10 ವರ್ಷದಲ್ಲಿ ಹೃದಯಾಘಾತ ಪ್ರಮಾಣ 22% ಹೆಚ್ಚಾಗಿದೆ ಬೆಂಗಳೂರು: ಯುವ ಜನರಿಗೆ ತೂಕ ಕಡಿಮೆ ಮಾಡುವ ಉತ್ಸಾಹ ಬೇಡ. ಅತೀ ವ್ಯಾಯಾಮದಿಂದ ರಕ್ತನಾಳಗಳಿಗೆ ಸಮಸ್ಯೆ ಉಂಟಾಗುತ್ತದೆ. ಕೆಲವರಿಗೆ ಹೃದಯಾಘಾತದ...
Read moreನಾಡಿನ ಖ್ಯಾತ ಹೃದ್ರೋಗ ಚಿಕಿತ್ಸಾ ಕೇಂದ್ರವಾದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಉಚಿತ ಆಂಜಿಯೋಪ್ಲಾಸಿ ಕಾರ್ಯಾಗಾರ ನಡೆಯಲಿದ್ದು, 200 ಬಡರೋಗಿಗಳಿಗೆ ಉಚಿತ ಸ್ಟೆಂಟ್ ಅಳವಡಿಸಲು...
Read moreಗುರುಪ್ರಸಾದ್ ಡಿ. ಎನ್ ನರೇಂದ್ರ ಮೋದಿಯವರು ಎರಡನೇ ಬಾರಿಗೆ ಭಾರಿ ಬಹುಮತದಲ್ಲಿ ಪ್ರಧಾನಿಯಾದ ನಂತರ ಇನ್ನು ಮಂದೆ ಬಿಜೆಪಿ ಪಕ್ಷಕ್ಕೆ ಸೋಲಿನ ಆಯ್ಕೆಯೇ ಇಲ್ಲ ಮತ್ತು ವಿರೋಧ...
Read moreಬಳ್ಳಾರಿಯ ಯುವಕನ್ನು ಪ್ರೀತಿ ಮಾಡುತ್ತಿದ್ದ ಮಂಗಳೂರಿನ ಯುವತಿ ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನ ಪೊಲೀಸ್ ಕ್ವಾಟ್ರಸ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು (ಮೇ 7): ಪ್ರೀತಿ ಯಾವಾಗ...
Read moreಬೆಂಗಳೂರು: ರಾಜಧಾನಿಯಲ್ಲಿ ಬಂಡಾಯ ನಾಯಕರ ರಾಜಕೀಯ ಚಟುವಟಿಕೆ ಗರಿಗೆದರಿದೆ. ಬಿಜೆಪಿಯಿಂದ ಟಿಕೆಟ್ ವಂಚಿತರಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ಪಕ್ಷಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ....
Read moreಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಬೆಲೆ ಮತ್ತೆ ಏರಿಕೆ ಆಗುತ್ತಿದೆ. ಹೋಟೆಲ್ ಮಾಲೀಕರ ಅಸೋಸಿಯೇಷನ್ ಕೂಡ ವಿರೋಧ ವ್ಯಕ್ತಪಡಿಸಿದೆ. ಸದ್ಯ ಈ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ...
Read moreಪಣಂಬೂರು: ಎರಡು ವರ್ಷ ಕೊರೊನಾ ಹೊಡೆತದಿಂದ ನಲುಗಿದ ಪ್ರವಾಸೋದ್ಯಮ ಚಟುವಟಿಕೆ ಮತ್ತೆ ಗರಿಗೆದರುವ ಲಕ್ಷಣ ಕಂಡು ಬಂದಿದೆ. ಸೋಮವಾರ ನವಮಂಗಳೂರು ಬಂದರಿಗೆ 271 ಪ್ರವಾಸಿಗರು ಮತ್ತು 373...
Read moreಅರ್ಜಿದಾರರು ನಿಗದಿತ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್, ಮಾಸ್ಟರ್/ವೀಸಾ ಕ್ರೆಡಿಟ್/ಡೆಬಿಟ್ ಕಾರ್ಡ್ ಅಥವಾ ಯುಪಿಐನ ಮೂಲಕ ಪಾವತಿಸಬಹುದು.ಆರ್ಟಿಐ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿಗೆ ಶುಲ್ಕ ₹10. ಸುಪ್ರೀಂಕೋರ್ಟ್ಗೆ ಸಂಬಂಧಿಸಿದಂತೆ...
Read more- ರಾಜ್ಯ ಸರ್ಕಾರ ನಿರ್ಧಾರ ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 35 ಕ್ರಿಮಿನಲ್ ಕೇಸ್ಗಳನ್ನು (Criminal Case) ಹಿಂಪಡೆಯಲು ರಾಜ್ಯ ಸರ್ಕಾರ (Karnataka Government) ನಿರ್ಧರಿಸಿದೆ. ಇಂದು ನಡೆದ ಸಂಪುಟ...
Read moreಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ (Bhagavad Gita) ಬೋಧನೆ ಆರಂಭಿಸುವ ಚಿಂತನೆ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ತಿಳಿಸಿದರು....
Read moreಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.
Hayath Tv Media network
Mangalore
Chief Editor Ashraf Kammaje – 8861948115
Print Media
© 2025 HAYATH TV NEWS.