ಸುದ್ದಿ

ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

ಈ ವರ್ಷ ಕೇರಳದಲ್ಲಿ 67 ಮೆದುಳು ತಿನ್ನುವ ಅಮೀಬಾ ಪ್ರಕರಣಗಳು ಪತ್ತೆಯಾಗಿವೆ. ಮೆದುಳು ತಿನ್ನುವ ಅಮೀಬಾದಿಂದಾಗಿ 17 ಸಾವುಗಳು ಸಂಭವಿಸಿವೆ ಎಂದು ದೃಢಪಟ್ಟಿದೆ. ಆರೋಗ್ಯ ಸಚಿವೆ ವೀಣಾ...

Read more

ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

ಮಂಗಳೂರು: ಸಜಿಪ ನಡು ಗ್ರಾಮ ನಿವಾಸಿ ಉಮ್ಮರ್ ಫಾರೂಕ್ ಎಂಬವರು ಜೂನ್ 6ರಂದು ಮುಂಜಾನೆ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜೀಪನಡು ದೇರಾಜೆ ಬಸ್ ನಿಲ್ದಾಣದ ಬಳಿ...

Read more

ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

ರಾಯಚೂರು: ಇಲ್ಲಿನ (Raichur) ದೇವದುರ್ಗ ತಾಲೂಕಿನ ಕೆ.ಇರಬಗೇರಾ ಗ್ರಾಮದಲ್ಲಿ ಒಂದೇ ಮನೆಯ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆಯಲ್ಲಿ ನಿಗೂಢವಾಗಿದ್ದ ಕಾರಣ ಬಯಲಾಗಿದೆ....

Read more

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

ಮಂಗಳೂರು, ಸೆಪ್ಟೆಂಬರ್ 16: ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಧರ್ಮಸ್ಥಳದಲ್ಲಿ ಶವ ಹೂತ ಜಾಗ ಗುರುತಿಸಲು ಹಾಗೂ ಉತ್ಖನನ ನಡೆಸುವಂತೆ ಇಬ್ಬರು...

Read more

ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಕೆಲವು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 15) ತಡೆ ನೀಡಿದೆ ಎಂದು ವರದಿಯಾಗಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು...

Read more

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿದ್ದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಮೈಸೂರು ದಸರಾ ಉದ್ಘಾಟನೆಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೂರು ಪಿಐಎಲ್​ಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ, ಅರ್ಜಿ...

Read more

75 ಮಂದಿ ಪ್ರಯಾಣಿಕರಿದ್ದ BMTC ಬಸ್‌ನಲ್ಲಿ ಭಾರೀ ಬೆಂಕಿ – ಬಸ್‌ ಸುಟ್ಟು ಕರಕಲು

– ಬೆಳ್ಳಂಬೆಳಗ್ಗೆಯೇ ಅಗ್ನಿ ಅವಘಡ ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ (BMTC Bus Fire) ಕಾಣಿಸಿಕೊಂಡು, ಬಸ್‌ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ (HAL)...

Read more

ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ – ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ

ದಿಸ್ಪುರ: ಅಸ್ಸಾಂನ (Assam) ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ (Earthquake) ಸಂಭವಿಸಿದ್ದು, ಉತ್ತರ ಬಂಗಾಳ ಮತ್ತು ನೆರೆಯ ಭೂತಾನ್‌ನಲ್ಲೂ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರವು 5 ಕಿಲೋಮೀಟರ್ ಆಳದಲ್ಲಿದ್ದು,...

Read more

ಭಾರತ-ಪಾಕ್ ಮ್ಯಾಚ್ ನೋಡಲ್ಲ.. ಕೇಂದ್ರ ಸರ್ಕಾರ ವಿರುದ್ಧ ಕಿಡಿ ಕಾರಿದ MLA ಪ್ರದೀಪ್ ಈಶ್ವರ್

ಬದ್ಧ ವೈರಿಯಾಗಿರುವ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ ಇವತ್ತು ಏಷ್ಯಾಕಪ್​ ಟಿ20 ಪಂದ್ಯವಾಡಲಿದೆ. ಈಗಾಗಲೇ ಎರಡು ತಂಡಗಳು ಭಾರೀ ಸಿದ್ಧತೆ ನಡೆಸಿದ್ದು ಇನ್ನೇನು ಕೆಲವೇ ಗಂಟೆಗಳಲ್ಲಿ ಪಂದ್ಯ...

Read more

ಅಮ್ಮ ಮಾಡಿದ ಸಣ್ಣ ನಿರ್ಲಕ್ಷ್ಯ.. ದುರಂತ ಅಂತ್ಯಕಂಡ ಕಂದಮ್ಮ..

ಆಂಧ್ರ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ದುರಾದೃಷ್ಟವಶಾತ್ ನೀರಿನ ಬಾಟಲಿಯ ಮುಚ್ಚಳ ಗಂಟಲಿನಲ್ಲಿ ಸಿಲುಕಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ. ಅನಂತಪುರ ಜಿಲ್ಲೆಯ ಗುಥಿ ಪಟ್ಟಣದ...

Read more
Page 1 of 736 1 2 736