Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result
Hayathtv
No Result
View All Result
Home ಸುದ್ದಿ ವಿದೇಶ

ಟರ್ಕಿ, ಸಿರಿಯಾ ಭೂಕಂಪಕ್ಕೆ ಮೃತರ ಸಂಖ್ಯೆ 11500ಕ್ಕೇರಿಕೆ; 2 ಡಜನ್‌ ದೇಶಗಳಿಂದ ರಕ್ಷಣಾ ಕಾರ್ಯಾಚರಣೆ

editor tv by editor tv
February 9, 2023
in ವಿದೇಶ, ಸುದ್ದಿ
0
ಭೀಕರ ಭೂಕಂಪ: ತಾಯಿ, ಅಣ್ಣ, ಅಕ್ಕನನ್ನು ಕಳೆದುಕೊಂಡ 18 ತಿಂಗಳ ಪುಟ್ಟ ಬಾಲೆಯ ಆರ್ತನಾದ…
1.9k
VIEWS
Share on FacebookShare on TwitterShare on Whatsapp

ಗಾಜಿಯಾನ್ಟೆಪ್‌: ಎರಡು ದಶಕಗಳಲ್ಲೇ ಭೀಕರವಾದ ಭೂಕಂಪನದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾ (ಟರ್ಸಿ)ದಲ್ಲಿ ಈವರೆಗೆ ಸಾವಿಗೀಡಾದವರ ಸಂಖ್ಯೆ 11500ಕ್ಕೇರಿದೆ. ಈ ಪೈಕಿ ಟರ್ಕಿಯಲ್ಲಿ 9000 ಮತ್ತು ಸಿರಿಯಾದಲ್ಲಿ 2500 ಜನರು ಸಾವನ್ನಪ್ಪಿದ್ದಾಗಿ ಉಭಯ ಸರ್ಕಾರಗಳು ಮಾಹಿತಿ ನೀಡಿವೆ. 2011ರಲ್ಲಿ ಜಪಾನ್‌ನಲ್ಲಿ ಭೂಕಂಪನ ಹಾಗೂ ಅದರಿಂದ ಸೃಷ್ಟಿಯಾದ ಸುನಾಮಿಗೆ 20 ಸಾವಿರ ಮಂದಿ ಬಲಿಯಾಗಿದ್ದರು. ಅದಾದ ನಂತರ ಕಳೆದೊಂದು ದಶಕದ ಅವಧಿಯಲ್ಲಿ ಸಂಭವಿಸಿದ ಘೋರ ಪ್ರಕೃತಿ ವಿಕೋಪ ಟರ್ಕಿ, ಸಿರಿಯಾ ಭೂಕಂಪವಾಗಿದೆ.

ಈ ನಡುವೆ, ಭೂಕಂಪನದಿಂದಾಗಿ ನೆಲಕಚ್ಚಿರುವ ಸಹಸ್ರಾರು ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಣಾ ಸಿಬ್ಬಂದಿ ಹಗಲು-ರಾತ್ರಿ ಎನ್ನದೆ ರಕ್ಷಿಸಲು ಟರ್ಕಿಯಲ್ಲಿ ಅತೀವ ಪ್ರಯತ್ನ ಮುಂದುವರಿಸಿದ್ದಾರೆ. ಆದರೆ ಇಂತಹ ಸಿಬ್ಬಂದಿ ಸಂಖ್ಯೆ ಕೇವಲ 60 ಸಾವಿರದಷ್ಟಿದೆ. ಭೂಕಂಪದಿಂದ ಹಾನಿಗೆ ಒಳಗಾದ ಪ್ರದೇಶಗಳು ಅಪಾರವಾಗಿರುವುದರಿಂದ ಕಟ್ಟಡಗಳ ಅವಶೇಷಗಳಡಿ ಸಿಲುಕಿರುವ ಜನರು ನೆರವಿಗಾಗಿ ಮೊರೆ ಇಡುತ್ತಿದ್ದಾರೆ. ಅವರ ಆಕ್ರಂದನ ಮುಗಿಲು ಮುಟ್ಟಿದೆ. ಇದೀಗ ಎರಡು ಡಜನ್‌ ದೇಶಗಳಿಂದ ರಕ್ಷಣಾ ಸಿಬ್ಬಂದಿ ಆಗಮಿಸಿ, ಜನರ ರಕ್ಷಣೆಗೆ ನೆರವಾಗುತ್ತಿದ್ದಾರೆ.

ಪಶ್ಚಾತ್‌ ಕಂಪನಗಳಿಂದಾಗಿ ಕಟ್ಟಡಗಳಿಗೆ ತೆರಳಲು ಜನರು ಹೆದರುತ್ತಿದ್ದು, ಕಾರು ಹಾಗೂ ಕಟ್ಟಡಗಳ ಹೊರಭಾಗ ಅಥವಾ ಸರ್ಕಾರಿ ನಿರಾಶ್ರಿತ ಕೇಂದ್ರಗಳಲ್ಲಿ ದಿನ ದೂಡುತ್ತಿದ್ದಾರೆ. ಟೆಂಟ್‌ ಇಲ್ಲ, ಹೀಟಿಂಗ್‌ ಸ್ಟವ್‌ ಇಲ್ಲ, ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಭೂಕಂಪನ ಅಥವಾ ಹಸಿವಿನಿಂದ ಸಾಯುತ್ತೇವೋ ಇಲ್ಲವೋ ಗೊತ್ತಿಲ್ಲ. ಆದರೆ ಈ ಭಯಾನಕ ಚಳಿಯಿಂದ ನಾವು ಸತ್ತು ಹೋಗುತ್ತೇವೆ ಎಂದು ಜನರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಟರ್ಕಿಯಲ್ಲಿ 8.5 ಕೋಟಿ ಜನಸಂಖ್ಯೆ ಇದ್ದು, ಆ ಪೈಕಿ 1.3 ಕೋಟಿ ಜನರು ಭೂಕಂಪನದಿಂದ ಬಾಧಿತರಾಗಿದ್ದಾರೆ. 10 ಪ್ರಾಂತ್ಯಗಳಲ್ಲಿ ಟರ್ಕಿ ಸರ್ಕಾರ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಸದ್ಯ 3.8 ಲಕ್ಷ ಮಂದಿ ಮಾತ್ರ ಸರ್ಕಾರಿ ನಿರಾಶ್ರಿತ ಕೇಂದ್ರ ಅಥವಾ ಹೋಟೆಲ್‌ಗಳಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.1999ರಲ್ಲಿ ಟರ್ಕಿಯ ವಾಯವ್ಯ ಭಾಗದಲ್ಲಿ ಪ್ರಬಲ ಭೂಕಂಪ ಸಂಭವಿಸಿ 18 ಸಾವಿರ ಮಂದಿ ಸಾವಿಗೀಡಾಗಿದ್ದರು.

Previous Post

ಅಂಗನವಾಡಿಯಲ್ಲಿ ನೀರಿನ ಸಂಪ್‍ಗೆ ಬಿದ್ದು 3 ವರ್ಷದ ಮಗು ಸಾವು

Next Post

ವಿಪರೀತ ಮೊಬೈಲ್‌ ಬಳಕೆಯಿಂದ ಕಣ್ಣಿನ ದೃಷ್ಟಿ ಕಳೆದುಕೊಂಡ ಮಹಿಳೆ, ವೈದ್ಯರ ಟ್ವೀಟ್ ವೈರಲ್‌

Next Post
ವಿಪರೀತ ಮೊಬೈಲ್‌ ಬಳಕೆಯಿಂದ ಕಣ್ಣಿನ ದೃಷ್ಟಿ ಕಳೆದುಕೊಂಡ ಮಹಿಳೆ, ವೈದ್ಯರ ಟ್ವೀಟ್ ವೈರಲ್‌

ವಿಪರೀತ ಮೊಬೈಲ್‌ ಬಳಕೆಯಿಂದ ಕಣ್ಣಿನ ದೃಷ್ಟಿ ಕಳೆದುಕೊಂಡ ಮಹಿಳೆ, ವೈದ್ಯರ ಟ್ವೀಟ್ ವೈರಲ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.