Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

ಉತ್ತರಾಖಂಡದಲ್ಲಿ 4,000 ಮನೆಗಳ ತೆರವು ವಿರುದ್ಧ ಅರ್ಜಿ: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

editor tv by editor tv
January 4, 2023
in ರಾಷ್ಟ್ರೀಯ, ಸುದ್ದಿ
0
ಉತ್ತರಾಖಂಡದಲ್ಲಿ 4,000 ಮನೆಗಳ ತೆರವು ವಿರುದ್ಧ ಅರ್ಜಿ: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ
1.9k
VIEWS
Share on FacebookShare on TwitterShare on Whatsapp

ಹಲ್ದ್ವಾನಿ/ಹೊಸದಿಲ್ಲಿ: ಹಲ್ದ್ವಾನಿಯಲ್ಲಿ 4,000 ಮನೆಗಳು, ಶಾಲೆಗಳು, ಮಸೀದಿಗಳಿರುವ 29 ಎಕರೆ ರೈಲ್ವೇ ಭೂಮಿಯನ್ನು ತೆರವು ಮಾಡುವಂತೆ ಉತ್ತರಾಖಂಡ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ.

 ಹಲ್ದ್ವಾನಿಯಲ್ಲಿರುವ 4,000 ಮನೆಗಳ ನಿವಾಸಿಗಳು ಪ್ರತಿಭಟನೆ, ಪ್ರಾರ್ಥನೆ ಮುಂದುವರಿಸಿದ್ದು, ತಾವು ವಾಸಿಸುತ್ತಿರುವ ಮನೆಯನ್ನು ಧ್ವಂಸ ಮಾಡದಂತೆ  ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ.

ಈ ಪ್ರದೇಶದಲ್ಲಿ ಮನೆಗಳಲ್ಲದೆ ನಾಲ್ಕು ಸರಕಾರಿ ಶಾಲೆಗಳು, 11 ಖಾಸಗಿ ಶಾಲೆಗಳು, ಒಂದು ಬ್ಯಾಂಕ್, ಎರಡು ಓವರ್‌ಹೆಡ್ ನೀರಿನ ಟ್ಯಾಂಕ್‌ಗಳು, 10 ಮಸೀದಿಗಳು ಹಾಗೂ  ನಾಲ್ಕು ದೇವಾಲಯಗಳು, ಅಂಗಡಿಗಳಿದ್ದು ಇವುಗಳನ್ನು ಕಳೆದ ಕೆಲವು  ದಶಕಗಳಿಂದ ನಿರ್ಮಿಸಲಾಗಿದೆ. ನಾವು ಇದನ್ನು ಲೀಸ್ ನಲ್ಲಿ ಪಡೆದಿದ್ದೇವೆ ಎಂದು ಅರ್ಧದಷ್ಟು ಕುಟುಂಬಗಳು ಹೇಳುತ್ತಿವೆ.

ಸುದೀರ್ಘ ವ್ಯಾಜ್ಯದ ನಂತರ ಡಿಸೆಂಬರ್ 20 ರ ನ್ಯಾಯಾಲಯದ ಆದೇಶವನ್ನು ಅನುಸರಿಸಿ ಜಿಲ್ಲಾಡಳಿತವು ದಿನ ಪತ್ರಿಕೆಗಳಲ್ಲಿ ಜನವರಿ 9 ರೊಳಗೆ ತಮ್ಮ ವಸ್ತುಗಳನ್ನು ತೆಗೆದುಕೊಂಡು ಹೋಗಬೇಕೆಂದು  ಜನರಿಗೆ ನೋಟಿಸ್ ನೀಡಿದೆ.

ತೆರವು ಕಾರ್ಯಾಚರಣೆ ತಡೆಯಲು ನಿವಾಸಿಗಳು ಕ್ಯಾಂಡಲ್ ಮೆರವಣಿಗೆ, ಧರಣಿ ಹಾಗೂ  ಪ್ರಾರ್ಥನೆಗಳನ್ನು ಮುಂದುವರೆಸಿದ್ದಾರೆ.  ಅಧಿಕಾರಿಗಳು ಸ್ಥಳದ ತಪಾಸಣೆ ನಡೆಸಿದ್ದಾರೆ.

Previous Post

ಸಾಲದ ಹಣಕ್ಕಾಗಿ ಚಿತ್ರಹಿಂಸೆ, ಕಿಡ್ನಾಪ್, ಕೊಲೆ – 9 ತಿಂಗಳ ಬಳಿಕ ಚಾರ್ಮಾಡಿಯಲ್ಲಿ ಯುವಕನ ಶವಕ್ಕಾಗಿ ಶೋಧ

Next Post

8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ – ಮೋದಿ ಆಡಳಿತದಲ್ಲಿ ಭಾರತ ಸಾಲದ ವಿಶ್ವಗುರು: ಗುಂಡೂರಾವ್

Next Post
8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ – ಮೋದಿ ಆಡಳಿತದಲ್ಲಿ ಭಾರತ ಸಾಲದ ವಿಶ್ವಗುರು: ಗುಂಡೂರಾವ್

8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ – ಮೋದಿ ಆಡಳಿತದಲ್ಲಿ ಭಾರತ ಸಾಲದ ವಿಶ್ವಗುರು: ಗುಂಡೂರಾವ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.