Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

Syria Earthquake: : ಅವಶೇಷಗಳಡಿ ಹುಟ್ಟಿ, ತಾಯಿ ಮೃತಪಟ್ಟರೂ ಹೊಕ್ಕುಳ ಬಳ್ಳಿ ಸಮೇತ ಬದುಕಿ ಬಂದ ಕೂಸು

editor tv by editor tv
February 8, 2023
in ವಿದೇಶ, ಸುದ್ದಿ
0
Syria Earthquake:  ಅವಶೇಷಗಳಡಿ ಹುಟ್ಟಿ, ತಾಯಿ ಮೃತಪಟ್ಟರೂ ಹೊಕ್ಕುಳ ಬಳ್ಳಿ ಸಮೇತ ಬದುಕಿ ಬಂದ ಕೂಸು
1.9k
VIEWS
Share on FacebookShare on TwitterShare on Whatsapp

ಹುಟ್ಟು ಸಾವು ಎಲ್ಲವೂ ಸೃಷ್ಟಿ ಕರ್ತನ ಇಚ್ಛೆ ಎನ್ನುವ ಮಾತು ಅಕ್ಷರಶಃ ನಿಜವಾಗಿದೆ. ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವಿರಾರು ಮಂದಿ ಜೀವ ಕಳೆದುಕೊಂಡಿದ್ದಾರೆ, ಇನ್ನೂ ಸಾವಿರಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಆದರೆ ಅದೇ ಅವಶೇಷಗಳಡಿ ಮಗುವೊಂದು ಜನಿಸಿದ್ದು, ಹೊಕ್ಕುಳ ಬಳ್ಳಿ ಕತ್ತರಿಸುವ ಮುನ್ನವೇ ತಾಯಿ ಮೃತಪಟ್ಟಿದ್ದು, ಮಗುವನ್ನು ಜೀವಂತವಾಗಿ ಹೊರತೆಗೆಯಲಾಗಿದೆ

ಭಾರತ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ನೆರವಿನ ಹಸ್ತ ಚಾಚಿವೆ. ಭಾರತದಿಂದ ಪರಿಹಾರ ಮತ್ತು ರಕ್ಷಣಾ ತಂಡಗಳು ಟರ್ಕಿ ತಲುಪಿವೆ. ವೈದ್ಯಕೀಯ ತಂಡವೂ ಇದೆ.

ಅವಶೇಷಗಳಡಿ ಇನ್ನೂ ಸಾವಿರಾರು ಜನರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವರ ರಕ್ಷಣಾ ಕಾರ್ಯ ವೇಗವಾಗಿ ನಡೆಯುತ್ತಿದೆ. ಜನರು ರಾತ್ರಿಯಿಡೀ ತಮ್ಮ ಪ್ರೀತಿಪಾತ್ರರನ್ನು ಹುಡುಕುತ್ತಲೇ ಇದ್ದಾರೆ.

ಅವಶೇಷಗಳ ಅಡಿಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜೀವಂತವಾಗಿರಬಹುದು, ಅದಕ್ಕಾಗಿಯೇ ರಕ್ಷಣಾ ತಂಡವು ಬಹಳ ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ಇದೇ ವೇಳೆ ಭೂಕಂಪನದ ಅನಾಹುತದ ಇಂತಹ ಕೆಲವು ಕಥೆಗಳು ಮುನ್ನೆಲೆಗೆ ಬಂದಿದ್ದು, ಕೇಳಿ ಎಲ್ಲರ ಮನದಲ್ಲಿ ತುಂಬಿಕೊಂಡಿದೆ.

ಅವಶೇಷಗಳಡಿ ಸಿಲುಕಿದ್ದ ಗರ್ಭಿಣಿ ಹೆಣ್ಣುಮಗುವಿಗೆ ಜನ್ಮ ನೀಡಿ ಪ್ರಾಣಬಿಟ್ಟಿದ್ದಾರೆ. 34 ವರ್ಷದ ಖಲೀಲ್ ಅಲ್ ಶಮಿ, ಸೋಮವಾರ ಸಿರಿಯಾದ ಜಿಂಡರೆಸ್ ನಗರದಲ್ಲಿ ಸಂಭವಿಸಿದ ಭೂಕಂಪದಿಂದ ತನ್ನ ಸಹೋದರನ ಮನೆಯೂ ನಾಶವಾಗಿದೆ ಎಂದು ಬೇಸರ ವ್ಯಕ್ತಪಡಿಸುತ್ತಾ, ಕುಟುಂಬದ ಸದಸ್ಯರನ್ನು ಹುಡುಕಲು ಅವಶೇಷಗಳನ್ನು ಒಂದೊಂದಾಗಿಯೇ ಬದಿಗೆ ಸರಿಸುತ್ತಾ ಹೋಗುತ್ತಿದ್ದರು.

ಆ ಸಂದರ್ಭದಲ್ಲಿ ತನ್ನ ಅತ್ತಿಗೆಯ ಹೊಕ್ಕುಳ ಬಳ್ಳಿಗೆ ಜೋಡಿಸಲಾದ ಸುಂದರವಾದ ಹೆಣ್ಣುಮಗುವನ್ನು ಕಂಡು ಮನಸ್ಸು ತುಂಬಿ ಬಂದಿತ್ತು, ಆದರೆ ಮಗುವು ಜೀವಂತವಾಗಿರುವುದು ಕಂಡುಬಂದಿತ್ತು, ಆಗ ತಕ್ಷಣವೇ ಹೊಕ್ಕುಳ ಬಳ್ಳಿಯನ್ನು ಕತ್ತರಿಸಿ ಮಗುವನ್ನು ಹೊರತೆಗೆಯಲಾಯಿತು. ಆದರೆ ತಾಯಿ ಮೃತಪಟ್ಟಿದ್ದಾರೆ. ಅತ್ತಿಗೆ ತುಂಬು ಗರ್ಭಿಣಿಯಾಗಿದ್ದರು, ಒಂದು ಅಥವಾ ಎರಡು ದಿನಗಳಲ್ಲಿ ಹೆರಿಗೆಯಾಗುತ್ತಿತ್ತು ಎಂದು ಖಲೀಲ್ ತಿಳಿಸಿದ್ದಾರೆ.

Previous Post

ಟರ್ಕಿ ಸಿರಿಯಾ ಭೂಕಂಪಕ್ಕೆ ಬಲಿಯಾದವರು ಹತ್ತಲ್ಲ, 20 ಸಾವಿರಕ್ಕೂ ಹೆಚ್ಚು: WHO ಶಂಕೆ

Next Post

ಎಸ್‌ಡಿಪಿಐ ಮೇಲೆ ದಾಳಿಯ ದಾಖಲೆ ನೀಡಿ: ಹೈಕೋರ್ಟ್‌

Next Post
ಎಸ್‌ಡಿಪಿಐ ಮೇಲೆ ದಾಳಿಯ ದಾಖಲೆ ನೀಡಿ: ಹೈಕೋರ್ಟ್‌

ಎಸ್‌ಡಿಪಿಐ ಮೇಲೆ ದಾಳಿಯ ದಾಖಲೆ ನೀಡಿ: ಹೈಕೋರ್ಟ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.