Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೈಮ್

ಓನ್ ಸೈಡ್ ಲವ್: ಬೆಣ್ಣೆ ನಗರಿಯಲ್ಲಿ ನಡು ರಸ್ತೆಯಲ್ಲಿ ಯುವತಿಯ ಕೊಚ್ಚಿ ತಾನೂ ವಿಷ ಸೇವಿಸಿ ಆಸ್ಪತ್ರೆ ಸೇರಿದ ಹಂತಕ

editor tv by editor tv
December 22, 2022
in ಕ್ರೈಮ್, ರಾಜ್ಯ, ಸುದ್ದಿ
0
ಓನ್ ಸೈಡ್ ಲವ್: ಬೆಣ್ಣೆ ನಗರಿಯಲ್ಲಿ ನಡು ರಸ್ತೆಯಲ್ಲಿ ಯುವತಿಯ ಕೊಚ್ಚಿ ತಾನೂ ವಿಷ ಸೇವಿಸಿ ಆಸ್ಪತ್ರೆ ಸೇರಿದ ಹಂತಕ
1.9k
VIEWS
Share on FacebookShare on TwitterShare on Whatsapp

ದಾವಣಗೆರೆ: ಬೆಣ್ಣೆ ನಗರಿ ದಾವಣಗೆರೆಯಲ್ಲಿ ಹಾಡುಗಲೇ ಭೀಕರ ಕೊಲೆ ನಡೆದಿದೆ. ಇಂತಹ ದೃಶ್ಯ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ನಡು ರಸ್ತೆಯಲ್ಲಿ ನೂರಾರು ಜನರು ಓಡಾಡುವ ಸ್ಥಳದಲ್ಲಿ ಯುವತಿಯ ಭೀಕರ ಕೊಲೆ ನಡೆದಿದೆ. ಆಕ್ಟಿವ್ ಹೊಂಡಾದಲ್ಲಿ ತನ್ನ ಕೆಲಸಕ್ಕೆ ಹೋಗುತ್ತಿದ್ದ ಯುವತಿಯನ್ನ ತಡೆದು ಮಾತಾಡಿಸಿದ ದುಷ್ಟ ಕೆಲ ಕ್ಷಣದಲ್ಲಿ ಮನ ಬಂದಂತೆ ಚುಚ್ಚಿ ಚುಚ್ಚಿ ಕೊಲೆ ಮಾಡಿ ತಾನು ಕೂಡಾ ಆಸ್ವತ್ರೆ ಸೇರಿದ್ದಾನೆ.

ಓನ್ ಸೈಡ್ ಲವ್​ಗೆ ಕೊಲೆಯಾದ ಯುವತಿ

ದಾವಣಗೆರೆ ನಗರದ ಬಿಜೆ ಬಡಾವಣೆಯ ಐತಿಹಾಸಿ ಮುಂಭಾಗದಲ್ಲಿ ಬುರ್ಖಾದಾರಿ ಮುಸ್ಲಿಂ ಯುವತಿ ತನ್ನ ಕೆಲಸಕ್ಕೆ ಹೋಗುವಾಗ ಪಾಗಲ್ ಪ್ರೇಮಿಯೊಬ್ಬ ಆಕೆಯ ಎದುರು ಬಂದು ಗಾಡಿ ನಿಲ್ಲಿಸಿ ಮನ ಬಂದಂತೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಅವಳು ಸಾವನ್ನಪ್ಪಿದ್ದಾಳೆ ಎಂದು ಖಚಿತವಾಗುವ ತನಕ ಚುಚ್ಚಿದ್ದಾನೆ. ರಕ್ತ ಚಿಮ್ಮಿದೆ. ಪ್ರಜ್ಞೆ ತಪ್ಪಿ ತಾನು ಹೋಗುತ್ತಿದ್ದ ಆಕ್ಟಿವ್ ಹೊಂಡಾ ಗಾಡಿ ಮೇಲೆ ಬಿದ್ದು ಯುವತಿ ಸಾವನ್ನಪ್ಪಿದ್ದಾಳೆ.

ವಿನೋಭ ನಗರದ ನಿವಾಸಿ ಚಾಂದ್ ಸುಲ್ತಾನಾ ಹೆಸರಿನಂತೇ ಸುಂದರ ಹುಡಿಗಿ. ದಾವಣಗೆರೆ ವಿವಿಯಲ್ಲಿ ಎಂಕಾಂ ಮುಗಿಸಿ ತೆರಿಗೆ ಸಲಹೆ ಸಲಹೆಗಾರ ಕೆ. ಮಹ್ಮದ್ ಬಾಷಾ ಬಳಿ ಸಿಎ ಗಾಗಿ ತೆರಬೇತಿ ಪಡೆಯುತ್ತಿದ್ದಳು. ಇದೇ ಕಚೇರಿಯಲ್ಲಿನ ಹುಡುಗನ ಜೊತೆಗೆ ಇತ್ತೀಚಿಗೆ ನಿಶ್ವಿತಾರ್ಥ ಬೇರೆ ಆಗಿತ್ತು. ಆದ್ರೆ ಸಾದತ್ ಅಲಿಯಾಸ್ ಚಾಂದ್ ಫೀರ್ ಎಂಬ ಹರಿಹರದ ನಿವಾಸಿ, ಚಾಂದ್ ಸುಲ್ತಾನಾಳನ್ನ ಮದ್ವೆ ಆಗಲು ಪ್ರಯತ್ನಿಸಿದ್ದ. ಆದ್ರೆ ಕುಟುಂಬ ಸದಸ್ಯರು ಹಾಗೂ ಸುಲ್ತಾನಾ ನಿರಾಕರಿಸಿ ಮತ್ತೊಬ್ಬ ಹುಡುಗನ ಜೊತೆಗೆ ನಿಶ್ಚಿತಾರ್ಥ ಮಾಡಿದ್ದರು. ಇದನ್ನ ಸಹಿಸದ ಸಾದತ್ ಸುಲ್ತಾನಾ ತನ್ನ ಕಚೇರಿಗೆ ಹೋಗುವ ರಸ್ತೆಗೆ ಬಂದಿದ್ದಾನೆ. ಸ್ವಲ್ಪ ಮಾತಾಡಬೇಕು ಎಂದು ರಸ್ತೆ ಬದಿಯ ಮರದ ಕೆಳಗೆ ಕರೆದು ಚಾಕು ಹಾಕಿದ್ದಾನೆ.

ಸುಲ್ತಾನಾ ಸಾವನ್ನಪ್ಪಿದ್ದ ಸುದ್ದಿ ಹಬ್ಬುತ್ತಿದ್ದಂತೆ ನೂರಾರು ಜನ ಘಟನಾ ಸ್ಥಳಕ್ಕೆ ಬಂದರು. ಸುಲ್ತಾನಾಳದ್ದು ಮಧ್ಯಮ ವರ್ಗದ ಕುಟುಂಬ. ಒಬ್ಬಳೇ ಮಗಳು. ಸುಲ್ತಾನಾಳ ಕೊಲೆ ವಿಚಾರ ತಿಳಿದು ಯಾರು ಕೊಲೆ ಮಾಡಿರಬೇಕು ಎಂದು ಹುಡುಕಾಡುವಷ್ಟರಲ್ಲಿ ಘಟನೆ ನಡೆದ ಕೆಲ ದೂರದಲ್ಲಿಯೇ ಇರುವ ಸಿಟಿ ಸೇಂಟ್ರಲ್ ಆಸ್ಪತ್ರೆಯಲ್ಲಿ ದುಷ್ಟ ಸಾದತ್ ದಾಖಲಾಗಿದ್ದ. ಸಾದತ್, ಸುಲ್ತಾನಾಳ ಕೊಲೆ ಮಾಡಿ ನಂತರ ತಾನು ವಿಷ ಸೇವಿಸಿದ್ದಾನೆ. ಹೀಗೆ ಹಾಡು ಹಗಲೇ ನಡು ರಸ್ತೆಯಲ್ಲಿ ಚಿನ್ನದಂತ ಹುಡುಗಿಯ ಬರ್ಬರ ಹತ್ಯೆಯಾಗಿದೆ. ಏನು ಮಾಡಬೇಕು ಎಂದು ತಿಳಿಯದ ಸ್ಥಿತಿಯಲ್ಲಿ ಕುಟುಂಬ ಸದಸ್ಯರಿದ್ದಾರೆ. ಮೇಲಾಗಿ ಒಬ್ಬಳೇ ಮಗಳು. ಇನ್ನೇನು ಇಷ್ಟರಲ್ಲಿಯೇ ಮದ್ವೆ ಆಗಬೇಕಿತ್ತು. ಸುಲ್ತಾನಾಳ ಮದ್ವೆ ಆಗಬೇಕಾದ ಹುಡುಗ ಸಹ ಹರಿಹರ ಮೂಲದವನೇ. ಇಬ್ಬರೂ ತೆರಿಗೆ ಸಲಹೆ ಗಾರ ಮಹ್ಮದ್ ಭಾಷಾ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಬಾಳಿ ಬದುಕಬೇಕಾದ ಚಿನ್ನದಂತಹ ಹುಡುಗಿ ದುಷ್ಟನ ಕೈಗೆ ಸಿಕ್ಕು ಕೊಲೆಯಾಗಿ ದುರಂತ ಅಂತ್ಯ ಕಂಡಿದ್ದಾಳೆ.

Previous Post

ಮಾದಕ ವ್ಯಸನಿ ಸಿಟಿ ರವಿ ಹೆಂಡ ಕುಡಿದೇ ಸದನಕ್ಕೆ ಬರುತ್ತಾರೆ: ಬಿಕೆ ಹರಿಪ್ರಸಾದ್, ಕಾಂಗ್ರೆಸ್ ನಾಯಕ

Next Post

ಅನೈತಿಕ ಸಂಬಂಧಕ್ಕೆ ಹೋದ ಜೀವಗಳು? ಕರಾಳ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಅತಿಥಿ ಶಿಕ್ಷಕಿ ಗೀತಾ ಸಹ ಸಾವು

Next Post
ಅನೈತಿಕ ಸಂಬಂಧಕ್ಕೆ ಹೋದ ಜೀವಗಳು? ಕರಾಳ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಅತಿಥಿ ಶಿಕ್ಷಕಿ ಗೀತಾ ಸಹ ಸಾವು

ಅನೈತಿಕ ಸಂಬಂಧಕ್ಕೆ ಹೋದ ಜೀವಗಳು? ಕರಾಳ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಅತಿಥಿ ಶಿಕ್ಷಕಿ ಗೀತಾ ಸಹ ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.