Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

Panchamasali: ಸಿಎಂ ತಾಯಿ ಮೇಲೆ ಆಣೆಯಿಟ್ಟು ಪಂಚಮಸಾಲಿಗೆ ಮೋಸ ಮಾಡಿದ್ದಾರೆ: ಜಯಮೃತ್ಯುಂಜಯ ಶ್ರೀ

editor tv by editor tv
January 14, 2023
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಬೆಂಗಳೂರು (ಜ.14): ಪಂಚಮಸಾಲಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಕಳೆದ 2 ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದ ನಾವು ಸುವರ್ಣಸೌಧ ಮುತ್ತಿಗೆ ಹಾಕಲು ಮುಂದಾಗಿದ್ದೆವು. ಆದರೆ, ಸಿಎಂ ಬೊಮ್ಮಾಯಿ ಅವರು ತಮ್ಮ ತಾಯಿ ಮೇಲೆ ಆಣೆ ಮಾಡಿದ್ದರಿಂದ ಸುಮ್ಮನಾಗಿದ್ದೆವು. ಆದರೆ, ಸರ್ಕಾರ ನಮಗೆ ಮೋಸ ಮಾಡಿದ್ದರಿಂದ ಹೋರಾಟ ಮುಂದುವರೆಸುತ್ತಿದ್ದೇವೆ. ಜನವರಿ 16 ರಿಂದ ಪ್ರತಿ ದಿನ ಎರಡು ತಾಲ್ಲೂಕುಗಳಿಂದ ಜನ ಬರಲಿದ್ದಾರೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ನಾವು ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದೇವೆ. ಇತ್ತೀಚೆಗೆ ಬೆಳಗಾವಿಯಲ್ಲಿ ಸುವರ್ಣ ಸೌಧ ಮುತ್ತಿಗೆ ಹಾಕಲು ಯತ್ನಿಸಿ ರಾಷ್ಟ್ರೀಯ ಹೆದ್ದಾರಿ ತಡೆ ಹಿಡಿದಿದ್ದೇವೆ. 2 ಲಕ್ಷ ಜನ ಸೇರಿ ಶಕ್ತಿ ಪ್ರದರ್ಶನ ಮಾಡಿದ್ದೇವೆ. ಪಾದಯಾತ್ರೆ ನಡೆಸಿದ್ದೇವೆ. ಇಷ್ಟಾದರೂ ಸರ್ಕಾರ ನಮ್ಮ ‌ಬೇಡಿಕೆ ಈಡೇರಿಸಿಲ್ಲ. ಹಿಂದುಳಿದ ವರ್ಗದಿಂದ ಸರ್ಕಾರ ಅಂತಿಮ ವರದಿ ಪಡೆಯಬೇಕು ಎಂದು ಒತ್ತಾಯಿಸಿದ್ದೆವು. ಆದರೆ ಸಿಎಂ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ. ಇದು ನಮ್ಮ ಅಂತಿಮ ಹೋರಾಟ. ಚುನಾವಣೆಗೆ 80 ದಿನಗಳು ಬಾಕಿ ಇದೆ, ಈಗ ಒತ್ತಾಯ ಮಾಡದಿದ್ದರೆ ಸಾಧ್ಯವಿಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದರು.

ತಾಯಿ‌ ಮೇಲೆ ಅಣೆ ಇಟ್ಟಿದ್ದರಿಂದ ಕಾದು ನೋಡಿದ್ದೇವೆ: ಸಿಎಂ ಬಸವರಾಜ ಬೊಮ್ಮಾಯಿ ಅವರು, ತಮ್ಮ ತಾಯಿ ಮೇಲೆ ಆಣೆ ಮಾಡಿ ಮೀಸಲಾತಿ ಕೊಡುವ ಭರವಸೆ ನಿಡಿದ್ದರು. ಹೀಗಾಗಿ, ನಾವು ಹೋರಾಟ ಸ್ಥಗಿತಗೊಳಿಸಿ ಸುಮ್ಮನಾಗಿದ್ದೆವು. ಆದರೆ, ಮತ್ತೆ ನಮಗೆ ಮೋಸ ಆಗಿದೆ. ತಾಯಿ ಎಂದರೇ ದೇವರು, ಅವರ ಮೇಲೆ ಅಣೆ ಮಾಡಿದ್ರಿಂದ ನಾವು ಸುಮ್ಮನಾಗಿದ್ದೆವು. ಸುವರ್ಣಸೌಧಕ್ಕೆ ಮುತ್ತಿಗೆ ಹಾಕೋಕೆ ನಮ್ಮ ಸಮುದಾಯ ಸಿದ್ದವಾಗಿದ್ದರು. ಅಣೆ ಇಟ್ಟು ನಮಗೆ ಮೋಸ ಮಾಡಿದ್ದಾರೆ. 1.30 ಕೋಟಿ  ಮಂದಿಗೆ ಮೋಸ ಮಾಡಿದ್ದಾರೆ. ನಾವು ಕೇಳಿದ್ದು 2 ಎ ಮೀಸಲಾತಿ. ನಮ್ಮ ಹೋರಾಟದಿಂದ ಇಡೀ ಲಿಂಗಾಯತ ಸಮುದಾಯವನ್ನ 2ಡಿಗೆ ಸೇರಿಸಿದರು. ಬೋಮ್ಮಾಯಿ ನಿರ್ಣಯ ನೋಡಿ ಸಂಭ್ರಮಾಚರಣೆಯೂ ಮಾಡಬೇಡಿ, ವಿರೋಧವನ್ನೂ ಮಾಡಬೇಡಿ ಅಂತ ಹೇಳಿದ್ದೆನು ಎಂದರು.

ಎರಡು ದಿನದಲ್ಲಿ ಕಾರ್ಯಕಾರಣಿ ಸಭೆ: ನಾಳೆ ಅಥವಾ ನಾಡಿದ್ದು ನಾವು ರಾಜ್ಯ ಕಾರ್ಯಕಾರಣಿ ಸಭೆ ನಡಿಸುತ್ತೇವೆ. ಈ ಸಭೆಯಲ್ಲಿ ನಮ್ಮ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇವೆ. ನಾನು ಯಾರ ಸಲಹೆಯನ್ನು ಪಡೆಯುತ್ತಿಲ್ಲ. ನಾನು ಜನರ ಸಲಹೆ ಪಡೆಯುತ್ತೇನೆ. ಸಿಎಂ ಮೇಲೆ ನಮಗೆ ವಯಕ್ತಿಕ ಸಿಟ್ಟಿಲ್ಲ. ಎರಡು ವರ್ಷಗಳ ಹೋರಾಟದ ಸಮಯದಲ್ಲಿ ಸಿಎಂ ಮೌನ ವಹಿಸಿದ್ದೇಕೆ..? ಇನ್ನು ಮುರುಗೇಶ್‌ ನಿರಾಣಿ ಪೂರ್ವಗ್ರಹ ಪೀಡಿತರಾಗಿ ಮಾತಾಡುತ್ತಾರೆ. ನಿರಾಣಿ, ಸಿಸಿ ಪಾಟೀಲ್ ಅವರು ಒಂದೇ ಥರ ಮಾತನಾಡುತ್ತಾರೆ. ನಮ್ಮ ಹೋರಾಟ ನಾವು ಮುಂದುವರೆಸುತ್ತೇವೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Previous Post

ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ:ಜನವರಿ 16 ರಂದು ಉಚಿತ ಆಥ್ರೈಟ್ಸ್/ರಕ್ತವಾತ ಹಾಗೂಮೂಳೆ ಸಾಂದ್ರತೆ ತಪಾಸಣಾ ಶಿಬಿರ(BMD CAMP)

Next Post

ಮೆಹಂದಿ ದಿನವೇ ಕುಸಿದು ಬಿದ್ದು ಮೃತಪಟ್ಟ 19 ವರ್ಷದ ವಧು: ಮುಗಿಲು ಮುಟ್ಟಿದ ಆಕ್ರಂದನ

Next Post
ಮೆಹಂದಿ ದಿನವೇ ಕುಸಿದು ಬಿದ್ದು ಮೃತಪಟ್ಟ 19 ವರ್ಷದ ವಧು: ಮುಗಿಲು ಮುಟ್ಟಿದ ಆಕ್ರಂದನ

ಮೆಹಂದಿ ದಿನವೇ ಕುಸಿದು ಬಿದ್ದು ಮೃತಪಟ್ಟ 19 ವರ್ಷದ ವಧು: ಮುಗಿಲು ಮುಟ್ಟಿದ ಆಕ್ರಂದನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.