ವೈದ್ಯರ ಔಷಧ ಚೀಟಿ ಓದುವಂತಿರಲಿ: ಹೈಕೋರ್ಟ್‌ ಆದೇಶ

ವೈದ್ಯ ಬರಹ ತಿಳಿದುಕೊಳ್ಳುವುದು ಜನರ ಹಕ್ಕು : ಹೈಕೋರ್ಟ್ ಚಂಡೀಗಢ: ವೈದ್ಯರು ಬರೆಯುವ ಔಷಧಚೀಟಿಗಳಲ್ಲಿ ಕೈಬರಹ ಜನರಿಗೆ ಅರ್ಥವಾಗುವಂತಿರ ಬೇಕು. ಇದು ಆರೋಗ್ಯ ಹಕ್ಕು ಮಾತ್ರವಲ್ಲದೆ, ಮೂಲ...

Read more

ಬಿಹಾರ| ಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಮತದಾರರ ಬದಲಿ ನಕಲಿ ಮತದಾರರ ಸೃಷ್ಟಿಗೆ ಬಿಜೆಪಿ ಹುನ್ನಾರ: ರಾಹುಲ್ ಗಾಂಧಿ

ನವದೆಹಲಿ/ಸೀತಾಮರ್ಹಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಬಿಹಾರದಲ್ಲಿ ಸುಮಾರು 65 ಲಕ್ಷ ನಿಜವಾದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಚುನಾವಣಾ ಆಯೋಗವು ಪರಿಷ್ಕರಣೆ ವೇಳೆ ಈಗಾಗಲೇ ತೆಗೆದುಹಾಕಿದ್ದು,...

Read more

ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು

ಭಾರತಕ್ಕೆ ಅಮೆರಿಕ ಭಾರೀ ತೆರಿಗೆ ಶಾಕ್‌ ನೀಡಿದೆ. ರಷ್ಯಾದಿಂದ ತೈಲ ಖರೀದಿಯ ನೆಪವೊಡ್ಡಿ ಈ ಹಿಂದೆ ಘೋಷಿಸಿದಂತೆ ಭಾರತದಿಂದ ಆಮದಾಗುವ ಉತ್ಪನ್ನಗಳ ಮೇಲೆ ಶೇ.25ರಷ್ಟು ಹೆಚ್ಚುವರಿ ತೆರಿಗೆ...

Read more

ನರಮೇಧಕ್ಕೆ ಪ್ರತಿಕ್ರಿಯೆ: ಜೆಎನ್‌ಯುನಲ್ಲಿ ಗಾಜಾ ಪರ ದನಿ, ಇಸ್ರೇಲ್ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

ಹೊಸದಿಲ್ಲಿ: ವಿಶ್ವವಿದ್ಯಾಲಯಗಳು ರಾಜಕೀಯ ಚರ್ಚೆಗಳಿಂದ ದೂರವಿರಬೇಕು ಎಂಬ ವಾದಗಳು ಕೇಳಿಬರುತ್ತಿರುವಾಗಲೇ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳು ಮತ್ತೊಮ್ಮೆ ತಮ್ಮ ಹೋರಾಟದ ಪರಂಪರೆಯನ್ನು ಪ್ರದರ್ಶಿಸಿದ್ದಾರೆ. ಶನಿವಾರ ಸಂಜೆ...

Read more

2ನೇ ಕ್ಲಾಸ್ ಮಗು ಬಿಟ್ಟು ಬೀಗ ಹಾಕಿ ಹೋದ ಶಿಕ್ಷಕರು: ಕಿಟಕಿಯಲ್ಲಿ ತಲೆ ಸಿಕ್ಕಿಸಿ ರಾತ್ರಿಯಿಡೀ ಒದ್ದಾಡಿದ ಬಾಲಕಿ!

ಒಡಿಶಾದ ಶಾಲೆಯೊಂದರಲ್ಲಿ ಶಿಕ್ಷಕರು ಒಳಗೆ ನಿದ್ರಿಸುತ್ತಿದ್ದ ಬಾಲಕಿಯನ್ನು ಗಮನಿಸದೇ ತರಗತಿ ಕೋಣೆಗೆ ಬೀಗ ಹಾಕಿ ಹೋಗಿದ್ದಾರೆ. ಇದರಿಂದ ಹೊರಗೆ ಬರಲು ಯತ್ನಿಸಿದ ಬಾಲಕಿ ರಾತ್ರಿಯಿಡೀ ಕಿಟಕಿಯಲ್ಲಿ ಸಿಲುಕಿಕೊಂಡು...

Read more

ದೆಹಲಿಯಲ್ಲಿ ಗಾಜಾ ಪರ ಬೃಹತ್ ಪ್ರತಿಭಟನೆ: ಮಾನವೀಯ ಬಿಕ್ಕಟ್ಟಿಗೆ ತಕ್ಷಣದ ಕ್ರಮಕ್ಕೆ ಒತ್ತಾಯ

ನವದೆಹಲಿ: ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಶುಕ್ರವಾರ ನಡೆದ ಬೃಹತ್ ಪ್ರತಿಭಟನೆಯು ಇಸ್ರೇಲ್ ನಡೆಸುತ್ತಿರುವ ದಂಡನಾರ್ಹ ಕೃತ್ಯಗಳ ವಿರುದ್ಧ ಭಾರತೀಯ ಸಮಾಜದ ವಿವಿಧ ಸ್ತರಗಳ ಆಕ್ರೋಶವನ್ನು ಪ್ರತಿಬಿಂಬಿಸಿತು....

Read more

ಚುನಾಯಿತ ಸರ್ಕಾರ ರಾಜ್ಯಪಾಲರ ಇಚ್ಛೆಗೆ ಒಳಪಡುವಂತಾಗುವುದಿಲ್ಲವೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ರಾಜ್ಯಪಾಲರು ಮಸೂದೆಗಳಿಗೆ ಅತ್ತ ಒಪ್ಪಿಗೆ ನೀಡದೆ, ಇತ್ತ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಉಳಿಸಿಕೊಂಡರೆ ಚುನಾಯಿತ ಸರ್ಕಾರ ಅವರ ‘ಇಚ್ಛೆ ಮತ್ತು ಕಲ್ಪನೆಗೆ’ ಒಳಪಡುವಂತಾಗುವುದಿಲ್ಲವೆ? ಎಂದು ಸುಪ್ರೀಂ ಕೋರ್ಟ್...

Read more

Rekha Gupta Attacked: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾರ ಅಧಿಕೃತ ನಿವಾಸದಲ್ಲಿ ನಡೆಯುತ್ತಿರುವ ‘ಜನ್​ ಸುನ್​​ವಾಯಿ ’ ಕಾರ್ಯಕ್ರಮದ ವೇಳೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾರತೀಯ...

Read more

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಪದಚ್ಯುತಿ ನಿರ್ಣಯ ಮಂಡಿಸಲು ಮುಂದಾದ ಪ್ರತಿಪಕ್ಷಗಳು: ವರದಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ತಮ್ಮ ‘ಮತಗಳ್ಳತನ’ ಆರೋಪಕ್ಕೆ ಸಂಬಂಧಿಸಿದಂತೆ ವಾರದೊಳಗೆ ಪ್ರಮಾಣಪತ್ರ ಸಲ್ಲಿಸಬೇಕು ಎಂದಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ...

Read more

ಬಿಹಾರದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ: ದೇಶದಾದ್ಯಂತ ಮತಗಳ್ಳನ ನಡೆದಿದೆ ಎಂದು ಆರೋಪ

ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ಬಿಹಾರದಲ್ಲಿ ಹಮ್ಮಿಕೊಂಡಿರುವ 16 ದಿನಗಳ ‘ವೋಟರ್ ಅಧಿಕಾರ್ ಯಾತ್ರಾ’ಗೆ(ಮತದಾರನ ಅಧಿಕಾರ...

Read more
Page 1 of 168 1 2 168