Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಜ್ಯ

ಗುಜರಾತ ಗಲಭೆ ಹಿಂದುಗಳ ಪರಾಕ್ರಮದ ಸಂಕೇತ, ವಿವಾದಾತ್ಮಕ ಹೇಳಿಕೆ ನೀಡಿದ ಶರಣ್ ಪಂಪ್​ವೆಲ್

editor tv by editor tv
February 9, 2023
in ರಾಜ್ಯ, ಸುದ್ದಿ
0
ಗುಜರಾತ ಗಲಭೆ ಹಿಂದುಗಳ ಪರಾಕ್ರಮದ ಸಂಕೇತ, ವಿವಾದಾತ್ಮಕ ಹೇಳಿಕೆ ನೀಡಿದ ಶರಣ್ ಪಂಪ್​ವೆಲ್
1.9k
VIEWS
Share on FacebookShare on TwitterShare on Whatsapp

ಹಿಂದೂಗಳು ನಪುಂಸಕರಲ್ಲ ಎಂಬುದಕ್ಕೆ ಗುಜರಾತ್ ಗಲಭೆ ಸಾಕ್ಷಿ. ಇದು ಹಿಂದೂಗಳ ಪರಾಕ್ರಮದ ಸಂಕೇತ ಎಂದು ವಿಹೆಚ್​​​​ಪಿ ಮುಖಂಡ ಶರಣ್ ಪಂಪ್​ವೆಲ್​ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತುಮಕೂರು: ಸದ್ಯ ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಮಾಡುತ್ತಿರುವ ವಿಚಾರ ಗುಜರಾತ್ ಗಲಭೆ (Gujarat Riots). ಇದರಲ್ಲಿ  ( ಬ್ರಿಟನ್​ನ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆ ಬಿಬಿಸಿ, ನಿರ್ಮಾಣ ಮಾಡಿದ  ಗಲಭೆ ಸಾಕ್ಷಾ ಚಿತ್ರದಲ್ಲಿ ಮೋದಿ ಪಾತ್ರ ಇದೆ ಎಂದು ಆರೋಪಿಸಿದೆ. ಈ ಬಗ್ಗೆ ಆರೋಪ-ಪ್ರತ್ಯಾರೋಪ ನಡೆಯುತ್ತಿರುವ ಬೆನ್ನಲ್ಲೆ ವಿವಾದಾತ್ಮಕ ಹೇಳಕೆ ನೀಡಿದ ವಿಶ್ವ ಹಿಂದೂ ಪರಿಷತ್ (VHP) ಮುಖಂಡ ಶರಣ್ ಪಂಪ್​ವೆಲ್ (Sharan Pumpwell), ಗುಜರಾತ್ ಗಲಭೆಯನ್ನು ಹಿಂದೂಗಳ ಪರಾಕ್ರಮಕ್ಕೆ ಹೋಲಿಕೆ ಮಾಡಿದ್ದಾರೆ.

ತುಮಕೂರಿನಲ್ಲಿ ನಡೆದ ಬಜರಂಗದಳದ ಶೌರ್ಯ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಶರಣ್ ಪಂಪ್​ವೆಲ್, 59 ಕರಸೇವಕರ ಹತ್ಯೆಯ ಪ್ರತೀಕಾರಕ್ಕೆ 2 ಸಾವಿರ ಜನರ ಹತ್ಯೆ ಹಿಂದೂಗಳು ನಪುಂಸಕರಲ್ಲ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ. 59 ಜನ ಕರಸೇವಕರ ಹತ್ಯೆಗೆ ಪ್ರತಿಕಾರವಾಗಿ 2 ಸಾವಿರ ಜನರ ಹತ್ಯೆ ಮಾಡಿದ್ದೇವೆ. ಇದು ಹಿಂದೂಗಳ ಪರಾಕ್ರಮ. ಹಿಂದುಗಳು ಷಂಡರಲ್ಲ ಎಂದು ಈ ಘಟನೆ ತೋರಿಸುತ್ತದೆ ಎಂದಿದ್ದಾರೆ.

ಹಿಂದೂ ಸಮಾಜ ಯಾವತ್ತೂ ನಪುಂಸಕ ಸಮಾಜ ಅಲ್ಲ. ನಾವು ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿದ್ದೇವೆ. ಒಂದು ಸಲ ಗುಜರಾತಿನ ಘಟನೆಯನ್ನು ನೆನೆಪು ಮಾಡಿಕೊಳ್ಳಿ. ಅಯೋದ್ಯೆಯ ಮಂದಿರಕೋಸ್ಕರ 58 ಜನ ಸೈನಿಕರು ಕರಸೇವೆಗಾಗಿ ರೈಲಿನಲ್ಲಿ ಬರಬೇಕಾದರೆ ಆ ರೈಲನ್ನು ಸುಟ್ಟು 59 ಕರ ಸೇವಕರ ಹತ್ಯೆ ಮಾಡಿದ್ದರು. ಅದರ ಬಳಿಕ ಗುಜರಾತ್ ಯಾವ‌ ರೀತಿ ಉತ್ತರ ಕೊಟ್ಟಿತು ಎಂಬುದನ್ನು ಯೋಚಿಸಿ. ಯಾವ ಹಿಂದೂನು ಮನೆಯಲ್ಲಿ ಕುಳಿತುಕೊಂಡಿಲ್ಲ. ರಸ್ತೆಗೆ ಇಳಿದರು ಮನೆ ಮನೆಗೆ ನುಗ್ಗಿದರು. ಕರಸೇವಕರ ಹತ್ಯೆ ನಡೆದಿದ್ದು 59. ಆದರೆ, ಗುಜರಾತಿನಲ್ಲಿ ನಂತರ ನಡೆದ ಹತ್ಯೆಯ ಸಂಖ್ಯೆ ಎಷ್ಟು? ಇನ್ನೂ ಲೆಕ್ಕ ಸಿಕ್ಕಿಲ್ಲ. ಸುಮಾರು 2 ಸಾವಿರ ಹತ್ಯೆಯಾಗಿದೆ. ಇದು ಹಿಂದೂಗಳ ಪರಾಕ್ರಮ ಎಂದರು.

ಕರಾವಳಿ ಹಿಂದುತ್ವದ ಪಾಠಶಾಲೆ ಎಂದು ಆರೋಪಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸವಾಲು ಹಾಕಿದ ಶರಣ್ ಪಂಪ್​ವೆಲ್, ರಾಜ್ಯದ ಎಲ್ಲಾ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿ ಆಗಲಿದೆ. ಅನಿವಾರ್ಯ ಅವಶ್ಯಕತೆ ಬಂದರೆ ಹೊಡೆದಾಟ ಮಾಡುತ್ತೇವೆ. ನುಗ್ಗಿ ಹೊಡೆದೇ ಹೊಡೆಯುತ್ತೇವೆ. ಕಾಂಗ್ರೆಸ್​ನ ಪ್ರಮುಖ ನಾಯಕನನ್ನು ಕೆಲವರು ಖಾನ್ ಎಂದು ಕರೆಯುತ್ತಾರೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯನವರು ನಮ್ಮ ನೆಲ ಮಂಗಳೂರಿಗೆ ಬಂದು ಹೇಳುತ್ತಾರೆ ದಕ್ಷಿಣ ಕನ್ನಡ ಜಿಲ್ಲೆ ಹಿಂದೂತ್ವದ ಫ್ಯಾಕ್ಟರಿ ಆಗಿದೆ ಅಂತಾ. ಅರೇ ಸಿದ್ದರಾಮಯ್ಯನವರೇ ನೆನಪಿರಲಿ ದಕ್ಷಿಣ ಕನ್ನಡ ಜಿಲ್ಲೆ ಮಾತ್ರ ಅಲ್ಲ. ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಕೂಡ ಹಿಂದುತ್ವದ ಫ್ಯಾಕ್ಟರಿ ಆಗಲಿದೆ. ಬಜರಂಗದಳ ಶೌರ್ಯ ಯಾತ್ರೆ ಮೂಲಕ ತುಮಕೂರಿನಲ್ಲಿ ಸಂಚಲನ ಮೂಡಿಸಿದ್ದೇವೆ. ಮುಂದಿನ ದಿನಗಳಲ್ಲಿ ಕರ್ನಾಟಕದ ಎಲ್ಲಾ ಜಿಲ್ಲೆಗಳೂ ಹಿಂದುತ್ವದ ಫ್ಯಾಕ್ಟರಿ ಆಗಲಿದೆ ಎಂದರು.

Previous Post

ಮಂಗಳೂರಿಗೆ ಬಂದಿಳಿದ ತಲೈವಾ ರಜನಿಕಾಂತ್ : ಕರಾವಳಿಯಲ್ಲಿ ‘ಜೈಲರ್’ ಶೂಟಿಂಗ್

Next Post

ಫಾಝಿಲ್ ಕೊಲೆಯ ಸೂತ್ರಧಾರ ಶರಣ್ ಪಂಪ್‌ವೆಲ್‌ನನ್ನು UAPA ಕಾಯ್ದೆಯಡಿ ಬಂಧಿಸಿಶಾಹುಲ್ ಹಮೀದ್ ಕೆ ಕೆ ಆಗ್ರಹ

Next Post
ಫಾಝಿಲ್ ಕೊಲೆಯ ಸೂತ್ರಧಾರ ಶರಣ್ ಪಂಪ್‌ವೆಲ್‌ನನ್ನು UAPA ಕಾಯ್ದೆಯಡಿ ಬಂಧಿಸಿಶಾಹುಲ್ ಹಮೀದ್ ಕೆ ಕೆ ಆಗ್ರಹ

ಫಾಝಿಲ್ ಕೊಲೆಯ ಸೂತ್ರಧಾರ ಶರಣ್ ಪಂಪ್‌ವೆಲ್‌ನನ್ನು UAPA ಕಾಯ್ದೆಯಡಿ ಬಂಧಿಸಿಶಾಹುಲ್ ಹಮೀದ್ ಕೆ ಕೆ ಆಗ್ರಹ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.