ಫ್ರೆಂಡ್ಸ್ ಕ್ಲಬ್ (ರಿ) ಅಡ್ಡೂರು : 79 ನೇ ಸ್ವಾತಂತ್ರೋತ್ಸವ ಆಚರಣೆ

ಮಂಗಳೂರು :ಫ್ರೆಂಡ್ಸ್ ಕ್ಲಬ್ (ರಿ )ಅಡ್ಡೂರು ವತಿಯಿಂದ ಸ್ವಾತಂತ್ರೋತ್ಸವ ಧ್ವಜಾರೋಹಣ ಕಾರ್ಯಕ್ರಮವನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಎ. ಕೆ. ಹಾರೀಶ್ ಅಡ್ಡೂರು ರವರ ಅಧ್ಯಕ್ಷತೆ ಯಲ್ಲಿ ನಡೆಯಿತು.K. P. C....

Read more

ಮಸ್ಜಿದ್ ಅಲ್ ಮರ್ಯಮ್ ಪುಂಚಮೆಯಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

ಬಂಟ್ವಾಳ :ಇಸ್ಲಾಮಿಕ್ ಎಜುಕೇಷನಲ್ ಸೆಂಟರ್ ಪುಂಚಮೆ ಇದರ ಅದೀನದಲ್ಲಿರುವ ಮಸ್ಜಿದ್ ಅಲ್ ಮರ್ಯಮ್ ನಲ್ಲಿ ಸಂಭ್ರಮದ 79 ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ರಾದ ಇಸಾಕ್...

Read more

ಸಿಟಿ ಗೋಲ್ಡ್: ಸ್ವಾತಂತ್ರೋತ್ಸವದ ಪ್ರಯುಕ್ತ ಆಗಸ್ಟ್ 13ರಿಂದ ಆಗಸ್ಟ್ 15ರ ವರೆಗೆ GLORIOUS INDIA SALE ಮಾರಾಟ ಮೇಳ

ಮಂಗಳೂರಿನ ಕಂಕನಾಡಿಯಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಸಿಟಿ ಗೋಲ್ಡ್ ಎಂಡ್ ಡೈಮಂಡ್ಸ್ ನಲ್ಲಿ 79ನೇ ಸ್ವಾತಂತ್ರೋತ್ಸವ ದ ಪ್ರಯುಕ್ತ ಆಗಸ್ಟ್ 13ರಿಂದ ಆಗಸ್ಟ್ 15ರ ವರೆಗೆ...

Read more

ರಹೀಂ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

ಮಂಗಳೂರು: ಕೊಳ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುದು ಗ್ರಾಮದ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಎಂದು...

Read more

ಕೊಳತ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಇನ್ನೋರ್ವ ಆರೋಪಿ ಸೆರೆ,ಬಂಧಿತರ ಸಂಖ್ಯೆ 11ಕ್ಕೆ ಏರಿಕೆ

ಬಂಟ್ವಾಳ ತಾಲೂಕಿನ ಕೊಳತ್ತಮಜಲು ವಿನಲ್ಲಿ ನಡೆದ ಅಬ್ದುಲ್ ರಹ್ಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಮೇಲೆ ಗಂಭೀರ ಹಲ್ಲೆ ನಡೆಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಓರ್ವ ಆರೋಪಿಯನ್ನು ಪೊಲೀಸರು...

Read more

ರೌಡಿಶೀಟರ್ ಹತ್ಯೆಯನ್ನು NIAಗೆ ಕೊಡುವಾಗ, ಅಮಾಯಕರ ಹತ್ಯಾ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆಗೆ ತಡೆಯಾದವರು ಯಾರು?: ಅಥಾವುಲ್ಲಾ ಜೋಕಟ್ಟೆ

ಅಶ್ರಫ್ - ರಹಿಮಾನ್ ಹತ್ಯೆ ಪ್ರಕರಣ ಉನ್ನತ ತನಿಖೆಗೆ ವಹಿಸಲು ಆಗ್ರಹಿಸಿ SDPI ವತಿಯಿಂದ ಬೃಹತ್ ಪ್ರತಿಭಟನೆ ಬಂಟ್ವಾಳ, ಜು 8: ಇತ್ತೀಚೆಗೆ ನಡೆದ ಅಶ್ರಫ್ ವಯನಾಡು...

Read more

ಮಂಗಳೂರು| ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಮೃತ್ಯು

ಮಂಗಳೂರು:  ಹೃದಯಾಘಾತಕ್ಕೆ (Heart Attack) ಡಿಪ್ಲೋಮಾ ವಿದ್ಯಾರ್ಥಿ ಮೃತಪಟ್ಟ ಘಟನೆ ಮಂಗಳೂರು (Mangaluru) ಹೊರವಲಯ ಸುರತ್ಕಲ್ ಬಳಿ ನಡೆದಿದೆ. ಅಫ್ತಾಬ್ (18) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ. ಮಂಗಳೂರು...

Read more

Karnataka Rains: ಕರ್ನಾಟಕದ ಕರಾವಳಿಯಲ್ಲಿ ಮಳೆ ಆರ್ಭಟ ಜೋರು, ಜುಲೈ 12ರವರೆಗೂ ಭಾರಿ ಮಳೆ

ಕರ್ನಾಟಕದ ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಜುಲೈ 12ರವರೆಗೂ ಮಳೆ ಮುಂದುವರೆಯಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹಾಗೆಯೇ ಉತ್ತರ ಹಾಗೂ...

Read more

ತುಂಬೆ | ಭೀಕರ ರಸ್ತೆ ಅಪಘಾತ: ಯುವಕ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಭೀಕರ ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪಾವೂರು ನಿವಾಸಿ ನೌಫಲ್ ಮೃತಪಟ್ಟವರು ಎಂದು...

Read more

ಸಿಟಿ ಗೋಲ್ಡ್: ಹಿಸ್ತಾರ ಶೋಕೇಸ್ ಪ್ರದರ್ಶನ ಪ್ರಯುಕ್ತ ಗ್ರಾಹಕರಿಗೆ, ಚಿನ್ನ ಮತ್ತು ವಜ್ರಾಭರಣ ಖರೀದಿಯಲ್ಲಿ ಬಾರಿ ರಿಯಾಯಿತಿ

ನಗರದ ಕಂಕನಾಡಿ ಯಲ್ಲಿರುವ ಪ್ರತಿಷ್ಟಿತ ಚಿನ್ನ ಮತ್ತು ವಜ್ರಾಭರಣ ಮಳಿಗೆ ಸಿಟಿ ಗೋಲ್ಡ್ ನಲ್ಲಿ ಜೂನ್28ರಿಂದ ರಿಂದ ಜುಲೈ28ರ ವರೆಗೆ ಹಿಸ್ತಾರ ಶೋಕೇಸ್ ವಜ್ರಾಭರಣ ಮತ್ತು ವಿಂಟೇಜ್...

Read more
Page 1 of 97 1 2 97