Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಭೀಕರ ಭೂಕಂಪ: ತಾಯಿ, ಅಣ್ಣ, ಅಕ್ಕನನ್ನು ಕಳೆದುಕೊಂಡ 18 ತಿಂಗಳ ಪುಟ್ಟ ಬಾಲೆಯ ಆರ್ತನಾದ…

editor tv by editor tv
February 7, 2023
in ವಿದೇಶ, ಸುದ್ದಿ
0
ಭೀಕರ ಭೂಕಂಪ: ತಾಯಿ, ಅಣ್ಣ, ಅಕ್ಕನನ್ನು ಕಳೆದುಕೊಂಡ 18 ತಿಂಗಳ ಪುಟ್ಟ ಬಾಲೆಯ ಆರ್ತನಾದ…
1.9k
VIEWS
Share on FacebookShare on TwitterShare on Whatsapp

ಅಜಾಜ್‌ (‌ ಸಿರಿಯಾ): ಭೀಕರ ಭೂಕಂಪಕ್ಕೆ ಟರ್ಕಿ, ಸಿರಿಯಾ ದೇಶಗಳು ಅಕ್ಷರಶಃ ಸ್ಮಶಾನದಂತಾಗಿದೆ. 4 ಸಾವಿರಕ್ಕೂ ಅಧಿಕ ಮಂದಿ ಅಸುನೀಗಿದ್ದಾರೆ. ಮನೆಯಲ್ಲಿ ಮಲಗಿದ್ದ, ಆಗಷ್ಟೇ ಎದ್ದು ಅಡುಗೆ ಮನೆಗೆ ಕೆಲಸಕ್ಕೆ ಹೊರಟ್ಟಿದ್ದ ಗೃಹಿಣಿಯರು, ಮೈಕೊರೆಯುವ ಚಳಿಗೆ ಬೆಚ್ಚಗೆಯ ಹೊದಿಕೆಯನ್ನು ಹೊತ್ತು ಮಲಗಿದ್ದ ಪುಟ್ಟ ಪುಟಾಣಿಗಳು ಒಮ್ಮೆಗೆ ಕಂಪಿಸಿದ ಭೂಮಿಗೆ ಶವವಾಗಿ ಹೋಗಿದ್ದಾರೆ. ನಿದ್ದೆಯಲ್ಲೇ ಇದ್ದ ಅದೆಷ್ಟೋ ಮಂದಿ ಸಾವಿನ ನಿದ್ದೆಗೆ ಜಾರಿದ್ದಾರೆ. ಯಾರೋ ಅದೆಲ್ಲೋ ಬಿದ್ದ ಕಟ್ಟಡದ ಅಡಿಯಿಂದ, ಕತ್ತಲ ಕೂಪದಿಂದ ಸಹಾಯ ಮಾಡಿ, ಉಸಿರು ಗಟ್ಟುತ್ತಿದೆ ಎಂದು ಕಿರುಚುತ್ತಿದ್ದಾರೆ. ಆದರೆ ಆ ಧ್ವನಿ ಹೊರಗೆ ಯಾರಿಗೂ ಕೇಳುತ್ತಿಲ್ಲ. ಮೈಮೇಲೆ ಇಡೀ ಕಟ್ಟಡವೇ ಬಿದ್ದು ನೋವಿನಲ್ಲಿ ಚೀರಾಟ ಮಾಡುತ್ತಿರುವ ವ್ಯಕ್ತಿಗಳು, ಮನೆಯೇ ಬಿದ್ದು, ಅಲ್ಲೇ ಸಮಾಧಿಯಾದ ಜನರು…

ಇದು ಟರ್ಕಿ, ಸಿರಿಯಾ ದೇಶದ ಭೂಕಂಪದ ಭಯಾನಕ, ಕರುಣಾಜನಕ ದೃಶ್ಯಗಳು. ಈ ಭೀಕರತೆಯಿಂದ ಬದುಕಿ ಬಂದವರು ಹಲವರಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ಸಿಬ್ಬಂದಿಗಳು ಸಾವಿರಾರು ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ರಕ್ಷಣೆಯಾದವರಲ್ಲಿ ಒಬ್ಬರು ಒಂದೂವರೆ ವರ್ಷದ ಪುಟ್ಟ ಹೆಣ್ಣು ಮಗು ರಘದ್ ಇಸ್ಮಾಯಿಲ್. ಚಳಿಗೆ ಹಾಕಿಕೊಂಡಿದ್ದ ಸ್ವೆಟರ್‌ ನಲ್ಲಿ ಧೂಳು ಮೆತ್ತಿಕೊಂಡಿದೆ. ಪುಟ್ಟ ಬಾಲೆಗೆ ಭೂಕಂಪ ಅಂದರೆ ಏನು ಅನ್ನೋದೇ ತಿಳಿದಿಲ್ಲ. ಆ ಭೀಕರತೆಯಿಂದ ರಕ್ಷಣೆಯಾಗಿ ಈಗ ಮಗು ಅವರ ಸಂಬಂಧಿಕರ ಕೈ ಸೇರಿದೆ.

ಸಿರಿಯಾದ ಪುಟ್ಟ ಬಾಲೆ ಈಗ ಅಂಕಲ್‌ ಮನೆಯಲ್ಲಿದೆ. ರಘದ್ ಇಸ್ಮಾಯಿಲ್ ಗೆ ಹಸಿವಾಗುತ್ತಿದೆ. ಆ ಹಸಿವಿಗೆ ತಾಯಿಯ ಎದೆ ಹಾಲು ಬೇಕು. ಅಳು ನಿಲ್ಲಿಸಿ, ಆಕೆಯೊಂದಿಗೆ ಆಡಲು ಅವಳ ಅಕ್ಕ, ಅಣ್ಣ ತಂಗಿ ಬೇಕು. ಆದರೆ ಅವರು ಯಾರೂ ಅವಳೊಂದಿಗೆ ಇಲ್ಲ. ಕಾರಣ ಭೀಕರ ಭೂಕಂಪಕ್ಕೆ ಅವರೆಲ್ಲಾ ಕೊನೆಯುಸಿರೆಳೆದಿದ್ದಾರೆ.

ರಘದ್ ಇಸ್ಮಾಯಿಲ್ ಅವರ ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆನ್ನಿಗೆ ತೀವ್ರತರದ ಏಟು ಬಿದ್ದಿದೆ. ಈ ನೋವಿನಲ್ಲೇ  ತನ್ನ ಗರ್ಭಿಣಿ ಪತ್ನಿ, 4 ವರ್ಷದ ಮಗ, 5 ವರ್ಷದ ಮಗಳು ಇನ್ನಿಲ್ಲ ಎನ್ನುವ ಅತ್ಯಂತ ಆಘಾತಕಾರಿ ಸುದ್ದಿ ತಲುಪಿದೆ.

ಭೀಕರತೆಯಿಂದ ಬದುಕುಳಿದ  ರಘದ್ ಇಸ್ಮಾಯಿಲ್ ತನ್ನ ಅಂಕಲ್‌ ಮನೆಯಲ್ಲಿ ಬ್ರೆಡ್‌ ತಿನ್ನುತ್ತಿರುವ ಫೋಟೋ ಈಗ ವೈರಲ್ ಆಗಿದೆ… ತನ್ನ ತಾಯಿ, ಅಕ್ಕ, ಅಣ್ಣ ಇಲ್ಲ ಎನ್ನುವ ಅರಿವೂ ಕೂಡ ಪುಟ್ಟ ಬಾಲೆಗೆ ಇಲ್ಲ.

ಟರ್ಕಿ, ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವು ನೋವಿನ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಟರ್ಕಿಯಲ್ಲಿ 7 ದಿನ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ.

Previous Post

Mangaluru: ಫುಡ್ ಪಾಯ್ಸನ್‌ಗೆ 100ಕ್ಕೂ ಹೆಚ್ಚು ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Next Post

Turkey Earthquake: ಭೂಕಂಪದ ಕಹಿ ಅನುಭವ ನನಗಿದೆ, ಟರ್ಕಿ ಭೂಕಂಪದ ಬಗ್ಗೆ ಭಾವುಕರಾದ ಪ್ರಧಾನಿ ಮೋದಿ

Next Post
Turkey Earthquake: ಭೂಕಂಪದ ಕಹಿ ಅನುಭವ ನನಗಿದೆ, ಟರ್ಕಿ ಭೂಕಂಪದ ಬಗ್ಗೆ ಭಾವುಕರಾದ ಪ್ರಧಾನಿ ಮೋದಿ

Turkey Earthquake: ಭೂಕಂಪದ ಕಹಿ ಅನುಭವ ನನಗಿದೆ, ಟರ್ಕಿ ಭೂಕಂಪದ ಬಗ್ಗೆ ಭಾವುಕರಾದ ಪ್ರಧಾನಿ ಮೋದಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.