ರಾಜಕೀಯ /ವಿಶ್ಲೇಷಣೆ

ನವೆಂಬರ್​ 1ರಿಂದ ಕೋಲಾರಲ್ಲಿ ಪಂಚರತ್ನ ರಥಯಾತ್ರೆ ಆರಂಭ; 35 ದಿನಗಳ ರಥಯಾತ್ರೆಯ ಪಟ್ಟಿ ಬಿಡುಗಡೆ

ಬೆಂಗಳೂರು: ವಿಧಾನ ಸಭೆ ಚುನಾವಣೆ ಸಮೀಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ತಯಾರಿ ಜೋರಾಗಿದೆ. ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ಜನರನ್ನು ತಲುಪುತ್ತಿದ್ದು ಬಿಜೆಪಿ ಜನ ಸಂಕಲ್ಪದಿಂದ ಮತದಾರರ...

Read more

Karnataka Politics: ಯತ್ನಾಳ್ ಯಾವ ಪಕ್ಷದವರು? ಮರಿನಾಯಕನ ವಿರುದ್ಧ ಕೇಸ್ ದಾಖಲಿಸಿ; ಸಿದ್ದರಾಮಯ್ಯ ಆಗ್ರಹ

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (MLA Basanagowda Patil Yatnal) ಯಾವ ಪಕ್ಷದ ನಾಯಕರು? ಎಂದು ಬಿಜೆಪಿ ನಾಯಕರಿಗೆ ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ (Karnataka Congress)...

Read more

ಪ್ರಚಾರದಲ್ಲಿ ಕಾಂಗ್ರೆಸ್‌, ಬಿಜೆಪಿ ಹಿಂದಿಕ್ಕಿದ ಆಮ್‌ ಆದ್ಮಿ..!

ವಿಜಯಪುರ(ಅ.12):  ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಅಭ್ಯರ್ಥಿಗಳನ್ನು ಫೈನಲ್‌ ಮಾಡುವಲ್ಲಿ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಹಾಗೂ ಇತರ ನಾನಾ ಪಕ್ಷಗಳು ಭಾರಿ ಕಸರತ್ತು ನಡೆಸುತ್ತಿರುವಾಗಲೇ ಆಮ್‌ ಆದ್ಮಿ...

Read more

ಕೆಪಿಸಿಸಿ ಓಬಿಸಿ ಘಟಕದ ಅಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ

ಬೆಂಗಳೂರು: ಕೆಪಿಸಿಸಿ ಓಬಿಸಿ ಘಟಕದ ಅಧ್ಯಕ್ಷರಾಗಿ (KPCC OBC Department President) ಮಧು ಬಂಗಾರಪ್ಪ (Madhu Bangarappa) ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (AICC) ಅಧಿಕೃತ...

Read more

ವಣಕ್ಕಂನಿಂದ ನಮಸ್ಕಾರಂ’ಗೆ- ಕೇರಳ ಪ್ರವೇಶಿಸಿದ ಭಾರತ್ ಜೋಡೋ 19 ದಿನಗಳ ಕಾಲ ಕೇರಳ ನಾಡಿನಲ್ಲಿ ಯಾತ್ರೆ

ಕಾಂಗ್ರೆಸ್ ( congress ) ಪಕ್ಷದ ‘ಭಾರತ್ ಜೋಡೋ’ ( bharth jodo ) ಯಾತ್ರೆಯು ಪಕ್ಷದ ನಾಯಕ ರಾಹುಲ್ ಗಾಂಧಿ ( rahul gandhi ) ನೇತೃತ್ವದಲ್ಲಿ ತನ್ನ 19 ದಿನಗಳ ಸುದೀರ್ಘ ಯಾತ್ರೆಗೆ...

Read more

ಶಾಸಕರಾದ ಲಾಲಾಜಿ ಆರ್ ಮೆಂಡನ್ ರಿಂದ : ಪೆರ್ಡೂರ್ ಗ್ರಾ. ಪಂ 2.5 ಕೋಟಿ & ಕಟಪಾಡಿ ಗ್ರಾ. ಪಂ 1.25 ಕೋಟಿ ಅನುದಾನ

ಇಂದು ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಪೆರ್ಡೂರ್ ಗ್ರಾಮ ಪಂಚಾಯತ್ ವ್ಯಾಪ್ತಿಯ 13 ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಮಾಡಿದರು. ಸುಮಾರು 2.5 ಕೋಟಿ...

Read more

ನಡ್ಡಾ ಸೂಚನೆ ಮೇರೆಗೆ ಕರ್ನಾಟಕದ 6 ಕಡೆ ದೊಡ್ಡ ರ್ಯಾಲಿ: ಸಿಎಂ ಬೊಮ್ಮಾಯಿ

ಬೆಂಗಳೂರು (ಆ.30): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಕುರಿತು ಮಾಜಿ ಮುಖ್ಯಮಂತ್ರಿ...

Read more

ಮೊಟ್ಟೆ ಗಲಾಟೆ: 26ರಂದು ಕಾಂಗ್ರೆಸ್ ಮಡಿಕೇರಿ ಚಲೋಗೆ ಬಿಜೆಪಿ ಕೌಂಟರ್

ಬೆಂಗಳೂರು/ಮಡಿಕೇರಿ, (ಆಗಸ್ಟ್ .21): ಮಾಜಿ ಸಿಎಂ ಸಿದ್ಧರಾಮಯ್ಯನವರ ಕಾರಿ ಮೇಲೆ ಮೊಟ್ಟೆ ಎಸೆದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಮೊಟ್ಟೆ ಎಸೆದ...

Read more

Bihar Political Crisis: ಇಂದು ಸಂಜೆಯೊಳಗೆ ಬಿಹಾರ ಸರ್ಕಾರದ ಭವಿಷ್ಯ ನಿರ್ಧಾರ; ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ನಿತೀಶ್ ಕುಮಾರ್

ಪಾಟ್ನಾ: ಒಂದೆಡೆ ಮಹಾರಾಷ್ಟ್ರದಲ್ಲಿ (Maharashtra Politics) ಕಾಂಗ್ರೆಸ್ ಜೊತೆಗಿನ ಶಿವಸೇನೆಯ ಮೈತ್ರಿಯನ್ನು ಒಡೆದು ಹೊಸ ಸರ್ಕಾರ ರಚಿಸಿರುವ ಬಿಜೆಪಿಗೆ ಬಿಹಾರದಲ್ಲಿ (Bihar) ಭಾರೀ ಹೊಡೆತ ಬೀಳುವ ಸಾಧ್ಯತೆಯಿದೆ....

Read more

ಬಿಜೆಪಿ ಜೆಡಿಯು ಮೈತ್ರಿಯಲ್ಲಿ ಬಿರುಕು? ಮಹತ್ವದ ಸಭೆ ಕರೆದ ಬಿಹಾರ ಸಿಎಂ ನಿತೀಶ್ ಕುಮಾರ್!

ಪಾಟ್ನಾ(ಆ.08): ರಾಜಕೀಯ ಸಂಚಲನ, ತಲ್ಲಣ ಇದೀಗ ಬಿಹಾರಕ್ಕೆ ಶಿಫ್ಟ್ ಆಗುವ ಲಕ್ಷಗಣಗಳು ಗೋಚರಿಸುತ್ತಿದೆ. ಬಿಹಾರದಲ್ಲಿನ ಬಿಜೆಪಿ ಹಾಗೂ ಜೆಡಿಯು ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಬಿರುಕು ಮೂಡಿದೆ ಅನ್ನೋ...

Read more