ಕ್ರೈಮ್

Dharwad Double Murder: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ, ಮನೆ ಎದುರೇ ಕೊಚ್ಚಿ ಕೊಲೆ

ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ ಯಾಗಿರುವ ಅಘಾತಕಾರಿ ಘಟನೆ ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ನಡೆದಿದೆ(Dharwad Double Murder). ರಿಯಲ್ ಎಸ್ಟೇಟ್ ಉದ್ಯಮಿ...

Read more

Bengaluru News: ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಬೆಂಗಳೂರು: ಲಗ್ಗೆರೆ ಬಳಿಕ ಚೌಡೇಶ್ವರಿನಗರದ ಹಳ್ಳಿರುಚಿ ಹೋಟೆಲ್ ಬಳಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ(Congress Worker Murder). ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿರವಿ(42)...

Read more

Junmoni Rabha: ಅಸ್ಸಾಂನ ಲೇಡಿ ಸಿಂಗಂ ಎಂದೇ ಖ್ಯಾತರಾಗಿದ್ದ ವಿವಾದಿತ ಎಸ್​ಐ ಜುನ್ಮೋನಿ ರಾಭಾ ಅಪಘಾತದಲ್ಲಿ ಸಾವು

ಅಸ್ಸಾಂನ ಲೇಡಿ ಸಿಂಗಂ ಎಂದೇ ಖ್ಯಾತರಾಗಿದ್ದ ವಿವಾದಿತ ಮಹಿಳಾ ಸಬ್ ಇನ್ಸ್‌ಪೆಕ್ಟರ್  ಜುನ್ಮೋನಿ ರಾಭಾ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಸ್ಸಾಂ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ಜುನ್ಮೋನಿ ರಾಭಾ ಅವರ...

Read more

Kerala Woman’s Murder: ಗೂಗಲ್ ಸರ್ಚ್​ ಹಿಸ್ಟರಿಯಿಂದ ಗೊತ್ತಾಯ್ತು ಕೊಲೆಗಾರ ಯಾರೆಂದು

ಕೇರಳದಲ್ಲಿ ಮಹಿಳೆಯ ನಿಗೂಢ ಕೊಲೆಗೆ ಗೆ ಸಂಬಂಧಿಸಿದಂತೆ ಗೂಗಲ್​ ಸರ್ಚ್​ ಹಿಸ್ಟರಿಯಿಂದ ಕೊಲೆಗಾರ ಯಾರೆಂಬುದು ಗೊತ್ತಾಗಿದೆ. ಕೇರಳದ ಕೊಲ್ಲಂ ಕೋರ್ಟ್ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 33...

Read more

ಮತಾಂತರಗೊಳ್ಳಲು ನಾಟಕ…: ಶಿವಮೊಗ್ಗದ ಯುವತಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಶಿವಮೊಗ್ಗ: ಜಯನಗರ ಠಾಣಾ ವ್ಯಾಪ್ತಿಯ ಯುವತಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮತಾಂತರಗೊಳ್ಳಲು ಹೋಗಿ ಯುವತಿಯೇ ಕಿಡ್ನಾಪ್ ಕಥೆ ಸೃಷ್ಟಿಸಿರುವ ಪ್ರಸಂಗ ಇದೀಗ ಬೆಳಕಿಗೆ ಬಂದಿದೆ....

Read more

ವಿಜಯಪುರ ನಗರದಲ್ಲಿ ಗುಂಡಿಕ್ಕಿ ಕಾರ್ಪೊರೇಟರ್ ಪತಿಯ ಹತ್ಯೆ; ಸ್ಥಳದಲ್ಲಿ ಭಯದ ವಾತಾವರಣ

ವಾರ್ಡ್ ನಂ.19ರ ಪಕ್ಷೇತರ ಪಾಲಿಕೆ ಸದಸ್ಯೆ ನಿಶಾತ್ ಪತಿ ಹೈದರ್ ಅಲಿ ನದಾಫ್ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ:...

Read more

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ

ಬೆಂಗಳೂರು: ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22)...

Read more

Mangaluru News: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ; ಕಮಿಷನರ್​ಗೆ ಲೋಕಾಯುಕ್ತ ಬುಲಾವ್

ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು ಮಂಗಳೂರು ಪೊಲೀಸ್ ಕಮಿಷನರ್​ಗೆ ಲೋಕಾಯುಕ್ತರಿಂದ ನೋಟಿಸ್ ಜಾರಿ ಮಾಡಲಾಗಿದೆ. ಫೆ.14ರೊಳಗೆ ತನಿಖಾ ವರದಿ, ದಾಖಲೆ ಸಹಿತ...

Read more

Praveen Nettaru murder case: 1,500 ಪುಟಗಳ ಸುದೀರ್ಘ ಚಾರ್ಜ್‌ಶೀಟ್‌ ಸಲ್ಲಿಸಿದ NIA

ಮಂಗಳೂರು: ಬಿಜೆಪಿ (BJP) ಮುಖಂಡ ಪ್ರವೀಣ್‌ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA), ಸುದೀರ್ಘ ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ....

Read more

ಅನೈತಿಕ ಸಂಬಂಧಕ್ಕೆ ಹೋದ ಜೀವಗಳು? ಕರಾಳ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಅತಿಥಿ ಶಿಕ್ಷಕಿ ಗೀತಾ ಸಹ ಸಾವು

ಗದಗ: ಇಡೀ ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಮತ್ತೊಂದು ಪ್ರಾಣ ಪಕ್ಷಿ ಹಾಕಿ ಹೋಗಿದೆ. ಚಿಕಿತ್ಸೆ ಫಲಕಾರಿಯಾಗದೆ ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಅತಿಥಿ ಶಿಕ್ಷಕಿ...

Read more
Page 1 of 2 1 2