Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಕ್ರೈಮ್

ಅನೈತಿಕ ಸಂಬಂಧಕ್ಕೆ ಹೋದ ಜೀವಗಳು? ಕರಾಳ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಅತಿಥಿ ಶಿಕ್ಷಕಿ ಗೀತಾ ಸಹ ಸಾವು

editor tv by editor tv
December 22, 2022
in ಕ್ರೈಮ್, ಸುದ್ದಿ
0
ಅನೈತಿಕ ಸಂಬಂಧಕ್ಕೆ ಹೋದ ಜೀವಗಳು? ಕರಾಳ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಅತಿಥಿ ಶಿಕ್ಷಕಿ ಗೀತಾ ಸಹ ಸಾವು
1.9k
VIEWS
Share on FacebookShare on TwitterShare on Whatsapp

ಗದಗ: ಇಡೀ ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಪ್ರಾಣ ಪಕ್ಷಿ ಹಾಕಿ ಹೋಗಿದೆ. ಚಿಕಿತ್ಸೆ ಫಲಕಾರಿಯಾಗದೆ ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಅತಿಥಿ ಶಿಕ್ಷಕಿ ಗೀತಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಡಿಸೆಂಬರ್ 19 ರಂದು ಗದಗ ಜಿಲ್ಲೆ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎನ್ನುವಾತ, ಭರತ್ ಹಾಗೂ ಗೀತಾಳ‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ. ಅಂದೇ ಭರತ್ ಸಾವನ್ನಪ್ಪಿದ್ದ, ಗಂಭೀರವಾಗಿ ಗಾಯಗೊಂಡಿದ್ದ ಗೀತಾ ಬಾರಕೇರ್ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಘಟನೆ ಹಿನ್ನೆಲೆ

ಗದಗ ಜಿಲ್ಲೆ ನರಗುಂದ ತಾಲೂಕಿನ ಹದಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 11.30 ರ ಸಮಯದಲ್ಲಿ ವಿದ್ಯಾರ್ಥಿಗಳೆಲ್ಲಾ ಪಾಠ ಕೇಳೋದ್ರಲ್ಲಿ ಮಗ್ನರಾಗಿದ್ರು. ಆದ್ರೆ ಅಂಥಾ ಹೊತ್ತಲ್ಲೇ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಶಾಲೆಯ ಒಂದನೇ ಮಹಡಿಯಲ್ಲಿರೋ ನಾಲ್ಕನೇ ತರಗತಿಯ ಕ್ಲಾಸ್‌ ರೂಮ್‌ಗೆ ಹೋಗಿ ಅದೇ ತರಗತಿ ವಿದ್ಯಾರ್ಥಿ ಭರತ್‌ ಬಾರಕೇರ್‌ ಅನ್ನೋನನ್ನ ಹೊರ ಕರೆದುಕೊಂಡು ಬಂದು ಕ್ಲಾಸ್‌ ರೂಮ್‌ಗೆ ಹೊರಗಿನಿಂದಲೇ ಲಾಕ್‌ ಮಾಡಿದ್ದ. ನೋಡ ನೋಡ್ತಿದ್ದಂತೆ ಸಲಿಕೆಯಿಂದ ಭರತ್‌ ಮೇಲೆ ಹಲ್ಲೆ ನಡೆಸಿ ಅಟ್ಟಾಡಿಸಿಕೊಂಡು ಬಡಿದು ಪಿಲ್ಲರ್‌ಗೆ ಗುದ್ದಿದ್ದ. ಬಳಿಕ ಮೇಲಿನಿಂದ ಕೆಳೆಗೆ ಎಸೆದಿದ್ದ.

ಮಗನ ರಕ್ಷಣೆಗೆ ಬಂದ ಶಿಕ್ಷಕಿ ಮೇಲೂ ಅಟ್ಯಾಕ್‌

ಭರತ್‌ನ ತಾಯಿ ಗೀತಾ ಕೂಡಾ ಇದೇ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡ್ತಿದ್ರು. ಪುತ್ರ ಭರತ್‌ ಮೇಲೆ ಹಲ್ಲೆ ಆಗ್ತಿರೋದನ್ನ ಕಂಡು ಓಡೋಡಿ ಬಂದ ಗೀತಾ ಮಗನನ್ನ ಬಿಡಿಸಿಕೊಳ್ಳಲು ಮುಂದಾದ್ರು. ಆದ್ರೆ ಆಕೆಯ ಮೇಲೂ ಸಲಿಕೆಯಿಂದ ತಲೆಗೆ ಹೊಡೆದು ಅತಿಥಿ ಶಿಕ್ಷಕ ಎಸ್ಕೇಪ್‌ ಆಗಿದ್ದ. ಇನ್ನೂ ಇಬ್ಬರನ್ನೂ ನರಗುಂದದ ಆಸ್ಪತ್ರೆಗೆ ಕರೆದೊಯ್ಯಲಾಯ್ತಾದ್ರೂ, ಭರತ್‌ ಮಾರ್ಗ ಮಧ್ಯೆಯೇ ಪ್ರಾಣ ಬಿಟ್ಟಿದ್ದ. ಶಿಕ್ಷಕಿ ಗೀತಾಳನ್ನ ಹುಬ್ಬಳ್ಳಿಯ ಕಿಮ್ಸ್‌ಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಘಟನೆಗೆ ಅನೈತಿಕ ಸಂಬಂಧದ ಶಂಕೆ

ಘಟನೆಯ ಹಿಂದೆ ಅನೈತಿಕ ಸಂಬಂಧ ಇರುವ ಶಂಕೆ ವ್ಯಕ್ತವಾಗಿದೆ. ಹಂತಕ ಅತಿಥಿ ಶಿಕ್ಷಕ ಮುತ್ತಪ್ಪ ಮತ್ತು ಮೃತ ಅತಿಥಿ ಶಿಕ್ಷಕಿ ಗೀತಾ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗುತ್ತಿದ್ದು, ಶೈಕ್ಷಣಿಕ ಪ್ರವಾಸಕ್ಕೆ ಹೋದಾಗ ಶಿಕ್ಷಕ, ಶಿಕ್ಷಕಿ ನಡುವೆ ಜಗಳ ನಡೆದಿದೆ. ಹೀಗಾಗಿ ಮುತ್ತಪ್ಪನಿಂದ ಗೀತಾ ಅಂತರ ಕಾಯ್ದುಕೊಂಡಿದ್ದಳು. ಇದೇ ಕಾರಣಕ್ಕೆ ರೊಚ್ಚಿಗೆದ್ದ ಮುತ್ತಪ್ಪ ಶಾಲೆಯಲ್ಲಿ ಈ ದುಷ್ಕೃತ್ಯ ಎಸಗಿದ್ದಾನೆ ಎಂದು ಪೊಲೀಸ್ ಇಲಾಖೆ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

Previous Post

ಓನ್ ಸೈಡ್ ಲವ್: ಬೆಣ್ಣೆ ನಗರಿಯಲ್ಲಿ ನಡು ರಸ್ತೆಯಲ್ಲಿ ಯುವತಿಯ ಕೊಚ್ಚಿ ತಾನೂ ವಿಷ ಸೇವಿಸಿ ಆಸ್ಪತ್ರೆ ಸೇರಿದ ಹಂತಕ

Next Post

ಸಾರ್ವಜನಿಕ ರಕ್ತ ದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

Next Post
ಸಾರ್ವಜನಿಕ ರಕ್ತ ದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

ಸಾರ್ವಜನಿಕ ರಕ್ತ ದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.