Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ

ಗ್ರಾಹಕರಿಗೆ ಮತ್ತೆ ಶಾಕ್: ರೆಪೋ ದರ ಹೆಚ್ಚಿಸಿದ RBI – ಸಾಲದ EMI ಹೆಚ್ಚಳ ಸಾಧ್ಯತೆ

editor tv by editor tv
February 8, 2023
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ನವದೆಹಲಿ: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (RBI) ರೆಪೋ ದರವನ್ನು ಶೇ.6.50 ಗೆ ಹೆಚ್ಚಳ ಮಾಡಿದೆ. ರೆಪೋ ದರವನ್ನು (Repo Rate) 25 ಮೂಲಾಂಶ ಅಂದರೆ, ಶೇ.6.50ಗೆ ಹೆಚ್ಚಿಸಲು ಆರ್‌ಬಿಐನ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ (Shaktikanta Das) ಅವರು ಬುಧವಾರ ಹಣಕಾಸು ನೀತಿ ಪ್ರಕಟಿಸಿ, ರೆಪೋ ದರ ಹೆಚ್ಚಳ ಮಾಡಿರುವುದನ್ನು ಘೋಷಿಸಿದ್ದಾರೆ. ರೆಪೋ ದರ ಹೆಚ್ಚಳದಿಂದ ಗೃಹ ಸಾಲ, ವೈಯಕ್ತಿಕ ಸಾಲದ ಬಡ್ಡಿ ದರ ಹೆಚ್ಚಳವಾಗಲಿದೆ.

ಜಾಗತಿಕ ಆರ್ಥಿಕತೆಯು ಕೆಲವು ತಿಂಗಳುಗಳ ಹಿಂದೆ ಇದ್ದಂತೆ ಈಗ ಕಠಿಣವಾಗಿ ಕಾಣುತ್ತಿಲ್ಲ. ಹಣದುಬ್ಬರದ ನಡುವೆ ಪ್ರಮುಖ ಆರ್ಥಿಕತೆಗಳಲ್ಲಿನ ಬೆಳವಣಿಗೆಯ ನಿರೀಕ್ಷೆಗಳು ಸುಧಾರಿಸಿದೆ. ಆದರೂ ಹಣದುಬ್ಬರವು ಇನ್ನೂ ಪ್ರಮುಖ ಆರ್ಥಿಕತೆಗಳಲ್ಲಿ ಗುರಿಗಿಂತ ಉತ್ತಮವಾಗಿದೆ. 2023-24ರ 4ನೇ ತ್ರೈಮಾಸಿಕದಲ್ಲಿ ಹಣದುಬ್ಬರ ಸರಾಸರಿ 5.6% ಎಂದು ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

2023-24 ರ ನೈಜ GDP ಬೆಳವಣಿಗೆಯು 6.4% ನಿರೀಕ್ಷಿಸಿದೆ. Q1 ನಲ್ಲಿ 7.8%, Q2 ನಲ್ಲಿ 6.2%, Q3 ನಲ್ಲಿ 6% ಮತ್ತು Q4 ನಲ್ಲಿ 5.8% ಎಂದು ನಿರೀಕ್ಷಿಸಲಾಗಿದೆ.

ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಪಾವತಿಗಾಗಿ ಯುಪಿಐ ಬಳಕೆಗೆ ಅನುಮತಿ ನೀಡಲಾಗಿದೆ. ಮೊದಲು ಆಯ್ದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ಆಗಮಿಸುವ G20 ದೇಶಗಳ ಪ್ರಯಾಣಿಕರಿಗೆ ಅನುಮತಿ ಕಲ್ಪಿಸಲಾಗಿದೆ. 12 ನಗರಗಳಲ್ಲಿ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ಆರ್‌ಬಿಐ ತಿಳಿಸಿದೆ.

Previous Post

ಕಾಂಗ್ರೆಸ್‌ ಚಿಹ್ನೆ ಹಸ್ತಕ್ಕೆ ಹೊಸ ರೇಖೆ ಜೋಡಣೆ: ಇದು ಇದ್ದರೆ ಪಕ್ಷ ಅಧಿಕಾರಕ್ಕೆ ಬರುತ್ತಂತೆ..!

Next Post

ಸಿರಿಯಾದ 7 ವರ್ಷದ ಬಾಲಕಿ ತನ್ನ ತಮ್ಮನನ್ನು ಕಾಪಾಡಲು 17 ಗಂಟೆಗಳ ಕಾಲ ತನ್ನ ಜೀವವನ್ನೂ ಒತ್ತೆಯಾಗಿಟ್ಟು ಅವಶೇಷಗಳಡಿ ಅಲುಗಾಡದೆ ಮಲಗಿದ್ದ ವಿಡಿಯೋ ಭಾರೀ ವೈರಲ್

Next Post
ಸಿರಿಯಾದ 7 ವರ್ಷದ ಬಾಲಕಿ ತನ್ನ ತಮ್ಮನನ್ನು ಕಾಪಾಡಲು 17 ಗಂಟೆಗಳ ಕಾಲ ತನ್ನ ಜೀವವನ್ನೂ ಒತ್ತೆಯಾಗಿಟ್ಟು ಅವಶೇಷಗಳಡಿ ಅಲುಗಾಡದೆ ಮಲಗಿದ್ದ ವಿಡಿಯೋ ಭಾರೀ ವೈರಲ್

ಸಿರಿಯಾದ 7 ವರ್ಷದ ಬಾಲಕಿ ತನ್ನ ತಮ್ಮನನ್ನು ಕಾಪಾಡಲು 17 ಗಂಟೆಗಳ ಕಾಲ ತನ್ನ ಜೀವವನ್ನೂ ಒತ್ತೆಯಾಗಿಟ್ಟು ಅವಶೇಷಗಳಡಿ ಅಲುಗಾಡದೆ ಮಲಗಿದ್ದ ವಿಡಿಯೋ ಭಾರೀ ವೈರಲ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.