Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ರಾಷ್ಟ್ರೀಯ

Akshay Kumar: ಭಾರತದ ಭೂಪಟ ತುಳಿದ ಅಕ್ಷಯ್​ ಕುಮಾರ್​; ವೈರಲ್​ ವಿಡಿಯೋ ನೋಡಿ ತರಾಟೆಗೆ ತೆಗೆದುಕೊಂಡ ನೆಟ್ಟಿಗರು

editor tv by editor tv
February 6, 2023
in ರಾಷ್ಟ್ರೀಯ, ಸುದ್ದಿ
0
Akshay Kumar: ಭಾರತದ ಭೂಪಟ ತುಳಿದ ಅಕ್ಷಯ್​ ಕುಮಾರ್​; ವೈರಲ್​ ವಿಡಿಯೋ ನೋಡಿ ತರಾಟೆಗೆ ತೆಗೆದುಕೊಂಡ ನೆಟ್ಟಿಗರು
1.9k
VIEWS
Share on FacebookShare on TwitterShare on Whatsapp

ನಟ ಅಕ್ಷಯ್​ ಕುಮಾರ್​ (Akshay Kumar) ಅವರು ವಿವಾದಕ್ಕೆ ಸಿಲುಕಿದ್ದಾರೆ. ಅವರು ಕಾಣಿಸಿಕೊಂಡಿರುವ ಹೊಸ ಜಾಹೀರಾತಿನ ದೃಶ್ಯ ಕಂಡು ನೆಟ್ಟಿಗರು ಸಿಟ್ಟಾಗಿದ್ದಾರೆ. ವಿಮಾನಯಾನ ಸಂಸ್ಥೆಯೊಂದಕ್ಕೆ ಅಕ್ಷಯ್​ ಕುಮಾರ್​ ರಾಯಭಾರಿ ಆಗಿದ್ದಾರೆ. ಅದರ ಜಾಹೀರಾತಿನಲ್ಲಿ ನಟಿಸಿರುವ ಅವರು ಭಾರತದ ಭೂಪಟದ (India map) ಮೇಲೆ ಕಾಲು ಇಟ್ಟಿದ್ದಾರೆ. ಇದು ಸರಿಯಾದ ವರ್ತನೆ ಅಲ್ಲ ಎಂದು ಜನರು ಕಿಡಿಕಾರಿದ್ದಾರೆ. ಈ ಬಗ್ಗೆ ಅಕ್ಷಯ್​ ಕುಮಾರ್​ ಏನು ಹೇಳುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ. ಸದ್ಯ ಸೋಶಿಯಲ್​ ಮೀಡಿಯಾದಲ್ಲಿ ಈ ಜಾಹೀರಾತು (Akshay Kumar Ad) ವೈರಲ್​ ಆಗಿದೆ. ಇದರಲ್ಲಿ ದಿಶಾ ಪಟಾಣಿ, ಮೌನಿ ರಾಯ್​, ಸೋನಮ್​ ಬಾಜ್ವಾ, ನೋರಾ ಫತೇಹಿ ಕೂಡ ನಟಿಸಿದ್ದಾರೆ. ಆದರೆ ಅವರು ಯಾರೂ ಕೂಡ ಭಾರತದ ಭೂಪಟದ ಮೇಲೆ ಕಾಲಿಟ್ಟಿಲ್ಲ. ಅಕ್ಷಯ್​ ಕುಮಾರ್​ ಮಾತ್ರ ಆ ತಪ್ಪು ಮಾಡಿದ್ದಾರೆ!

ಸ್ಟಾರ್​ ನಟರು ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವಾಗ ಸಾಕಷ್ಟು ಎಚ್ಚರಿಕೆ ವಹಿಸಬೇಕಾಗುತ್ತದೆ. ಜಾಹೀರಾತಿನ ಕಾನ್ಸೆಪ್ಟ್​ ಹೇಗಿದೆ ಎಂಬುದನ್ನು ತಿಳಿದುಕೊಳ್ಳುವುದು ಅಗತ್ಯ. ಅದರಿಂದ ಯಾರ ಭಾವನೆಗಾದರೂ ಧಕ್ಕೆ ಉಂಟಾಗುವಂತಿದ್ದರೆ ಹೆಚ್ಚಿನ ಜಾಗರೂಕತೆ ವಹಿಸಬೇಕು. ಅದರಲ್ಲೂ ದೇಶದ ವಿಚಾರದಲ್ಲಿ ಎಷ್ಟು ಹುಷಾರಾಗಿದ್ದರೂ ಸಾಲದು. ಈ ವಿಚಾರದಲ್ಲಿ ಅಕ್ಷಯ್​ ಕುಮಾರ್​ ಎಡವಿದ್ದಾರೆ.

ಭಾರತದ ಭೂಪಟವನ್ನು ತುಳಿದಿರುವ ಅಕ್ಷಯ್​ ಕುಮಾರ್​ ಅವರ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ‘ನಮ್ಮ ದೇಶಕ್ಕೆ ಸ್ವಲ್ಪವಾದರೂ ಗೌರವ ಕೊಡಿ’ ಎಂದು ಅನೇಕರು ಕ್ಲಾಸ್​ ತೆಗೆದುಕೊಂಡಿದ್ದಾರೆ. ‘ಇಂಥ ಐಡಿಯಾ ಯಾರದ್ದು? ಇದರಿಂದ ನೀವು ಏನು ಸಾಧಿಸಿದಂತಾಯಿತು? ಎಂಥ ಅಹಂಕಾರಿ ನಟ’ ಎಂಬಿತ್ಯಾದಿ ಕಮೆಂಟ್​ಗಳು ಕೂಡ ಬಂದಿವೆ.

The Entertainers are all set to bring 100% shuddh desi entertainment to North America. Fasten your seat belts, we’re coming in March! 💥 @qatarairways pic.twitter.com/aoJaCECJce

— Akshay Kumar (@akshaykumar) February 5, 2023

ಜಾಹೀರಾತಿನ ವಿಚಾರದಲ್ಲಿ ಅಕ್ಷಯ್​ ಕುಮಾರ್​ ಅವರು ಜನರ ಕೆಂಗಣ್ಣಿಗೆ ಗುರಿ ಆಗಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಅವರು ಗುಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದನ್ನು ಅಭಿಮಾನಿಗಳು ತೀವ್ರವಾಗಿ ವಿರೋಧಿಸಿದ್ದರು. ಜಾಹೀರಾತಿನಲ್ಲಿ ನಟಿಸಿದರೆ ಕೋಟ್ಯಂತರ ರೂಪಾಯಿ ಸಂಭಾವನೆ ಸಿಗುತ್ತದೆ ಎಂಬುದು ನಿಜ. ಆದರೆ ಜವಾಬ್ದಾರಿ ಕೂಡ ಅಷ್ಟೇ ಇರುತ್ತದೆ ಎಂಬುದನ್ನು ಸೆಲೆಬ್ರಿಟಿಗಳು ಮರೆಯುವಂತಿಲ್ಲ.

Previous Post

Fact Check:ಕರ್ನಾಟಕ ವಿಧಾನಸಭಾ ಚುನಾವಣಾ ವೇಳಾಪಟ್ಟಿ ವೈರಲ್, ಇಲ್ಲಿದೆ ಸತ್ಯಾಸತ್ಯತೆ

Next Post

Turkey and Syria: ಭೂಕಂಪಕ್ಕೆ ಟರ್ಕಿ ಮತ್ತು ಸಿರಿಯಾ ತತ್ತರ; 1,900ಕ್ಕೂ ಹೆಚ್ಚು ಸಾವು, ಭೀಕರತೆಯ ಫೋಟೋಗಳು ಇಲ್ಲಿವೆ

Next Post
Turkey and Syria: ಭೂಕಂಪಕ್ಕೆ ಟರ್ಕಿ ಮತ್ತು ಸಿರಿಯಾ ತತ್ತರ; 1,900ಕ್ಕೂ ಹೆಚ್ಚು ಸಾವು, ಭೀಕರತೆಯ ಫೋಟೋಗಳು ಇಲ್ಲಿವೆ

Turkey and Syria: ಭೂಕಂಪಕ್ಕೆ ಟರ್ಕಿ ಮತ್ತು ಸಿರಿಯಾ ತತ್ತರ; 1,900ಕ್ಕೂ ಹೆಚ್ಚು ಸಾವು, ಭೀಕರತೆಯ ಫೋಟೋಗಳು ಇಲ್ಲಿವೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.