Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ಕರಾವಳಿ

Mangaluru: ಬಿಜೆಪಿ ಪ್ರಚಾರ ವಾಹನ ಡಿಕ್ಕಿಯಾಗಿ ಯುವಕ ಸಾವು, ಪಾದಯಾತ್ರೆ ರದ್ದುಗೊಳಿಸಿದ ಶಾಸಕ!

editor tv by editor tv
January 16, 2023
in ಕರಾವಳಿ, ಸುದ್ದಿ
0
Mangaluru: ಬಿಜೆಪಿ ಪ್ರಚಾರ ವಾಹನ ಡಿಕ್ಕಿಯಾಗಿ ಯುವಕ ಸಾವು, ಪಾದಯಾತ್ರೆ ರದ್ದುಗೊಳಿಸಿದ ಶಾಸಕ!
1.9k
VIEWS
Share on FacebookShare on TwitterShare on Whatsapp

ಮಂಗಳೂರು (ಜ.16): ಬಂಟ್ವಾಳ ಬಿಜೆಪಿ ಪಾದಯಾತ್ರೆ ಹಿನ್ನೆಲೆಯಲ್ಲಿ ತೆಲಂಗಾಣದಿಂದ ಬಂದಿದ್ದ ವಾಹನ‌ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಘಟನೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ‌ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ನರಹರಿ ಪರ್ವತದ ಬಳಿ ನಡೆದಿದೆ. ಕಲ್ಲಡ್ಕ ಕಡೆಗೆ ತೆರಳುತ್ತಿದ್ದ ಬಿಜೆಪಿಯ ಪ್ರಚಾರ ವಾಹನಕ್ಕೆ ಕಲ್ಲಡ್ಕದಿಂದ ಮೆಲ್ಕಾರ್ ಕಡೆಗೆ ತೆರಳುತ್ತಿದ್ದ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ವಿಜಿತ್(35) ಮೃತಪಟ್ಟಿದ್ದಾನೆ. ಅಪಘಾತದ ತೀವ್ರತೆಗೆ ಬೈಕ್ ನಿಂದ ಎಸೆಯಲ್ಪಟ್ಟ ಸವಾರ ಮೃತಪಟ್ಟಿದ್ದು, ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ವಿಜಿತ್ ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಗ್ರಾಮ ವಿಕಾಸ ಪಾದಯಾತ್ರೆಗಾಗಿ ಈ ವಾಹನವನ್ನು ತೆಲಂಗಾಣದಿಂದ ತರಿಸಲಾಗಿತ್ತು‌. ಇದೇ ವಾಹನದಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಗುಜರಾತ್ ಚುನಾವಣಾ ಪ್ರಚಾರ ನಡೆಸಿದ್ದರು.

ಪಾದಯಾತ್ರೆ ರದ್ದು ಮಾಡಿದ ಶಾಸಕ ರಾಜೇಶ್ ನಾಯ್ಕ್ತೆಲಂಗಾಣದಿಂದ ಬಂಟ್ವಾಳ ಬಿಜೆಪಿ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ಉಳಿಪ್ಪಾಡಿಗುತ್ತು ಅವರು ಆಸ್ಪತ್ರೆಗೆ ಬೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಆದಿತ್ಯವಾರ ವಿಟ್ಲಪಡ್ನೂರು ಮಲರಾಯ ದೈವಸ್ಥಾನದ ಬಳಿ ಪಾದಾಯಾತ್ರೆಯ ಸಭಾ ಕಾರ್ಯಕ್ರಮ ಮುಗಿಸಿ ರಾತ್ರಿ ವಗೆನಾಡು ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ತಂಗಿದ್ದರು. ಆದರೆ ಇಂದು ಪ್ರಚಾರದ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಾದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಶಾಸಕರು ತಂಗಿದ್ದ ಮನೆಯಿಂದ ನೇರವಾಗಿ ಆಸ್ಪತ್ರೆಗೆ ಬೇಟಿ ನೀಡಿದ್ದಾರೆ.

ಆದರೆ ಅದಾಗಲೇ ಗಂಭೀರ ವಾಗಿ ಗಾಯಗೊಂಡಿದ್ದ ಬೈಕ್ ಸಾವರ ವಿಜಿತ್ ಅವರು ಚಿಕಿತ್ಸೆ ಗೆ ಸ್ಪಂದಿಸಿದೆ ಮೃತಪಟ್ಟ ವಿಚಾರ ತಿಳಿದು ವಿಷಾದ ವ್ಯಕ್ತಪಡಿಸಿದರು. ಬಳಿಕ ಆಸ್ಪತ್ರೆಗೆ ಬಂದಿದ್ದ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ವಿಜಿತ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಲು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಮುಂದಿನ ಶವಸಂಸ್ಕಾರಕ್ಕೆ ಸಂಬಂಧಿಸಿದಂತೆ ಶಾಸಕರು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ವಿಜಿತ್ ಅವರ ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ ಮೃತದೇಹವನ್ನು ಬೆಳ್ತಂಗಡಿ ಅವರ ನಿವಾಸಕ್ಕೆ ಕೊಂಡುಹೋಗಲಿದ್ದು, ಅದರ ಸಂಪೂರ್ಣ ಜವಾಬ್ದಾರಿಯನ್ನು  ಬಿಜೆಪಿ ಮುಖಂಡ ಮಾದವ ಮಾವೆ, ಪ್ರಣಾಮ್ ಅಜ್ಜಿಬೆಟ್ಟು, ಯಶೋಧರ ಕರ್ಬೆಟ್ಟು, ವಸಂತ ಅಣ್ಣಳಿಕೆ ಅವರಿಗೆ ಶಾಸಕರು ವಹಿಸಿದ್ದಾರೆ. ಈ ನಡುವೆ ಜೀಪ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಬಿಜೆಪಿ ಕಾರ್ಯಕರ್ತ ನರಹರಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕರ ನೇತೃತ್ವದಲ್ಲಿ ನಡೆಯಬೇಕಾಗಿದ್ದ ಮೂರನೇ ದಿನದ ಗ್ರಾಮ ವಿಕಾಸ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

Previous Post

ಚಿಕ್ಕಮಗಳೂರಿನಲ್ಲಿ ‘ಕೈ’ ನಾಯಕ ಅಕ್ಮಲ್ ಮನೆ ಮೇಲೆ ಐಟಿ ದಾಳಿ, ಕಾರ್ಯಕರ್ತರಿಂದ ಪ್ರತಿಭಟನೆ

Next Post

ಕಣಚೂರು ಆಸ್ಪತ್ರೆ:ಒಳರೋಗಿಗಳಿಗೆ ಬ್ರಹತ್ ಉಚಿತ ಆರೋಗ್ಯ ತಪಾಸಣಾಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ

Next Post
ಅಪು ವಿರುದ್ಧ ಆಕ್ಷೇಪ ಹೇಳಿಕೆ: ಪುನೀತ್‌ ಕೆರೆಹಳ್ಳಿ ಮೇಲೆ ಹಲ್ಲೆ

ಕಣಚೂರು ಆಸ್ಪತ್ರೆ:ಒಳರೋಗಿಗಳಿಗೆ ಬ್ರಹತ್ ಉಚಿತ ಆರೋಗ್ಯ ತಪಾಸಣಾಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.