Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

ಮಂಗಳೂರಿನ ಲಾಡ್ಜ್ ಒಂದರಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ, ಅನುಮಾನಕ್ಕೆ ಕಾರಣವಾದ ಟ್ಯಾಬ್ಲೆಟ್!

editor tv by editor tv
December 13, 2022
in ಕರಾವಳಿ, ಸುದ್ದಿ
0
ಮಂಗಳೂರಿನ ಲಾಡ್ಜ್ ಒಂದರಲ್ಲಿ ನಗ್ನ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ, ಅನುಮಾನಕ್ಕೆ ಕಾರಣವಾದ ಟ್ಯಾಬ್ಲೆಟ್!
1.9k
VIEWS
Share on FacebookShare on TwitterShare on Whatsapp

ಮಂಗಳೂರು (ಡಿ.13): ಲಾಡ್ಜ್ ಕೋಣೆಯಲ್ಲಿ ನಗ್ನವಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವಪತ್ತೆಯಾಗಿದ್ದು, ಮೃತದೇಹದ ಬಳಿ ಪತ್ತೆಯಾದ ಕೆಲ ಮಾತ್ರೆಗಳು ಅನುಮಾನಕ್ಕೆ ‌ಕಾರಣವಾಗಿದೆ. ಮಂಗಳೂರಿನ ಪಂಪ್ ವೆಲ್ ಬಳಿಯ ಪದ್ಮಶ್ರೀ ಲಾಡ್ಜ್ ನಲ್ಲಿ ಶವ ಪತ್ತೆಯಾಗಿದ್ದು, ಕೇರಳದ ಕಾಸರಗೋಡಿನ ಉಪ್ಪಳ ನಿವಾಸಿ ಅಬ್ದುಲ್ ಕರೀಮ್ ಮೃತ ವ್ಯಕ್ತಿಯಾಗಿದ್ದಾರೆ‌. ನಿನ್ನೆ ಬೆಳಗ್ಗೆ ಕರೀಂ ಲಾಡ್ಜ್ ಪಡೆದಿದ್ದು, ಮಧ್ಯಾಹ್ನ 1.30 ಕ್ಕೆ ಕರೀಮ್ ಇದ್ದ ರೂಮ್ ಗೆ ಮಹಿಳೆಯೊಬ್ಬರು ಬಂದು ಹೋಗಿರುವುದು ಸಿಸಿ ಟಿವಿಯಲ್ಲಿ ದಾಖಲಾಗಿದೆ. ಈ ಮಹಿಳೆ 2.30 ಕ್ಕೆ ರೂಮ್ ನಿಂಸ ವಾಪಾಸ್ ಆಗಿದ್ದಾಳೆ. ಈ ನಡುವೆ ರೂಂ ನಲ್ಲಿ ‘Ksheerabala’ ಹೆಸರಿನ ಆಯುರ್ವೇದಿಕ್ ಟ್ಯಾಬ್ಲೆಟ್ಸ್ ಪತ್ತೆಯಾಗಿದ್ದು, ಅನುಮಾನಕ್ಕೆ ‌ಕಾರಣವಾಗಿದೆ‌. ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್‌.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂಕನಾಡಿ ಪೊಲೀಸ್ ಠಾಣೆಗೆ ಅನುಮಾನಸ್ಪದ ಸಾವು ಅಂತಾ ದೂರು ಕರೀಂ ಮನೆಯವರು‌ ದೂರು ನೀಡಿದ್ದಾರೆ. ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರಂತರ ಫೋನ್ ರಿಂಗ್ ಆದಾಗ ಅನುಮಾನ!ನಿನ್ನೆಯೇ ಕರೀಂ ಇಲ್ಲಿ ರೂಂ ಪಡೆದಿದ್ದರೂ ಆ ಬಳಿಕ ಕೊಠಡಿಯಿಂದ ಹೊರ ಬಂದಿಲ್ಲ ಎನ್ನಲಾಗಿದೆ. ಮಹಿಳೆ ಬಂದು ಹೋದ ಬಳಿಕ ಕರೀಂ ಹೊರ ಹೋಗಿಲ್ಲ. ಇಂದು ಬೆಳಿಗ್ಗಿನಿಂದ ಕರೀಂ ಮೊಬೈಲ್ ನಿರಂತರವಾಗಿ ರಿಂಗ್ ಆಗ್ತಿದ್ದು, ಲಾಡ್ಜ್ ನ ರೂಂ ಬಾಯ್ ಗಮನಕ್ಕೆ ಬಂದಿದೆ. ಹೀಗಾಗಿ ಆತ ಬಾಗಿಲು ಬಡಿದರೂ ಯಾವುದೇ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಿ ಕೊಠಡಿ ಬಾಗಿಲು ತೆರೆಯಲಾಗಿದೆ. ಇದೇ ವೇಳೆ ಕರೀಂ ನಾಪತ್ತೆ ಹಿನ್ನೆಲೆ ಮತ್ತು ಫೋನ್ ಸ್ವೀಕರಿಸದ ಕಾರಣದಿಂದ ಕರೀಂ ಪತ್ನಿಯ ಸಹೋದರ ಮಂಗಳೂರಿಗೆ ಬಂದು ಹುಡುಕಾಟ ನಡೆಸಿದ್ದಾರೆ.

ಕೊನೆಗೆ ಕರೀಂ ಹೊಟೇಲ್ ವ್ಯಾಪ್ತಿಗೆ ಬರೋ ಕಂಕನಾಡಿ ಪೊಲೀಸ್ ಠಾಣೆಯನ್ನ ಸಂಪರ್ಕಿಸಿ ನಾಪತ್ತೆ ದೂರು ನೀಡಲು ಹೋದಾಗ ಲಾಡ್ಜ್ ನಲ್ಲಿ ಸಿಕ್ಕ ಶವ ಕರೀಂನದ್ದೇ ಎನ್ನುವುದು ಬೆಳಕಿಗೆ ಬಂದಿದೆ. ನಾಲ್ಕು ಮಕ್ಕಳ ತಂದೆಯಾಗಿರೋ ಕರೀಂಗೆ ಪಡೀಲ್ ನಲ್ಲಿ ಹೊಟೇಲ್ ನ ಜೊತೆಗೆ ಬಂಟ್ವಾಳ ಬಳಿ ಇಂಟರ್ ಲಾಕ್ ಫ್ಯಾಕ್ಟರಿ ಕೂಡ ಇದೆ ಎನ್ನಲಾಗಿದೆ. ಮಾಹಿತಿ ಪ್ರಕಾರ ಲಾಕ್ ಡೌನ್ ಗೂ ಮುನ್ನ ಕರೀಂ ಇದೇ ಲಾಡ್ಜ್ ನಲ್ಲಿ ರೂಂ ಮಾಡಿದ್ದ ಮಾಹಿತಿ ಲಭಿಸಿದೆ.

Previous Post

ಕಾರ್ಕಳ ಕ್ಷೇತ್ರ ಬಿಟ್ಟು ಹೋಗುವಂತೆ ಸಚಿವ ಸುನಿಲ್ ಕುಮಾರ್​ಗೆ ಮನವಿಯೊಂದಿಗೆ ಸವಾಲ್ ಹಾಕಿದ ಮುತಾಲಿಕ್

Next Post

FIFA World Cup 2022: ಮೆಸ್ಸಿ ಮ್ಯಾಜಿಕ್​ಗೆ ಮಂಡಿಯೂರಿದ ಕ್ರೊಯೇಷಿಯಾ; 6ನೇ ಬಾರಿಗೆ ಫೈನಲ್​ಗೇರಿದ ಅರ್ಜೆಂಟೀನಾ!

Next Post
FIFA World Cup 2022: ಮೆಸ್ಸಿ ಮ್ಯಾಜಿಕ್​ಗೆ ಮಂಡಿಯೂರಿದ ಕ್ರೊಯೇಷಿಯಾ; 6ನೇ ಬಾರಿಗೆ ಫೈನಲ್​ಗೇರಿದ ಅರ್ಜೆಂಟೀನಾ!

FIFA World Cup 2022: ಮೆಸ್ಸಿ ಮ್ಯಾಜಿಕ್​ಗೆ ಮಂಡಿಯೂರಿದ ಕ್ರೊಯೇಷಿಯಾ; 6ನೇ ಬಾರಿಗೆ ಫೈನಲ್​ಗೇರಿದ ಅರ್ಜೆಂಟೀನಾ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.