Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ವಿಧಾನಸೌಧ ಗೋಡೆಗಳು ಪಿಸುಗುಡುತ್ತಿವೆ ಬಿಜೆಪಿ 40 ಪೆರ್ಸೆಂಟ್ ಸರ್ಕಾರ ಎಂದು, ಈಶ್ವರಪ್ಪಗೆ ಕ್ಲಿನ್‌ಚಿಟ್ ಸಿಕ್ಕಂತೆ ಲಿಂಬಾವಳಿಗೆ ಸಿಗಬಾರದು -ಸಿದ್ದರಾಮಯ್ಯ

editor tv by editor tv
January 4, 2023
in ರಾಜ್ಯ, ಸುದ್ದಿ
0
ವಿಧಾನಸೌಧ ಗೋಡೆಗಳು ಪಿಸುಗುಡುತ್ತಿವೆ ಬಿಜೆಪಿ 40 ಪೆರ್ಸೆಂಟ್ ಸರ್ಕಾರ ಎಂದು, ಈಶ್ವರಪ್ಪಗೆ ಕ್ಲಿನ್‌ಚಿಟ್ ಸಿಕ್ಕಂತೆ ಲಿಂಬಾವಳಿಗೆ ಸಿಗಬಾರದು -ಸಿದ್ದರಾಮಯ್ಯ
1.9k
VIEWS
Share on FacebookShare on TwitterShare on Whatsapp

ವಿಜಯನಗರ: ಬೆಂಗಳೂರಿನ ವಿಧಾನಸೌಧ ಗೋಡೆಗಳು ಪಿಸುಗುಡುತ್ತಿದೆ 40 ಪೆರ್ಸೆಂಟ್ ಸರ್ಕಾರ ಎಂದು. ಪ್ರದೀಪ್ ಕೂಡ ತನ್ನ ಆತ್ಮಹತ್ಯೆಗೆ ಲಿಂಬಾವಳಿ(Arvind Limbavali) ಕಾರಣ ಎಂದು ಬರೆದಿದ್ದಾರೆ. ಸಂತೋಷ್ ಕೂಡ ಈಶ್ವರಪ್ಪ(KS Eshwarappa) ಕಾರಣ ಎಂದು ಬರೆದಿದ್ದರು. ಇವರಿಗೆ ಜೈಲು ಶಿಕ್ಷೆ ಆಗಬೇಕು, ಆದ್ರೆ ಶಿಕ್ಷೆ ಕೊಡಲಿಲ್ಲ. ಈಶ್ವರಪ್ಪನಿಗೆ ಕ್ಲಿನ್‌ಚಿಟ್ ಕೊಟ್ಟಿದ್ದಾರೆ, ಲಿಂಬಾವಳಿ ವಿಷಯದಲ್ಲಿ ಹೀಗೆ ಆಗಬಾರದು. ಕೂಡಲೇ ಲಿಂಬಾವಳಿಯನ್ನ ಬಂಧಿಸಿ, ಪ್ರದೀಪ್‌ಗೆ ನ್ಯಾಯ ಕೊಡಿಸಿ ಎಂದು ಬಳ್ಳಾರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.

ವಿಜಯನಗರ ಜಿಲ್ಲೆ ಹಗರಿಬೊಮ್ಮನ ಹಳ್ಳಿ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಸಿದ್ದರಾಮಯ್ಯ, ಪ್ರಧಾನಿ ಮೋದಿ ವಿರುದ್ಧ ಗುಡುಗಿದ್ದಾರೆ. ನರೇಂದ್ರ ಮೋದಿಯವರಿಗೆ ಗುತ್ತಿಗೆದಾರರಿಂದ ಪತ್ರ ಬರೆದಿದ್ದರು. ಅವರ ಯೋಗ್ಯತೆಗೆ ಒಂದು ತನಿಖೆ ಮಾಡಿಸಲಿಲ್ಲ. ಅಚೇ ದಿನ್‌ ಅಯೇಗಾ ಅಂತೀರಾ ಎಲ್ಲಿದೆ ಅಚೇ ದಿನ್. ಗ್ಯಾಸ್ ಬೆಲೆ ಏರಿಕೆಯಾಗಿದೆ, ಪಟ್ರೋಲ್, ಡಿಸೇಲ್ ಏರಿಕೆಯಾಗಿದೆ. ಬಿಜೆಪಿ ಸರ್ಕಾರ ಕಿತ್ತೋಗೆದು ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರ ಕೊಡಿ ಎಂದು ಪ್ರಧಾನಿ ಮೋದಿ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು.

ಅನ್ನಭಾಗ್ಯ ಯೋಜನೆಯಲ್ಲಿ 7 ಕೆ.ಜಿ. ಅಕ್ಕಿ ಉಚಿತವಾಗಿ ಕೊಟ್ಟೆ. ಇದನ್ನ ಬಸವರಾಜ್ ಬೊಮ್ಮಾಯಿ ಹೇಳ್ತಾರೆ ಇದು ಕೇಂದ್ರ ಸರ್ಕಾರದ್ದು ಅಂತ. ನಿಮಗೆ ಮಾನ ಮಾರ್ಯದೆ ಏನಾದ್ರು ಇದೆಯಾ? ಬಿಜೆಪಿ ಸುಳ್ಳಿನ ಪ್ಯಾಕ್ಟರಿ ಎಂದು ಸಿದ್ದರಾಮಯ್ಯ, ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧವೂ ವಾಗ್ದಾಳಿ ನಡೆಸಿದ್ರು.

ಇನ್ನು ಸಿದ್ದರಾಮಯ್ಯ ತಮ್ಮ ಭಾಷಣದಲ್ಲಿ, ಮಾಲವಿ ಜಲಾಶಯಕ್ಕೆ ಶಾಶ್ವತ ನೀರು ಬಂದಿರೋ ಹಿನ್ನಲೆ ಬಾಗಿನ ಅರ್ಪಿಸಿದ್ದೇವೆ. ನಲವತ್ತು ವರ್ಷಗಳ ಹೋರಾಟಕ್ಕೆ ಅಂತ್ಯ ಹಾಡಿದ್ದೇವೆ. ಭೀಮಾನಾಯ್ಕ ಜೆಡಿಎಸ್ ಶಾಸಕರಾದ್ದಾಗಲೇ ಅನುದಾನ ಬಿಡುಗಡೆ ಮಾಡಿದ್ದೇವೆ ಅಭಿವೃದ್ಧಿ ಪಕ್ಷ ಅಗತ್ಯವಿಲ್ಲ. ಚುನಾವಣೆಯಲ್ಲಿ ಮಾತ್ರ ಭರವಸೆ ನೀಡ್ತೇವೆ. ಗೆದ್ದ ಮೇಲೆ ಆ ಪಕ್ಷ ಈ ಪಕ್ಷ ಅಂತೇನಿಲ್ಲ ಎಲ್ಲರ ಅಭಿವೃದ್ಧಿ ಮಾಡಬೇಕು. ನಾನು ಮುಖ್ಯಮಂತ್ರಿ ಆಗಿದ್ದಾಗ ಪಕ್ಷಾತೀತವಾಗಿ ಅನುದಾನ ನೀಡಿದ್ದೆ. ಬಿಜೆಪಿಯವರು ಒಂದು ಭರವಸೆಯನ್ನಾದರೂ ಈಡೇರಿಸಿದ್ದಾರಾ? ಸಿಎಂ ಬೊಮ್ಮಾಯಿಗೆ ಧೈರ್ಯವಿದ್ರೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲಿ. ಕಾಂಗ್ರೆಸ್​ನವರ ಧಮ್​ ಬಗ್ಗೆ ಸಿಎಂ ಬೊಮ್ಮಾಯಿ ಪ್ರಶ್ನೆ ಮಾಡ್ತಾರೆ. ಆದ್ರೆ ಮೋದಿ ಮುಂದೆ ಸಿಎಂ ಬೊಮ್ಮಾಯಿ ನಾಯಿಯಂತೆ ಇರುತ್ತಾರೆ. ಬೊಮ್ಮಾಯಿ ಅವರೇ ಧಮ್, ತಾಕತ್ತಿದ್ರೆ ಕೇಂದ್ರದಿಂದ ಅನುದಾನ ತನ್ನಿ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ, ರಾಜ್ಯದ ಎಲ್ಲ ಕೆರೆಗಳನ್ನು ತುಂಬಿಸುತ್ತೇವೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

Previous Post

ನೌಶಾದ್ ಹಾಜಿ ಸುರಲ್ಪಡಿ ನಿಧನಕ್ಕೆ ಮುಹಿಯ್ಯುದ್ದೀನ್ ಜುಮಾ ಮಸೀದಿ ಮಿತ್ತಬೈಲ್ ಇದರ ಅಧ್ಯಕ್ಷರಾದ ಸೈಯದ್ ಫಲುಲ್ ತಂಗಳ್ ರವರು ಸಂತಾಪ

Next Post

ಸಾಲದ ಹಣಕ್ಕಾಗಿ ಚಿತ್ರಹಿಂಸೆ, ಕಿಡ್ನಾಪ್, ಕೊಲೆ – 9 ತಿಂಗಳ ಬಳಿಕ ಚಾರ್ಮಾಡಿಯಲ್ಲಿ ಯುವಕನ ಶವಕ್ಕಾಗಿ ಶೋಧ

Next Post
ಸಾಲದ ಹಣಕ್ಕಾಗಿ ಚಿತ್ರಹಿಂಸೆ, ಕಿಡ್ನಾಪ್, ಕೊಲೆ – 9 ತಿಂಗಳ ಬಳಿಕ ಚಾರ್ಮಾಡಿಯಲ್ಲಿ ಯುವಕನ ಶವಕ್ಕಾಗಿ ಶೋಧ

ಸಾಲದ ಹಣಕ್ಕಾಗಿ ಚಿತ್ರಹಿಂಸೆ, ಕಿಡ್ನಾಪ್, ಕೊಲೆ – 9 ತಿಂಗಳ ಬಳಿಕ ಚಾರ್ಮಾಡಿಯಲ್ಲಿ ಯುವಕನ ಶವಕ್ಕಾಗಿ ಶೋಧ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.