂಪಿಯನ್ ಇಂಗ್ಲೆಂಡ್​ಗೆ ಸಿಕ್ಕಿದ್ದು 14 ಕೋಟಿ! ಸೇಮಿಸ್ ಸೋತ ಭಾರತದ ಖಜಾನೆಗೆ ಸೇರಿದ್ದೆಷ್ಟು..?

Next Post

ಇಂದು ವಿಶ್ವ ಜನಸಂಖ್ಯೆ 800 ಕೋಟಿ ದಾಟುವ ಸಾಧ್ಯತೆ: ಇನ್ನೊಂದು ವರ್ಷದಲ್ಲಿ ಭಾರತದ ಜನಸಂಖ್ಯೆ ಚೀನಾಕ್ಕಿಂತಲೂ ಹೆಚ್ಚಾಗಲಿದೆ

Next Post
ಇಂದು ವಿಶ್ವ ಜನಸಂಖ್ಯೆ 800 ಕೋಟಿ ದಾಟುವ ಸಾಧ್ಯತೆ: ಇನ್ನೊಂದು ವರ್ಷದಲ್ಲಿ ಭಾರತದ ಜನಸಂಖ್ಯೆ ಚೀನಾಕ್ಕಿಂತಲೂ ಹೆಚ್ಚಾಗಲಿದೆ

ಇಂದು ವಿಶ್ವ ಜನಸಂಖ್ಯೆ 800 ಕೋಟಿ ದಾಟುವ ಸಾಧ್ಯತೆ: ಇನ್ನೊಂದು ವರ್ಷದಲ್ಲಿ ಭಾರತದ ಜನಸಂಖ್ಯೆ ಚೀನಾಕ್ಕಿಂತಲೂ ಹೆಚ್ಚಾಗಲಿದೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.